AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆದರಲ್ಯಾಂಡ್ಸ್​ನಿಂದ ಸಿಲಿಕಾನ್​ ಸಿಟಿಗೆ.. ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ತರಿಸುತ್ತಿದ್ದ ಕಿಲಾಡಿ ಜೋಡಿ ಅರೆಸ್ಟ್​

ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಎನ್​ಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮಾದಕ ವಸ್ತು ಜಾಲದ ಜಾಡು ಹಿಡಿದು ಹೊರಟ ಅಧಿಕಾರಿಗಳು ರಾಮ್ಲಾ ಷಡಾಫಿನ್ನಾಸ್ಸಿ ಹಾಗೂ ಇಮ್ಯಾನ್ಯುವಲ್ ಮೈಕಲ್ ಎಂಬ ಇಬ್ಬರು ಖತರ್​ನಾಕ್​ ಕಿಲಾಡಿಗಳನ್ನು ಬಂಧಿಸಿದ್ದಾರೆ.

ನೆದರಲ್ಯಾಂಡ್ಸ್​ನಿಂದ ಸಿಲಿಕಾನ್​ ಸಿಟಿಗೆ.. ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ತರಿಸುತ್ತಿದ್ದ ಕಿಲಾಡಿ ಜೋಡಿ ಅರೆಸ್ಟ್​
ಕಾರ್ಯಾಚರಣೆ ವೇಳೆ ಸೆರೆಸಿಕ್ಕ ಆರೋಪಿಗಳು ಮತ್ತು ಮಾದಕ ವಸ್ತುಗಳ ಪಾರ್ಸೆಲ್​
Skanda
| Edited By: |

Updated on: Dec 22, 2020 | 4:21 PM

Share

ಬೆಂಗಳೂರು: ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು NCB ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮಾದಕ ವಸ್ತು ಜಾಲದ ಜಾಡು ಹಿಡಿದು ಹೊರಟ ಅಧಿಕಾರಿಗಳು ರಾಮ್ಲಾ ಷಡಾಫಿನ್ನಾಸ್ಸಿ ಹಾಗೂ ಇಮ್ಯಾನ್ಯುವಲ್ ಮೈಕಲ್ ಎಂಬ ಇಬ್ಬರು ಖತರ್​ನಾಕ್​ ಕಿಲಾಡಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ನೆದರಲ್ಯಾಂಡ್ಸ್​ನಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ತರಿಸುತ್ತಿದ್ದರು ಎಂದು ತಿಳಿದುಬಂದಿದೆ. ಪಾರ್ಸೆಲ್​ ಮೂಲಕ ಬಂದ ವಸ್ತುಗಳನ್ನು ಚಾಮರಾಜಪೇಟೆಯ ಫಾರಿನ್ ಪೋಸ್ಟ್ ಆಫೀಸ್​ಗೆ ತರಿಸಿಕೊಂಡು ನಂತರ ತಮಗೆ ಬೇಕಾದೆಡೆಗೆ ಸಾಗಿಸುತ್ತಿದ್ದರು. ಹೀಗೆ ಪಾರ್ಸೆಲ್​ ಪಡೆಯಲು ಬಂದವರು ಈಗ NCB ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

ಬಂಧಿತ ಆರೋಪಿಗಳಿಂದ 3 ಸಾವಿರ MDMA ಮಾತ್ರೆ ಹಾಗೂ 240 ಗ್ರಾಂ ಕೊಕೇನ್ ಜಪ್ತಿ ಮಾಡಲಾಗಿದೆ. ಇಬ್ಬರು ಆರೋಪಿಗಳನ್ನೂ ವಶಕ್ಕೆ ಪಡೆದಿರುವ NCB ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

ಡ್ರಗ್​ ಪ್ರಕರಣ: ಬಾಲಿವುಡ್​ ಖ್ಯಾತ ನಿರ್ಮಾಪಕ ಕರಣ್​ ಜೋಹರ್​ಗೆ ಸಮನ್ಸ್​

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ