AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆದರಲ್ಯಾಂಡ್ಸ್​ನಿಂದ ಸಿಲಿಕಾನ್​ ಸಿಟಿಗೆ.. ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ತರಿಸುತ್ತಿದ್ದ ಕಿಲಾಡಿ ಜೋಡಿ ಅರೆಸ್ಟ್​

ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಎನ್​ಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮಾದಕ ವಸ್ತು ಜಾಲದ ಜಾಡು ಹಿಡಿದು ಹೊರಟ ಅಧಿಕಾರಿಗಳು ರಾಮ್ಲಾ ಷಡಾಫಿನ್ನಾಸ್ಸಿ ಹಾಗೂ ಇಮ್ಯಾನ್ಯುವಲ್ ಮೈಕಲ್ ಎಂಬ ಇಬ್ಬರು ಖತರ್​ನಾಕ್​ ಕಿಲಾಡಿಗಳನ್ನು ಬಂಧಿಸಿದ್ದಾರೆ.

ನೆದರಲ್ಯಾಂಡ್ಸ್​ನಿಂದ ಸಿಲಿಕಾನ್​ ಸಿಟಿಗೆ.. ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ತರಿಸುತ್ತಿದ್ದ ಕಿಲಾಡಿ ಜೋಡಿ ಅರೆಸ್ಟ್​
ಕಾರ್ಯಾಚರಣೆ ವೇಳೆ ಸೆರೆಸಿಕ್ಕ ಆರೋಪಿಗಳು ಮತ್ತು ಮಾದಕ ವಸ್ತುಗಳ ಪಾರ್ಸೆಲ್​
Follow us
Skanda
| Updated By: KUSHAL V

Updated on: Dec 22, 2020 | 4:21 PM

ಬೆಂಗಳೂರು: ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು NCB ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮಾದಕ ವಸ್ತು ಜಾಲದ ಜಾಡು ಹಿಡಿದು ಹೊರಟ ಅಧಿಕಾರಿಗಳು ರಾಮ್ಲಾ ಷಡಾಫಿನ್ನಾಸ್ಸಿ ಹಾಗೂ ಇಮ್ಯಾನ್ಯುವಲ್ ಮೈಕಲ್ ಎಂಬ ಇಬ್ಬರು ಖತರ್​ನಾಕ್​ ಕಿಲಾಡಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ನೆದರಲ್ಯಾಂಡ್ಸ್​ನಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ತರಿಸುತ್ತಿದ್ದರು ಎಂದು ತಿಳಿದುಬಂದಿದೆ. ಪಾರ್ಸೆಲ್​ ಮೂಲಕ ಬಂದ ವಸ್ತುಗಳನ್ನು ಚಾಮರಾಜಪೇಟೆಯ ಫಾರಿನ್ ಪೋಸ್ಟ್ ಆಫೀಸ್​ಗೆ ತರಿಸಿಕೊಂಡು ನಂತರ ತಮಗೆ ಬೇಕಾದೆಡೆಗೆ ಸಾಗಿಸುತ್ತಿದ್ದರು. ಹೀಗೆ ಪಾರ್ಸೆಲ್​ ಪಡೆಯಲು ಬಂದವರು ಈಗ NCB ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

ಬಂಧಿತ ಆರೋಪಿಗಳಿಂದ 3 ಸಾವಿರ MDMA ಮಾತ್ರೆ ಹಾಗೂ 240 ಗ್ರಾಂ ಕೊಕೇನ್ ಜಪ್ತಿ ಮಾಡಲಾಗಿದೆ. ಇಬ್ಬರು ಆರೋಪಿಗಳನ್ನೂ ವಶಕ್ಕೆ ಪಡೆದಿರುವ NCB ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

ಡ್ರಗ್​ ಪ್ರಕರಣ: ಬಾಲಿವುಡ್​ ಖ್ಯಾತ ನಿರ್ಮಾಪಕ ಕರಣ್​ ಜೋಹರ್​ಗೆ ಸಮನ್ಸ್​

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ