AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Railway Travelling Ticket Examiner: ಆರು ತಿಂಗಳಿನಿಂದ ಅಸಲಿ ಟಿಟಿ ರೂಪದಲ್ಲಿ ವಾಕಿ ಟಾಕಿ ಹಿಡಿದು ಪ್ರಯಾಣಿಕರಿಂದ ಹಣ ವಸೂಲಿ ಮಾಡ್ತಿದ್ದ ನಕಲಿ ಟಿಟಿ ಅರೆಸ್ಟ್

ಆರೋಪಿ ಮಲ್ಲೇಶ್ ವಾರಕ್ಕೆ ಒಮ್ಮೆ ಟಿಟಿಯಾಗುತ್ತಿದ್ದ. ಮೂಲತಃ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಲ್ಲೇಶ್, ಇಂದು ಅಜ್ಮೀರ್ ರೈಲಿನಲ್ಲಿ ನಕಲಿ ಟಿಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ.

Railway Travelling Ticket Examiner: ಆರು ತಿಂಗಳಿನಿಂದ ಅಸಲಿ ಟಿಟಿ ರೂಪದಲ್ಲಿ ವಾಕಿ ಟಾಕಿ ಹಿಡಿದು ಪ್ರಯಾಣಿಕರಿಂದ ಹಣ ವಸೂಲಿ ಮಾಡ್ತಿದ್ದ ನಕಲಿ ಟಿಟಿ ಅರೆಸ್ಟ್
ಆರೋಪಿ ಮಲ್ಲೇಶ್
TV9 Web
| Edited By: |

Updated on: Jul 07, 2022 | 3:04 PM

Share

ಮೈಸೂರು: ಮೈಸೂರಿನಲ್ಲಿ ನಕಲಿ ಟಿಟಿ(Travelling Ticket Examiner) ಮಲ್ಲೇಶ್ನನ್ನು ಪೊಲೀಸರು ಅರೆಸ್ಟ್(Arrest) ಮಾಡಿದ್ದಾರೆ. ದೂರದ ಊರುಗಳ ರೈಲುಗಳನ್ನೇ ಟಾರ್ಗೆಟ್ ಮಾಡಿ ಅಸಲಿ ಟಿಟಿ ರೀತಿ ಐಡಿ ಕಾರ್ಡ್ ಕೈಯಲ್ಲಿ ವಾಕಿ ಟಾಕಿ ಹಿಡಿದು ರೈಲಿನಲ್ಲಿ ಸಂಚಾರ ಮಾಡುತ್ತ ಪ್ರಯಾಣಿಕರಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಟಿಟಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಆರೋಪಿ ಮಲ್ಲೇಶ್ ವಾರಕ್ಕೆ ಒಮ್ಮೆ ಟಿಟಿಯಾಗುತ್ತಿದ್ದ. ಮೂಲತಃ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಲ್ಲೇಶ್, ಇಂದು ಅಜ್ಮೀರ್ ರೈಲಿನಲ್ಲಿ ನಕಲಿ ಟಿಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸತತ ಆರು ತಿಂಗಳಿನಿಂದ ಪ್ರಯಾಣಿಕರಿಂದ ಹಣ ವಸೂಲಿ ಮಾಡುತ್ತಿದ್ದಾನೆ ಎಂದು ತಿಳಿದು ಬಂದಿದೆ. ಮಲ್ಲೇಶ್ ಸೀಟ್ ಇಲ್ಲದವರಿಗೆ ದುಡ್ಡು ಪಡೆದು ಸೀಟ್ ನೀಡುತ್ತಿದ್ದನಂತೆ. ಹಾಗೂ ಕಳೆದ ಆರು ತಿಂಗಳಿನಿಂದ 60 ರಿಂದ 70 ಸಾವಿರ ಹಣ ಸಂಪಾದನೆ ಮಾಡಿದ್ದಾನಂತೆ. ಬಂದ ಹಣದಿಂದ ಕುಡಿದು ಮಜಾ ಮಾಡುತ್ತಿದ್ದ ಎನ್ನಲಾಗಿದೆ. ಇದನ್ನೂ ಓದಿ: ನಾನು ಪ್ರಭಾಕರ್ ತೊಡೆಯಮೇಲೆ ಆಡಿ ಬೆಳೆದವನು ಎಂದ ರವಿಚಂದ್ರನ್

ಬೀದಿ ನಾಯಿಗಳ ದಾಳಿಗೆ 10 ಕುರಿ ಸಾವು ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಬೈಯಪ್ಪನಹಳ್ಳಿ ಗ್ರಾಮದಲ್ಲಿ ರೈತ ಕೃಷ್ಣಪ್ಪ ಎಂಬುವರಿಗೆ ಸೇರಿದ ಕುರಿಗಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಇದರಿಂದ ಸುಮಾರು 10 ಕುರಿಗಳು ಮೃತಪಟ್ಟಿವೆ. ಕುರಿಗಳನ್ನೇ ನಂಬಿ ಜೀವನ ಸಾಗಿಸುತ್ತಿದ್ದ ರೈತ ಕಣ್ಣೀರು ಹಾಕಿದ್ದು ಸ್ಥಳಕ್ಕೆ ಬಂದ ಶಾಸಕ ಕೆ.ವೈ.ನಂಜೇಗೌಡ ರೈತನಿಗೆ 25 ಸಾವಿರ ನೆರವು ನೀಡಿದ್ದಾರೆ. ದಿನ್ನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಉಮಾ ಜಲಾಂದರ್ ಕೂಡ 20 ಸಾವಿರ ನೆರವು ನೀಡಿ ಸಾಂತ್ವನ ಮಾಡಿದ್ದಾರೆ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್