AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಿಕಾ ಪಡುಕೋಣೆ ಮ್ಯಾನೇಜರ್ ಮನೆಯಲ್ಲಿ ಡ್ರಗ್ಸ್ ಪತ್ತೆ, ಆಕೆ ನಾಪತ್ತೆ!

ಸುಪ್ರಸಿದ್ಧ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ಮನೆಯಿಂದ ಮಾದಕವಸ್ತು ನಿಯಂತ್ರಣ ಸಂಸ್ಥೆಯ (ಎನ್​ಸಿಬಿ) ಅಧಿಕಾರಿಗಳು ಡ್ರಗ್ಸ್ ವಶಪಡಿಸಿಕೊಂಡಿದ್ದು, ನಾಪತ್ತೆಯಾಗಿರುವ ಆಕೆಗೆ ತಮ್ಮೆದುರು ಹಾಜರಾಗುವಂತೆ ನೊಟೀಸು ಜಾರಿ ಮಾಡಿದ್ದಾರೆ. ಕರಿಷ್ಮಾ ಮನೆಯಲ್ಲಿರದ ಕಾರಣ ಮನೆಬಾಗಿಲಿಗೆ ನೊಟೀಸನ್ನು ಅಂಟಿಸಲಾಗಿದೆ. ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಆಕೆಯ ಮನೆಯಲ್ಲಿ ಕೆಲ ಬಗೆಯ ಡ್ರಗ್ಸ್ ಅಲ್ಪ ಪ್ರಮಾಣದಲ್ಲಿ ದೊರೆತಿವೆ. ಎನ್​ಸಿಬಿ, ನೊಟೀಸಿನ ಜೊತೆಗೆ ಸಮನ್ಸ್ ಕೂಡ ಜಾರಿಮಾಡಿದೆ. ಕೆಲ ಬಂಧಿತ ಡ್ರಗ್ ಪೆಡ್ಲರ್​ಗಳು ವಿಚಾರಣೆಯ ವೇಲೆ ಕರಿಷ್ಮಾಳ […]

ದೀಪಿಕಾ ಪಡುಕೋಣೆ ಮ್ಯಾನೇಜರ್ ಮನೆಯಲ್ಲಿ ಡ್ರಗ್ಸ್ ಪತ್ತೆ, ಆಕೆ ನಾಪತ್ತೆ!
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Oct 27, 2020 | 9:31 PM

Share

ಸುಪ್ರಸಿದ್ಧ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ಮನೆಯಿಂದ ಮಾದಕವಸ್ತು ನಿಯಂತ್ರಣ ಸಂಸ್ಥೆಯ (ಎನ್​ಸಿಬಿ) ಅಧಿಕಾರಿಗಳು ಡ್ರಗ್ಸ್ ವಶಪಡಿಸಿಕೊಂಡಿದ್ದು, ನಾಪತ್ತೆಯಾಗಿರುವ ಆಕೆಗೆ ತಮ್ಮೆದುರು ಹಾಜರಾಗುವಂತೆ ನೊಟೀಸು ಜಾರಿ ಮಾಡಿದ್ದಾರೆ.

ಕರಿಷ್ಮಾ ಮನೆಯಲ್ಲಿರದ ಕಾರಣ ಮನೆಬಾಗಿಲಿಗೆ ನೊಟೀಸನ್ನು ಅಂಟಿಸಲಾಗಿದೆ. ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಆಕೆಯ ಮನೆಯಲ್ಲಿ ಕೆಲ ಬಗೆಯ ಡ್ರಗ್ಸ್ ಅಲ್ಪ ಪ್ರಮಾಣದಲ್ಲಿ ದೊರೆತಿವೆ. ಎನ್​ಸಿಬಿ, ನೊಟೀಸಿನ ಜೊತೆಗೆ ಸಮನ್ಸ್ ಕೂಡ ಜಾರಿಮಾಡಿದೆ.

ಕೆಲ ಬಂಧಿತ ಡ್ರಗ್ ಪೆಡ್ಲರ್​ಗಳು ವಿಚಾರಣೆಯ ವೇಲೆ ಕರಿಷ್ಮಾಳ ಹೆಸರನ್ನು ಉಲ್ಲೇಖಿಸಿದ್ದರಿಂದ ಎನ್​ಸಿಬಿ ಆಕೆಯ ಮನೆ ಮೇಲೆ ದಾಳಿ ನಡೆಸಿತು. ಸಂಸ್ಥೆಯು ಈಗಾಗಲೇ ಆಕೆಯ ವಿಚಾರಣೆಯನ್ನು ಒಮ್ಮೆ ನಡೆಸಿದೆ. ಸಂಸ್ಥೆಯ ಮೂಲಗಳ ಪ್ರಕಾರ ಕರಿಷ್ಮಾ, ದೀಪಿಕಾ ಪಡುಕೋಣೆಯೊಂದಿಗೆ ವಾಟ್ಸ್ಯಾಪ್​ನಲ್ಲಿ ಚ್ಯಾಟ್ ಮಾಡುವಾಗ ಡ್ರಗ್ಸ್ ಬಗ್ಗೆ ಉಲ್ಲೇಖಿಸಿದ್ದಾಳೆ. ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ನಂತರ ಬಾಲಿವುಡ್ ಜೊತೆ ಡ್ರಗ್ಸ್ ನಂಟು ಹೊರಬಿದ್ದಿದೆ.

ಎನ್​ಸಿಬಿ ಅಧಿಕಾರಿಗಳು ಒಮ್ಮೆ ದೀಪಿಕಾರ ವಿಚಾರಣೆ ಕೂಡ ನಡೆಸಿದ್ದಾರೆ. ಆಕೆಯಲ್ಲದೆ, ಶ್ರದ್ಧಾ ಕಪೂರ್, ಸಾರಾ ಅಲಿ ಖಾನ್ ಮತ್ತು ರಕುಲ್ ಪ್ರೀತ್ ಸಿಂಗ್ ಅವರನ್ನೂ ಪ್ರಶ್ನಿಸಲಾಗಿದೆ.

2017ರಲ್ಲಿ ಕರಿಷ್ಮಾ ಮತ್ತು ದೀಪಿಕಾ ನಡುವೆ ನಡೆದಿರುವ ಚ್ಯಾಟ್​ಗಳಲ್ಲಿ ಮಾಲ್, ವೀಡ್, ಹ್ಯಾಷ್, ಡೂಬ್ ಮೊದಲಾದ ಪದಗಳ ಬಳಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ