AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Railway Travelling Ticket Examiner: ಆರು ತಿಂಗಳಿನಿಂದ ಅಸಲಿ ಟಿಟಿ ರೂಪದಲ್ಲಿ ವಾಕಿ ಟಾಕಿ ಹಿಡಿದು ಪ್ರಯಾಣಿಕರಿಂದ ಹಣ ವಸೂಲಿ ಮಾಡ್ತಿದ್ದ ನಕಲಿ ಟಿಟಿ ಅರೆಸ್ಟ್

ಆರೋಪಿ ಮಲ್ಲೇಶ್ ವಾರಕ್ಕೆ ಒಮ್ಮೆ ಟಿಟಿಯಾಗುತ್ತಿದ್ದ. ಮೂಲತಃ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಲ್ಲೇಶ್, ಇಂದು ಅಜ್ಮೀರ್ ರೈಲಿನಲ್ಲಿ ನಕಲಿ ಟಿಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ.

Railway Travelling Ticket Examiner: ಆರು ತಿಂಗಳಿನಿಂದ ಅಸಲಿ ಟಿಟಿ ರೂಪದಲ್ಲಿ ವಾಕಿ ಟಾಕಿ ಹಿಡಿದು ಪ್ರಯಾಣಿಕರಿಂದ ಹಣ ವಸೂಲಿ ಮಾಡ್ತಿದ್ದ ನಕಲಿ ಟಿಟಿ ಅರೆಸ್ಟ್
ಆರೋಪಿ ಮಲ್ಲೇಶ್
TV9 Web
| Updated By: ಆಯೇಷಾ ಬಾನು|

Updated on: Jul 07, 2022 | 3:04 PM

Share

ಮೈಸೂರು: ಮೈಸೂರಿನಲ್ಲಿ ನಕಲಿ ಟಿಟಿ(Travelling Ticket Examiner) ಮಲ್ಲೇಶ್ನನ್ನು ಪೊಲೀಸರು ಅರೆಸ್ಟ್(Arrest) ಮಾಡಿದ್ದಾರೆ. ದೂರದ ಊರುಗಳ ರೈಲುಗಳನ್ನೇ ಟಾರ್ಗೆಟ್ ಮಾಡಿ ಅಸಲಿ ಟಿಟಿ ರೀತಿ ಐಡಿ ಕಾರ್ಡ್ ಕೈಯಲ್ಲಿ ವಾಕಿ ಟಾಕಿ ಹಿಡಿದು ರೈಲಿನಲ್ಲಿ ಸಂಚಾರ ಮಾಡುತ್ತ ಪ್ರಯಾಣಿಕರಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಟಿಟಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಆರೋಪಿ ಮಲ್ಲೇಶ್ ವಾರಕ್ಕೆ ಒಮ್ಮೆ ಟಿಟಿಯಾಗುತ್ತಿದ್ದ. ಮೂಲತಃ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಲ್ಲೇಶ್, ಇಂದು ಅಜ್ಮೀರ್ ರೈಲಿನಲ್ಲಿ ನಕಲಿ ಟಿಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸತತ ಆರು ತಿಂಗಳಿನಿಂದ ಪ್ರಯಾಣಿಕರಿಂದ ಹಣ ವಸೂಲಿ ಮಾಡುತ್ತಿದ್ದಾನೆ ಎಂದು ತಿಳಿದು ಬಂದಿದೆ. ಮಲ್ಲೇಶ್ ಸೀಟ್ ಇಲ್ಲದವರಿಗೆ ದುಡ್ಡು ಪಡೆದು ಸೀಟ್ ನೀಡುತ್ತಿದ್ದನಂತೆ. ಹಾಗೂ ಕಳೆದ ಆರು ತಿಂಗಳಿನಿಂದ 60 ರಿಂದ 70 ಸಾವಿರ ಹಣ ಸಂಪಾದನೆ ಮಾಡಿದ್ದಾನಂತೆ. ಬಂದ ಹಣದಿಂದ ಕುಡಿದು ಮಜಾ ಮಾಡುತ್ತಿದ್ದ ಎನ್ನಲಾಗಿದೆ. ಇದನ್ನೂ ಓದಿ: ನಾನು ಪ್ರಭಾಕರ್ ತೊಡೆಯಮೇಲೆ ಆಡಿ ಬೆಳೆದವನು ಎಂದ ರವಿಚಂದ್ರನ್

ಬೀದಿ ನಾಯಿಗಳ ದಾಳಿಗೆ 10 ಕುರಿ ಸಾವು ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಬೈಯಪ್ಪನಹಳ್ಳಿ ಗ್ರಾಮದಲ್ಲಿ ರೈತ ಕೃಷ್ಣಪ್ಪ ಎಂಬುವರಿಗೆ ಸೇರಿದ ಕುರಿಗಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಇದರಿಂದ ಸುಮಾರು 10 ಕುರಿಗಳು ಮೃತಪಟ್ಟಿವೆ. ಕುರಿಗಳನ್ನೇ ನಂಬಿ ಜೀವನ ಸಾಗಿಸುತ್ತಿದ್ದ ರೈತ ಕಣ್ಣೀರು ಹಾಕಿದ್ದು ಸ್ಥಳಕ್ಕೆ ಬಂದ ಶಾಸಕ ಕೆ.ವೈ.ನಂಜೇಗೌಡ ರೈತನಿಗೆ 25 ಸಾವಿರ ನೆರವು ನೀಡಿದ್ದಾರೆ. ದಿನ್ನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಉಮಾ ಜಲಾಂದರ್ ಕೂಡ 20 ಸಾವಿರ ನೆರವು ನೀಡಿ ಸಾಂತ್ವನ ಮಾಡಿದ್ದಾರೆ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ