AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರದಲ್ಲಿ ಡ್ರಗ್ಸ್​ ದಂಧೆ ಮೂಸಿ ನೋಡಲು ನಾರ್ಕೋಟಿಕ್ಸ್ ನಾಯಿಗಳ ಛೂಬಿಟ್ಟ CCB

[lazy-load-videos-and-sticky-control id=”cXU10nAaKWU”] ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಗೆ ನಾರ್ಕೋಟಿಕ್ಸ್ ಡಾಗ್ ಬಳಕೆ ಮಾಡುತ್ತಿದ್ದೇವೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಟಿವಿ9ಗೆ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿರುವ ಈ ಪ್ರಕರಣ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಕೇವಲ ಕರ್ನಾಟಕವಷ್ಟೇ ಅಲ್ಲದೆ ದೇಶಾದ್ಯಂತ ಡ್ರಗ್ಸ್ ಜಾಲದ ನಶೆ ಹಬ್ಬಿರುವ ಬಗ್ಗೆ ಮಾಹಿತಿ ಸಿಗುತ್ತಿದೆ. ಹೋಗಾಗಿ ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಗಾಗಿ ಪೊಲೀಸರು ನಾರ್ಕೋಟಿಕ್ಸ್ ಡಾಗ್ ಬಳಕೆ ಮಾಡಲು ಮುಂದಾಗಿದ್ದಾರೆ. […]

ನಗರದಲ್ಲಿ ಡ್ರಗ್ಸ್​ ದಂಧೆ ಮೂಸಿ ನೋಡಲು ನಾರ್ಕೋಟಿಕ್ಸ್ ನಾಯಿಗಳ ಛೂಬಿಟ್ಟ CCB
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Sep 02, 2020 | 1:07 PM

[lazy-load-videos-and-sticky-control id=”cXU10nAaKWU”]

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಗೆ ನಾರ್ಕೋಟಿಕ್ಸ್ ಡಾಗ್ ಬಳಕೆ ಮಾಡುತ್ತಿದ್ದೇವೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿರುವ ಈ ಪ್ರಕರಣ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಕೇವಲ ಕರ್ನಾಟಕವಷ್ಟೇ ಅಲ್ಲದೆ ದೇಶಾದ್ಯಂತ ಡ್ರಗ್ಸ್ ಜಾಲದ ನಶೆ ಹಬ್ಬಿರುವ ಬಗ್ಗೆ ಮಾಹಿತಿ ಸಿಗುತ್ತಿದೆ. ಹೋಗಾಗಿ ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಗಾಗಿ ಪೊಲೀಸರು ನಾರ್ಕೋಟಿಕ್ಸ್ ಡಾಗ್ ಬಳಕೆ ಮಾಡಲು ಮುಂದಾಗಿದ್ದಾರೆ.

 ಸ್ಮೆಲ್ ಪತ್ತೆಗೆ ಬೆಲ್ಜಿಯಂನ ಮಾಲಿನೋಯಿಸ್ ಎತ್ತಿದ ಕೈ ಬೆಲ್ಜಿಯಂನ ಮಾಲಿನೋಯಿಸ್ ಡಾಬರ್ ಮೆನ್ ಹಾಗೂ ಜರ್ಮನ್ ಶೆಫರ್ಡ್ ಶ್ವಾನಗಳಿಂದ ತೀವ್ರ ತಪಾಸಣೆ ಮಾಡಲಾಗುತ್ತೆ. ಈ ಶ್ವಾನಗಳು ಬೆಂಗಳೂರಿನ ಎಲ್ಲಾ ಕಡೆ ಓಡಾಡಲಿವೆ. ಮೆಜೆಸ್ಟಿಕ್ ಬಸ್ ನಿಲ್ದಾಣ, ಸೂಕ್ಷ್ಮ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಲಾಗುತ್ತೆ. ಸ್ಮೆಲ್ ಪತ್ತೆಗೆ ಬೆಲ್ಜಿಯಂನ ಮಾಲಿನೋಯಿಸ್ ಎತ್ತಿದ ಕೈ ಎಂದು ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

Published On - 11:04 am, Wed, 2 September 20

Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್