AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರದಲ್ಲಿ ಡ್ರಗ್ಸ್​ ದಂಧೆ ಮೂಸಿ ನೋಡಲು ನಾರ್ಕೋಟಿಕ್ಸ್ ನಾಯಿಗಳ ಛೂಬಿಟ್ಟ CCB

[lazy-load-videos-and-sticky-control id=”cXU10nAaKWU”] ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಗೆ ನಾರ್ಕೋಟಿಕ್ಸ್ ಡಾಗ್ ಬಳಕೆ ಮಾಡುತ್ತಿದ್ದೇವೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಟಿವಿ9ಗೆ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿರುವ ಈ ಪ್ರಕರಣ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಕೇವಲ ಕರ್ನಾಟಕವಷ್ಟೇ ಅಲ್ಲದೆ ದೇಶಾದ್ಯಂತ ಡ್ರಗ್ಸ್ ಜಾಲದ ನಶೆ ಹಬ್ಬಿರುವ ಬಗ್ಗೆ ಮಾಹಿತಿ ಸಿಗುತ್ತಿದೆ. ಹೋಗಾಗಿ ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಗಾಗಿ ಪೊಲೀಸರು ನಾರ್ಕೋಟಿಕ್ಸ್ ಡಾಗ್ ಬಳಕೆ ಮಾಡಲು ಮುಂದಾಗಿದ್ದಾರೆ. […]

ನಗರದಲ್ಲಿ ಡ್ರಗ್ಸ್​ ದಂಧೆ ಮೂಸಿ ನೋಡಲು ನಾರ್ಕೋಟಿಕ್ಸ್ ನಾಯಿಗಳ ಛೂಬಿಟ್ಟ CCB
ಆಯೇಷಾ ಬಾನು
| Edited By: |

Updated on:Sep 02, 2020 | 1:07 PM

Share

[lazy-load-videos-and-sticky-control id=”cXU10nAaKWU”]

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಗೆ ನಾರ್ಕೋಟಿಕ್ಸ್ ಡಾಗ್ ಬಳಕೆ ಮಾಡುತ್ತಿದ್ದೇವೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿರುವ ಈ ಪ್ರಕರಣ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಕೇವಲ ಕರ್ನಾಟಕವಷ್ಟೇ ಅಲ್ಲದೆ ದೇಶಾದ್ಯಂತ ಡ್ರಗ್ಸ್ ಜಾಲದ ನಶೆ ಹಬ್ಬಿರುವ ಬಗ್ಗೆ ಮಾಹಿತಿ ಸಿಗುತ್ತಿದೆ. ಹೋಗಾಗಿ ಬೆಂಗಳೂರಿನಲ್ಲಿ ಡ್ರಗ್ಸ್ ಪತ್ತೆಗಾಗಿ ಪೊಲೀಸರು ನಾರ್ಕೋಟಿಕ್ಸ್ ಡಾಗ್ ಬಳಕೆ ಮಾಡಲು ಮುಂದಾಗಿದ್ದಾರೆ.

 ಸ್ಮೆಲ್ ಪತ್ತೆಗೆ ಬೆಲ್ಜಿಯಂನ ಮಾಲಿನೋಯಿಸ್ ಎತ್ತಿದ ಕೈ ಬೆಲ್ಜಿಯಂನ ಮಾಲಿನೋಯಿಸ್ ಡಾಬರ್ ಮೆನ್ ಹಾಗೂ ಜರ್ಮನ್ ಶೆಫರ್ಡ್ ಶ್ವಾನಗಳಿಂದ ತೀವ್ರ ತಪಾಸಣೆ ಮಾಡಲಾಗುತ್ತೆ. ಈ ಶ್ವಾನಗಳು ಬೆಂಗಳೂರಿನ ಎಲ್ಲಾ ಕಡೆ ಓಡಾಡಲಿವೆ. ಮೆಜೆಸ್ಟಿಕ್ ಬಸ್ ನಿಲ್ದಾಣ, ಸೂಕ್ಷ್ಮ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಲಾಗುತ್ತೆ. ಸ್ಮೆಲ್ ಪತ್ತೆಗೆ ಬೆಲ್ಜಿಯಂನ ಮಾಲಿನೋಯಿಸ್ ಎತ್ತಿದ ಕೈ ಎಂದು ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

Published On - 11:04 am, Wed, 2 September 20

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ