AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ತಿಂಗಳಲ್ಲಿ 9 ಡ್ರಗ್ಸ್‌ ಪ್ರಕರಣ ಭೇದಿಸಿದ ಎನ್​ಸಿಬಿ, 27 ಜನ ಆರೋಪಿಗಳು ಅಂದರ್​​

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಬೆಂಗಳೂರು ವಲಯದ ಅಧಿಕಾರಿಗಳು 2 ತಿಂಗಳಲ್ಲಿ 9 ಡ್ರಗ್ಸ್‌ ಪ್ರಕರಣ ಭೇದಿಸಿದ್ದಾರೆ.

2 ತಿಂಗಳಲ್ಲಿ 9 ಡ್ರಗ್ಸ್‌ ಪ್ರಕರಣ ಭೇದಿಸಿದ ಎನ್​ಸಿಬಿ, 27 ಜನ ಆರೋಪಿಗಳು ಅಂದರ್​​
ವಶಪಡಿಸಿಕೊಳ್ಳಲಾದ ಡ್ರಗ್ಸ್​
TV9 Web
| Edited By: ವಿವೇಕ ಬಿರಾದಾರ|

Updated on: Dec 02, 2022 | 7:40 PM

Share

ಬೆಂಗಳೂರು: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಬೆಂಗಳೂರು ವಲಯದ ಅಧಿಕಾರಿಗಳು 2 ತಿಂಗಳಲ್ಲಿ 9 ಡ್ರಗ್ಸ್‌ ಪ್ರಕರಣ ಭೇದಿಸಿ ವಿದೇಶಿಗರು ಸೇರಿದಂತೆ ಒಟ್ಟು 27 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ 20 ರಿಂದ 25 ವರ್ಷದ ವಿದ್ಯಾರ್ಥಿಗಳು, ಟೆಕ್ಕಿಗಳಾಗಿದ್ದಾರೆ. ಆರೋಪಿಗಳಿಂದ 15 ಲಕ್ಷ ರೂಪಾಯಿ ಮೌಲ್ಯದ ಹೈಡ್ರೊ ಗಾಂಜಾ, ಎಲ್​ಎಸ್​ಡಿ, ಕೊಕೇನ್, ಹ್ಯಾಶಿಸ್​ ಆಯಿಲ್ ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಡಾರ್ಕ್ ನೆಟ್, ವಾಟ್ಸಾಪ್‌, ಟೆಲಿಗ್ರಾಮ್‌ ಮೂಲಕ ಡ್ರಗ್ಸ್ ಖರೀದಿಸುತ್ತಿದ್ದು, ಕ್ರಿಪ್ಟೊ ಕರೆನ್ಸಿ ಮೂಲಕ ಹಣ ಪಾವತಿ ಮಾಡುತ್ತಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ