AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆರೋಲ್​ ಮೇಲೆ ಹೊರ ಬಂದಿದ್ದ ಕೊಲೆ ಆರೋಪಿಯಿಂದ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಅತ್ಯಾಚಾರ

ಪೆರೋಲ್​ ಮೇಲೆ ಹೊರ ಬಂದಿದ್ದ ಕೊಲೆ ಆರೋಪಿಯು ಪರಿಚಯವಿರುವ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ನಾಗ್ಪುರದಲ್ಲಿ ನಡೆದಿದೆ. ನಗರದ ಜಾರಿಪಟ್ಕ ಪ್ರದೇಶದ ನಿವಾಸಿ ಭರತ್ ಗೋಸ್ವಾಮಿ (33) ಕೊಲೆ ಪ್ರಕರಣದಲ್ಲಿ 2014ರಲ್ಲಿ ಶಿಕ್ಷೆಗೆ ಗುರಿಯಾಗಿದ್ದ. ಇತ್ತೀಚೆಗಷ್ಟೇ ಪೆರೋಲ್ ಮೇಲೆ ಹೊರಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪೆರೋಲ್​ ಮೇಲೆ ಹೊರ ಬಂದಿದ್ದ ಕೊಲೆ ಆರೋಪಿಯಿಂದ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಅತ್ಯಾಚಾರ
ಜೈಲುImage Credit source: Harvard Gazette
ನಯನಾ ರಾಜೀವ್
|

Updated on: Jan 29, 2024 | 9:29 AM

Share

ಪೆರೋಲ್​ ಮೇಲೆ ಹೊರ ಬಂದಿದ್ದ ಕೊಲೆ ಆರೋಪಿಯು ಪರಿಚಯವಿರುವ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ನಾಗ್ಪುರದಲ್ಲಿ ನಡೆದಿದೆ. ನಗರದ ಜಾರಿಪಟ್ಕ ಪ್ರದೇಶದ ನಿವಾಸಿ ಭರತ್ ಗೋಸ್ವಾಮಿ (33) ಕೊಲೆ ಪ್ರಕರಣದಲ್ಲಿ 2014ರಲ್ಲಿ ಶಿಕ್ಷೆಗೆ ಗುರಿಯಾಗಿದ್ದ. ಇತ್ತೀಚೆಗಷ್ಟೇ ಪೆರೋಲ್ ಮೇಲೆ ಹೊರಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಗೋಸ್ವಾಮಿ ಜನವರಿ 25 ರಂದು ತನಗೆ ಪರಿಚಯವಿರುವ 43 ವರ್ಷದ ಮಹಿಳೆಯ ಮನೆಗೆ ಹೋಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮಹಿಳೆಯ 14 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ, ಈ ವಿಚಾರ ಬಹಿರಂಗಗೊಂಡರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಎಫ್‌ಐಆರ್ ಉಲ್ಲೇಖಿಸಿ ಅಧಿಕಾರಿ ತಿಳಿಸಿದ್ದಾರೆ.

ಮಹಿಳೆಯ ದೂರಿನ ಮೇರೆಗೆ ಪೊಲೀಸರು ಗೋಸ್ವಾಮಿಯನ್ನು ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಅತ್ಯಾಚಾರಕ್ಕಾಗಿ ಬಂಧಿಸಿದ್ದಾರೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಹಾವೇರಿ: ಬೇರೊಬ್ಬನೊಂದಿಗೆ ಸಂಪರ್ಕದಲ್ಲಿದ್ದಾಳೆ ಎಂದು ಪ್ರೀತಿಸಿದ ಯುವತಿಗೆ ಚಾಕು ಇರಿದ ಪ್ರಿಯತಮ

ಮೂರನೇ ಮಹಡಿಯಿಂದ ಪತ್ನಿಯನ್ನು ತಳ್ಳಿ ಹತ್ಯೆ ಮಾಡಿದ್ದ ವ್ಯಕ್ತಿಯ ಬಂಧನ ಪತಿ ಪತ್ನಿ ನಡುವೆ ಜಗಳ ನಡೆದಿದ್ದು, ಅದು ತಾರಕಕ್ಕೇರಿ ಕೋಪದಿಂದ ಪತಿಯೊಬ್ಬ ಪತ್ನಿಯನ್ನು 3ನೇ ಮಹಡಿಯಿಂದ ಕೆಳಗೆ ತಳ್ಳಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. ಬಳಿಕ ಮಹಿಳೆ ಸಾವನ್ನಪ್ಪಿದ್ದು, ಆರೋಪಿ ವಿಕಾಸ್​ ಕುಮಾರ್​ನನ್ನು ಪೊಲೀಸರು ಬಂಧಿಸಿದ್ದಾರೆ, ಪೊಲೀಸರ ಪ್ರಕಾರ ಗೋವಿಂದಪುರಂ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ.

ಪಾರ್ಕಿಂಗ್ ಗುತ್ತಿಗೆದಾರರಾದ ಕುಮಾರ್ ಅವರು ಮದ್ಯದ ಅಮಲಿನಲ್ಲಿ ಮನೆಗೆ ಬಂದಿದ್ದ ಮತ್ತು 30 ರ ಹರೆಯದ ಅವರ ಪತ್ನಿ ಜತೆಗೆ ತೀವ್ರ ಜಗಳವಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.ಆಕೆಯನ್ನು ಮೂರನೇ ಮಹಡಿಯಿಂದ ಎಸೆದ ನಂತರ, ಆತನೇ ಪತ್ನಿಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದನು, ಅಲ್ಲಿ ವೈದ್ಯರು ಆಕೆ ಸತ್ತಿದ್ದಾಳೆ ಎಂದು ಹೇಳಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ