AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆದರಲ್ಯಾಂಡ್ಸ್​ನಿಂದ ಸಿಲಿಕಾನ್​ ಸಿಟಿಗೆ.. ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ತರಿಸುತ್ತಿದ್ದ ಕಿಲಾಡಿ ಜೋಡಿ ಅರೆಸ್ಟ್​

ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಎನ್​ಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮಾದಕ ವಸ್ತು ಜಾಲದ ಜಾಡು ಹಿಡಿದು ಹೊರಟ ಅಧಿಕಾರಿಗಳು ರಾಮ್ಲಾ ಷಡಾಫಿನ್ನಾಸ್ಸಿ ಹಾಗೂ ಇಮ್ಯಾನ್ಯುವಲ್ ಮೈಕಲ್ ಎಂಬ ಇಬ್ಬರು ಖತರ್​ನಾಕ್​ ಕಿಲಾಡಿಗಳನ್ನು ಬಂಧಿಸಿದ್ದಾರೆ.

ನೆದರಲ್ಯಾಂಡ್ಸ್​ನಿಂದ ಸಿಲಿಕಾನ್​ ಸಿಟಿಗೆ.. ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ತರಿಸುತ್ತಿದ್ದ ಕಿಲಾಡಿ ಜೋಡಿ ಅರೆಸ್ಟ್​
ಕಾರ್ಯಾಚರಣೆ ವೇಳೆ ಸೆರೆಸಿಕ್ಕ ಆರೋಪಿಗಳು ಮತ್ತು ಮಾದಕ ವಸ್ತುಗಳ ಪಾರ್ಸೆಲ್​
Skanda
| Edited By: |

Updated on: Dec 22, 2020 | 4:21 PM

Share

ಬೆಂಗಳೂರು: ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು NCB ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮಾದಕ ವಸ್ತು ಜಾಲದ ಜಾಡು ಹಿಡಿದು ಹೊರಟ ಅಧಿಕಾರಿಗಳು ರಾಮ್ಲಾ ಷಡಾಫಿನ್ನಾಸ್ಸಿ ಹಾಗೂ ಇಮ್ಯಾನ್ಯುವಲ್ ಮೈಕಲ್ ಎಂಬ ಇಬ್ಬರು ಖತರ್​ನಾಕ್​ ಕಿಲಾಡಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ನೆದರಲ್ಯಾಂಡ್ಸ್​ನಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ತರಿಸುತ್ತಿದ್ದರು ಎಂದು ತಿಳಿದುಬಂದಿದೆ. ಪಾರ್ಸೆಲ್​ ಮೂಲಕ ಬಂದ ವಸ್ತುಗಳನ್ನು ಚಾಮರಾಜಪೇಟೆಯ ಫಾರಿನ್ ಪೋಸ್ಟ್ ಆಫೀಸ್​ಗೆ ತರಿಸಿಕೊಂಡು ನಂತರ ತಮಗೆ ಬೇಕಾದೆಡೆಗೆ ಸಾಗಿಸುತ್ತಿದ್ದರು. ಹೀಗೆ ಪಾರ್ಸೆಲ್​ ಪಡೆಯಲು ಬಂದವರು ಈಗ NCB ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

ಬಂಧಿತ ಆರೋಪಿಗಳಿಂದ 3 ಸಾವಿರ MDMA ಮಾತ್ರೆ ಹಾಗೂ 240 ಗ್ರಾಂ ಕೊಕೇನ್ ಜಪ್ತಿ ಮಾಡಲಾಗಿದೆ. ಇಬ್ಬರು ಆರೋಪಿಗಳನ್ನೂ ವಶಕ್ಕೆ ಪಡೆದಿರುವ NCB ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

ಡ್ರಗ್​ ಪ್ರಕರಣ: ಬಾಲಿವುಡ್​ ಖ್ಯಾತ ನಿರ್ಮಾಪಕ ಕರಣ್​ ಜೋಹರ್​ಗೆ ಸಮನ್ಸ್​

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ