AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರದಲ್ಲಿ ಡ್ರಗ್ಸ್​ ದಂಧೆ ಮೂಸಿ ನೋಡಲು ನಾರ್ಕೋಟಿಕ್ಸ್ ನಾಯಿಗಳ ಛೂಬಿಟ್ಟ CCB

[lazy-load-videos-and-sticky-control id=”cXU10nAaKWU”] ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಗೆ ನಾರ್ಕೋಟಿಕ್ಸ್ ಡಾಗ್ ಬಳಕೆ ಮಾಡುತ್ತಿದ್ದೇವೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಟಿವಿ9ಗೆ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿರುವ ಈ ಪ್ರಕರಣ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಕೇವಲ ಕರ್ನಾಟಕವಷ್ಟೇ ಅಲ್ಲದೆ ದೇಶಾದ್ಯಂತ ಡ್ರಗ್ಸ್ ಜಾಲದ ನಶೆ ಹಬ್ಬಿರುವ ಬಗ್ಗೆ ಮಾಹಿತಿ ಸಿಗುತ್ತಿದೆ. ಹೋಗಾಗಿ ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಗಾಗಿ ಪೊಲೀಸರು ನಾರ್ಕೋಟಿಕ್ಸ್ ಡಾಗ್ ಬಳಕೆ ಮಾಡಲು ಮುಂದಾಗಿದ್ದಾರೆ. […]

ನಗರದಲ್ಲಿ ಡ್ರಗ್ಸ್​ ದಂಧೆ ಮೂಸಿ ನೋಡಲು ನಾರ್ಕೋಟಿಕ್ಸ್ ನಾಯಿಗಳ ಛೂಬಿಟ್ಟ CCB
ಆಯೇಷಾ ಬಾನು
| Edited By: |

Updated on:Sep 02, 2020 | 1:07 PM

Share

[lazy-load-videos-and-sticky-control id=”cXU10nAaKWU”]

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಗೆ ನಾರ್ಕೋಟಿಕ್ಸ್ ಡಾಗ್ ಬಳಕೆ ಮಾಡುತ್ತಿದ್ದೇವೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿರುವ ಈ ಪ್ರಕರಣ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಕೇವಲ ಕರ್ನಾಟಕವಷ್ಟೇ ಅಲ್ಲದೆ ದೇಶಾದ್ಯಂತ ಡ್ರಗ್ಸ್ ಜಾಲದ ನಶೆ ಹಬ್ಬಿರುವ ಬಗ್ಗೆ ಮಾಹಿತಿ ಸಿಗುತ್ತಿದೆ. ಹೋಗಾಗಿ ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಗಾಗಿ ಪೊಲೀಸರು ನಾರ್ಕೋಟಿಕ್ಸ್ ಡಾಗ್ ಬಳಕೆ ಮಾಡಲು ಮುಂದಾಗಿದ್ದಾರೆ.

 ಸ್ಮೆಲ್ ಪತ್ತೆಗೆ ಬೆಲ್ಜಿಯಂನ ಮಾಲಿನೋಯಿಸ್ ಎತ್ತಿದ ಕೈ ಬೆಲ್ಜಿಯಂನ ಮಾಲಿನೋಯಿಸ್ ಡಾಬರ್ ಮೆನ್ ಹಾಗೂ ಜರ್ಮನ್ ಶೆಫರ್ಡ್ ಶ್ವಾನಗಳಿಂದ ತೀವ್ರ ತಪಾಸಣೆ ಮಾಡಲಾಗುತ್ತೆ. ಈ ಶ್ವಾನಗಳು ಬೆಂಗಳೂರಿನ ಎಲ್ಲಾ ಕಡೆ ಓಡಾಡಲಿವೆ. ಮೆಜೆಸ್ಟಿಕ್ ಬಸ್ ನಿಲ್ದಾಣ, ಸೂಕ್ಷ್ಮ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಲಾಗುತ್ತೆ. ಸ್ಮೆಲ್ ಪತ್ತೆಗೆ ಬೆಲ್ಜಿಯಂನ ಮಾಲಿನೋಯಿಸ್ ಎತ್ತಿದ ಕೈ ಎಂದು ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

Published On - 11:04 am, Wed, 2 September 20

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ