AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆದರಲ್ಯಾಂಡ್ಸ್​ನಿಂದ ಸಿಲಿಕಾನ್​ ಸಿಟಿಗೆ.. ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ತರಿಸುತ್ತಿದ್ದ ಕಿಲಾಡಿ ಜೋಡಿ ಅರೆಸ್ಟ್​

ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಎನ್​ಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮಾದಕ ವಸ್ತು ಜಾಲದ ಜಾಡು ಹಿಡಿದು ಹೊರಟ ಅಧಿಕಾರಿಗಳು ರಾಮ್ಲಾ ಷಡಾಫಿನ್ನಾಸ್ಸಿ ಹಾಗೂ ಇಮ್ಯಾನ್ಯುವಲ್ ಮೈಕಲ್ ಎಂಬ ಇಬ್ಬರು ಖತರ್​ನಾಕ್​ ಕಿಲಾಡಿಗಳನ್ನು ಬಂಧಿಸಿದ್ದಾರೆ.

ನೆದರಲ್ಯಾಂಡ್ಸ್​ನಿಂದ ಸಿಲಿಕಾನ್​ ಸಿಟಿಗೆ.. ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ತರಿಸುತ್ತಿದ್ದ ಕಿಲಾಡಿ ಜೋಡಿ ಅರೆಸ್ಟ್​
ಕಾರ್ಯಾಚರಣೆ ವೇಳೆ ಸೆರೆಸಿಕ್ಕ ಆರೋಪಿಗಳು ಮತ್ತು ಮಾದಕ ವಸ್ತುಗಳ ಪಾರ್ಸೆಲ್​
Skanda
| Edited By: |

Updated on: Dec 22, 2020 | 4:21 PM

Share

ಬೆಂಗಳೂರು: ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು NCB ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮಾದಕ ವಸ್ತು ಜಾಲದ ಜಾಡು ಹಿಡಿದು ಹೊರಟ ಅಧಿಕಾರಿಗಳು ರಾಮ್ಲಾ ಷಡಾಫಿನ್ನಾಸ್ಸಿ ಹಾಗೂ ಇಮ್ಯಾನ್ಯುವಲ್ ಮೈಕಲ್ ಎಂಬ ಇಬ್ಬರು ಖತರ್​ನಾಕ್​ ಕಿಲಾಡಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ನೆದರಲ್ಯಾಂಡ್ಸ್​ನಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ತರಿಸುತ್ತಿದ್ದರು ಎಂದು ತಿಳಿದುಬಂದಿದೆ. ಪಾರ್ಸೆಲ್​ ಮೂಲಕ ಬಂದ ವಸ್ತುಗಳನ್ನು ಚಾಮರಾಜಪೇಟೆಯ ಫಾರಿನ್ ಪೋಸ್ಟ್ ಆಫೀಸ್​ಗೆ ತರಿಸಿಕೊಂಡು ನಂತರ ತಮಗೆ ಬೇಕಾದೆಡೆಗೆ ಸಾಗಿಸುತ್ತಿದ್ದರು. ಹೀಗೆ ಪಾರ್ಸೆಲ್​ ಪಡೆಯಲು ಬಂದವರು ಈಗ NCB ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

ಬಂಧಿತ ಆರೋಪಿಗಳಿಂದ 3 ಸಾವಿರ MDMA ಮಾತ್ರೆ ಹಾಗೂ 240 ಗ್ರಾಂ ಕೊಕೇನ್ ಜಪ್ತಿ ಮಾಡಲಾಗಿದೆ. ಇಬ್ಬರು ಆರೋಪಿಗಳನ್ನೂ ವಶಕ್ಕೆ ಪಡೆದಿರುವ NCB ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

ಡ್ರಗ್​ ಪ್ರಕರಣ: ಬಾಲಿವುಡ್​ ಖ್ಯಾತ ನಿರ್ಮಾಪಕ ಕರಣ್​ ಜೋಹರ್​ಗೆ ಸಮನ್ಸ್​

Follow Us
Skanda
Skanda
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ