AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರದಲ್ಲಿ ಡ್ರಗ್ಸ್​ ದಂಧೆ ಮೂಸಿ ನೋಡಲು ನಾರ್ಕೋಟಿಕ್ಸ್ ನಾಯಿಗಳ ಛೂಬಿಟ್ಟ CCB

[lazy-load-videos-and-sticky-control id=”cXU10nAaKWU”] ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಗೆ ನಾರ್ಕೋಟಿಕ್ಸ್ ಡಾಗ್ ಬಳಕೆ ಮಾಡುತ್ತಿದ್ದೇವೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಟಿವಿ9ಗೆ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿರುವ ಈ ಪ್ರಕರಣ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಕೇವಲ ಕರ್ನಾಟಕವಷ್ಟೇ ಅಲ್ಲದೆ ದೇಶಾದ್ಯಂತ ಡ್ರಗ್ಸ್ ಜಾಲದ ನಶೆ ಹಬ್ಬಿರುವ ಬಗ್ಗೆ ಮಾಹಿತಿ ಸಿಗುತ್ತಿದೆ. ಹೋಗಾಗಿ ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಗಾಗಿ ಪೊಲೀಸರು ನಾರ್ಕೋಟಿಕ್ಸ್ ಡಾಗ್ ಬಳಕೆ ಮಾಡಲು ಮುಂದಾಗಿದ್ದಾರೆ. […]

ನಗರದಲ್ಲಿ ಡ್ರಗ್ಸ್​ ದಂಧೆ ಮೂಸಿ ನೋಡಲು ನಾರ್ಕೋಟಿಕ್ಸ್ ನಾಯಿಗಳ ಛೂಬಿಟ್ಟ CCB
ಆಯೇಷಾ ಬಾನು
| Edited By: |

Updated on:Sep 02, 2020 | 1:07 PM

Share

[lazy-load-videos-and-sticky-control id=”cXU10nAaKWU”]

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಗೆ ನಾರ್ಕೋಟಿಕ್ಸ್ ಡಾಗ್ ಬಳಕೆ ಮಾಡುತ್ತಿದ್ದೇವೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿರುವ ಈ ಪ್ರಕರಣ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಕೇವಲ ಕರ್ನಾಟಕವಷ್ಟೇ ಅಲ್ಲದೆ ದೇಶಾದ್ಯಂತ ಡ್ರಗ್ಸ್ ಜಾಲದ ನಶೆ ಹಬ್ಬಿರುವ ಬಗ್ಗೆ ಮಾಹಿತಿ ಸಿಗುತ್ತಿದೆ. ಹೋಗಾಗಿ ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಗಾಗಿ ಪೊಲೀಸರು ನಾರ್ಕೋಟಿಕ್ಸ್ ಡಾಗ್ ಬಳಕೆ ಮಾಡಲು ಮುಂದಾಗಿದ್ದಾರೆ.

 ಸ್ಮೆಲ್ ಪತ್ತೆಗೆ ಬೆಲ್ಜಿಯಂನ ಮಾಲಿನೋಯಿಸ್ ಎತ್ತಿದ ಕೈ ಬೆಲ್ಜಿಯಂನ ಮಾಲಿನೋಯಿಸ್ ಡಾಬರ್ ಮೆನ್ ಹಾಗೂ ಜರ್ಮನ್ ಶೆಫರ್ಡ್ ಶ್ವಾನಗಳಿಂದ ತೀವ್ರ ತಪಾಸಣೆ ಮಾಡಲಾಗುತ್ತೆ. ಈ ಶ್ವಾನಗಳು ಬೆಂಗಳೂರಿನ ಎಲ್ಲಾ ಕಡೆ ಓಡಾಡಲಿವೆ. ಮೆಜೆಸ್ಟಿಕ್ ಬಸ್ ನಿಲ್ದಾಣ, ಸೂಕ್ಷ್ಮ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಲಾಗುತ್ತೆ. ಸ್ಮೆಲ್ ಪತ್ತೆಗೆ ಬೆಲ್ಜಿಯಂನ ಮಾಲಿನೋಯಿಸ್ ಎತ್ತಿದ ಕೈ ಎಂದು ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

Published On - 11:04 am, Wed, 2 September 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ