AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರದಲ್ಲಿ ಡ್ರಗ್ಸ್​ ದಂಧೆ ಮೂಸಿ ನೋಡಲು ನಾರ್ಕೋಟಿಕ್ಸ್ ನಾಯಿಗಳ ಛೂಬಿಟ್ಟ CCB

[lazy-load-videos-and-sticky-control id=”cXU10nAaKWU”] ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಗೆ ನಾರ್ಕೋಟಿಕ್ಸ್ ಡಾಗ್ ಬಳಕೆ ಮಾಡುತ್ತಿದ್ದೇವೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಟಿವಿ9ಗೆ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿರುವ ಈ ಪ್ರಕರಣ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಕೇವಲ ಕರ್ನಾಟಕವಷ್ಟೇ ಅಲ್ಲದೆ ದೇಶಾದ್ಯಂತ ಡ್ರಗ್ಸ್ ಜಾಲದ ನಶೆ ಹಬ್ಬಿರುವ ಬಗ್ಗೆ ಮಾಹಿತಿ ಸಿಗುತ್ತಿದೆ. ಹೋಗಾಗಿ ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಗಾಗಿ ಪೊಲೀಸರು ನಾರ್ಕೋಟಿಕ್ಸ್ ಡಾಗ್ ಬಳಕೆ ಮಾಡಲು ಮುಂದಾಗಿದ್ದಾರೆ. […]

ನಗರದಲ್ಲಿ ಡ್ರಗ್ಸ್​ ದಂಧೆ ಮೂಸಿ ನೋಡಲು ನಾರ್ಕೋಟಿಕ್ಸ್ ನಾಯಿಗಳ ಛೂಬಿಟ್ಟ CCB
ಆಯೇಷಾ ಬಾನು
| Edited By: |

Updated on:Sep 02, 2020 | 1:07 PM

Share

[lazy-load-videos-and-sticky-control id=”cXU10nAaKWU”]

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಗೆ ನಾರ್ಕೋಟಿಕ್ಸ್ ಡಾಗ್ ಬಳಕೆ ಮಾಡುತ್ತಿದ್ದೇವೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿರುವ ಈ ಪ್ರಕರಣ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಕೇವಲ ಕರ್ನಾಟಕವಷ್ಟೇ ಅಲ್ಲದೆ ದೇಶಾದ್ಯಂತ ಡ್ರಗ್ಸ್ ಜಾಲದ ನಶೆ ಹಬ್ಬಿರುವ ಬಗ್ಗೆ ಮಾಹಿತಿ ಸಿಗುತ್ತಿದೆ. ಹೋಗಾಗಿ ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಗಾಗಿ ಪೊಲೀಸರು ನಾರ್ಕೋಟಿಕ್ಸ್ ಡಾಗ್ ಬಳಕೆ ಮಾಡಲು ಮುಂದಾಗಿದ್ದಾರೆ.

 ಸ್ಮೆಲ್ ಪತ್ತೆಗೆ ಬೆಲ್ಜಿಯಂನ ಮಾಲಿನೋಯಿಸ್ ಎತ್ತಿದ ಕೈ ಬೆಲ್ಜಿಯಂನ ಮಾಲಿನೋಯಿಸ್ ಡಾಬರ್ ಮೆನ್ ಹಾಗೂ ಜರ್ಮನ್ ಶೆಫರ್ಡ್ ಶ್ವಾನಗಳಿಂದ ತೀವ್ರ ತಪಾಸಣೆ ಮಾಡಲಾಗುತ್ತೆ. ಈ ಶ್ವಾನಗಳು ಬೆಂಗಳೂರಿನ ಎಲ್ಲಾ ಕಡೆ ಓಡಾಡಲಿವೆ. ಮೆಜೆಸ್ಟಿಕ್ ಬಸ್ ನಿಲ್ದಾಣ, ಸೂಕ್ಷ್ಮ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಲಾಗುತ್ತೆ. ಸ್ಮೆಲ್ ಪತ್ತೆಗೆ ಬೆಲ್ಜಿಯಂನ ಮಾಲಿನೋಯಿಸ್ ಎತ್ತಿದ ಕೈ ಎಂದು ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

Published On - 11:04 am, Wed, 2 September 20

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!