AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಿಕಾ ಪಡುಕೋಣೆ ಮ್ಯಾನೇಜರ್ ಮನೆಯಲ್ಲಿ ಡ್ರಗ್ಸ್ ಪತ್ತೆ, ಆಕೆ ನಾಪತ್ತೆ!

ಸುಪ್ರಸಿದ್ಧ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ಮನೆಯಿಂದ ಮಾದಕವಸ್ತು ನಿಯಂತ್ರಣ ಸಂಸ್ಥೆಯ (ಎನ್​ಸಿಬಿ) ಅಧಿಕಾರಿಗಳು ಡ್ರಗ್ಸ್ ವಶಪಡಿಸಿಕೊಂಡಿದ್ದು, ನಾಪತ್ತೆಯಾಗಿರುವ ಆಕೆಗೆ ತಮ್ಮೆದುರು ಹಾಜರಾಗುವಂತೆ ನೊಟೀಸು ಜಾರಿ ಮಾಡಿದ್ದಾರೆ. ಕರಿಷ್ಮಾ ಮನೆಯಲ್ಲಿರದ ಕಾರಣ ಮನೆಬಾಗಿಲಿಗೆ ನೊಟೀಸನ್ನು ಅಂಟಿಸಲಾಗಿದೆ. ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಆಕೆಯ ಮನೆಯಲ್ಲಿ ಕೆಲ ಬಗೆಯ ಡ್ರಗ್ಸ್ ಅಲ್ಪ ಪ್ರಮಾಣದಲ್ಲಿ ದೊರೆತಿವೆ. ಎನ್​ಸಿಬಿ, ನೊಟೀಸಿನ ಜೊತೆಗೆ ಸಮನ್ಸ್ ಕೂಡ ಜಾರಿಮಾಡಿದೆ. ಕೆಲ ಬಂಧಿತ ಡ್ರಗ್ ಪೆಡ್ಲರ್​ಗಳು ವಿಚಾರಣೆಯ ವೇಲೆ ಕರಿಷ್ಮಾಳ […]

ದೀಪಿಕಾ ಪಡುಕೋಣೆ ಮ್ಯಾನೇಜರ್ ಮನೆಯಲ್ಲಿ ಡ್ರಗ್ಸ್ ಪತ್ತೆ, ಆಕೆ ನಾಪತ್ತೆ!
ಅರುಣ್​ ಕುಮಾರ್​ ಬೆಳ್ಳಿ
|

Updated on: Oct 27, 2020 | 9:31 PM

Share

ಸುಪ್ರಸಿದ್ಧ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ಮನೆಯಿಂದ ಮಾದಕವಸ್ತು ನಿಯಂತ್ರಣ ಸಂಸ್ಥೆಯ (ಎನ್​ಸಿಬಿ) ಅಧಿಕಾರಿಗಳು ಡ್ರಗ್ಸ್ ವಶಪಡಿಸಿಕೊಂಡಿದ್ದು, ನಾಪತ್ತೆಯಾಗಿರುವ ಆಕೆಗೆ ತಮ್ಮೆದುರು ಹಾಜರಾಗುವಂತೆ ನೊಟೀಸು ಜಾರಿ ಮಾಡಿದ್ದಾರೆ.

ಕರಿಷ್ಮಾ ಮನೆಯಲ್ಲಿರದ ಕಾರಣ ಮನೆಬಾಗಿಲಿಗೆ ನೊಟೀಸನ್ನು ಅಂಟಿಸಲಾಗಿದೆ. ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಆಕೆಯ ಮನೆಯಲ್ಲಿ ಕೆಲ ಬಗೆಯ ಡ್ರಗ್ಸ್ ಅಲ್ಪ ಪ್ರಮಾಣದಲ್ಲಿ ದೊರೆತಿವೆ. ಎನ್​ಸಿಬಿ, ನೊಟೀಸಿನ ಜೊತೆಗೆ ಸಮನ್ಸ್ ಕೂಡ ಜಾರಿಮಾಡಿದೆ.

ಕೆಲ ಬಂಧಿತ ಡ್ರಗ್ ಪೆಡ್ಲರ್​ಗಳು ವಿಚಾರಣೆಯ ವೇಲೆ ಕರಿಷ್ಮಾಳ ಹೆಸರನ್ನು ಉಲ್ಲೇಖಿಸಿದ್ದರಿಂದ ಎನ್​ಸಿಬಿ ಆಕೆಯ ಮನೆ ಮೇಲೆ ದಾಳಿ ನಡೆಸಿತು. ಸಂಸ್ಥೆಯು ಈಗಾಗಲೇ ಆಕೆಯ ವಿಚಾರಣೆಯನ್ನು ಒಮ್ಮೆ ನಡೆಸಿದೆ. ಸಂಸ್ಥೆಯ ಮೂಲಗಳ ಪ್ರಕಾರ ಕರಿಷ್ಮಾ, ದೀಪಿಕಾ ಪಡುಕೋಣೆಯೊಂದಿಗೆ ವಾಟ್ಸ್ಯಾಪ್​ನಲ್ಲಿ ಚ್ಯಾಟ್ ಮಾಡುವಾಗ ಡ್ರಗ್ಸ್ ಬಗ್ಗೆ ಉಲ್ಲೇಖಿಸಿದ್ದಾಳೆ. ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ನಂತರ ಬಾಲಿವುಡ್ ಜೊತೆ ಡ್ರಗ್ಸ್ ನಂಟು ಹೊರಬಿದ್ದಿದೆ.

ಎನ್​ಸಿಬಿ ಅಧಿಕಾರಿಗಳು ಒಮ್ಮೆ ದೀಪಿಕಾರ ವಿಚಾರಣೆ ಕೂಡ ನಡೆಸಿದ್ದಾರೆ. ಆಕೆಯಲ್ಲದೆ, ಶ್ರದ್ಧಾ ಕಪೂರ್, ಸಾರಾ ಅಲಿ ಖಾನ್ ಮತ್ತು ರಕುಲ್ ಪ್ರೀತ್ ಸಿಂಗ್ ಅವರನ್ನೂ ಪ್ರಶ್ನಿಸಲಾಗಿದೆ.

2017ರಲ್ಲಿ ಕರಿಷ್ಮಾ ಮತ್ತು ದೀಪಿಕಾ ನಡುವೆ ನಡೆದಿರುವ ಚ್ಯಾಟ್​ಗಳಲ್ಲಿ ಮಾಲ್, ವೀಡ್, ಹ್ಯಾಷ್, ಡೂಬ್ ಮೊದಲಾದ ಪದಗಳ ಬಳಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ