AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆದರಲ್ಯಾಂಡ್ಸ್​ನಿಂದ ಸಿಲಿಕಾನ್​ ಸಿಟಿಗೆ.. ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ತರಿಸುತ್ತಿದ್ದ ಕಿಲಾಡಿ ಜೋಡಿ ಅರೆಸ್ಟ್​

ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಎನ್​ಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮಾದಕ ವಸ್ತು ಜಾಲದ ಜಾಡು ಹಿಡಿದು ಹೊರಟ ಅಧಿಕಾರಿಗಳು ರಾಮ್ಲಾ ಷಡಾಫಿನ್ನಾಸ್ಸಿ ಹಾಗೂ ಇಮ್ಯಾನ್ಯುವಲ್ ಮೈಕಲ್ ಎಂಬ ಇಬ್ಬರು ಖತರ್​ನಾಕ್​ ಕಿಲಾಡಿಗಳನ್ನು ಬಂಧಿಸಿದ್ದಾರೆ.

ನೆದರಲ್ಯಾಂಡ್ಸ್​ನಿಂದ ಸಿಲಿಕಾನ್​ ಸಿಟಿಗೆ.. ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ತರಿಸುತ್ತಿದ್ದ ಕಿಲಾಡಿ ಜೋಡಿ ಅರೆಸ್ಟ್​
ಕಾರ್ಯಾಚರಣೆ ವೇಳೆ ಸೆರೆಸಿಕ್ಕ ಆರೋಪಿಗಳು ಮತ್ತು ಮಾದಕ ವಸ್ತುಗಳ ಪಾರ್ಸೆಲ್​
Skanda
| Updated By: KUSHAL V|

Updated on: Dec 22, 2020 | 4:21 PM

Share

ಬೆಂಗಳೂರು: ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು NCB ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮಾದಕ ವಸ್ತು ಜಾಲದ ಜಾಡು ಹಿಡಿದು ಹೊರಟ ಅಧಿಕಾರಿಗಳು ರಾಮ್ಲಾ ಷಡಾಫಿನ್ನಾಸ್ಸಿ ಹಾಗೂ ಇಮ್ಯಾನ್ಯುವಲ್ ಮೈಕಲ್ ಎಂಬ ಇಬ್ಬರು ಖತರ್​ನಾಕ್​ ಕಿಲಾಡಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ನೆದರಲ್ಯಾಂಡ್ಸ್​ನಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ತರಿಸುತ್ತಿದ್ದರು ಎಂದು ತಿಳಿದುಬಂದಿದೆ. ಪಾರ್ಸೆಲ್​ ಮೂಲಕ ಬಂದ ವಸ್ತುಗಳನ್ನು ಚಾಮರಾಜಪೇಟೆಯ ಫಾರಿನ್ ಪೋಸ್ಟ್ ಆಫೀಸ್​ಗೆ ತರಿಸಿಕೊಂಡು ನಂತರ ತಮಗೆ ಬೇಕಾದೆಡೆಗೆ ಸಾಗಿಸುತ್ತಿದ್ದರು. ಹೀಗೆ ಪಾರ್ಸೆಲ್​ ಪಡೆಯಲು ಬಂದವರು ಈಗ NCB ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

ಬಂಧಿತ ಆರೋಪಿಗಳಿಂದ 3 ಸಾವಿರ MDMA ಮಾತ್ರೆ ಹಾಗೂ 240 ಗ್ರಾಂ ಕೊಕೇನ್ ಜಪ್ತಿ ಮಾಡಲಾಗಿದೆ. ಇಬ್ಬರು ಆರೋಪಿಗಳನ್ನೂ ವಶಕ್ಕೆ ಪಡೆದಿರುವ NCB ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

ಡ್ರಗ್​ ಪ್ರಕರಣ: ಬಾಲಿವುಡ್​ ಖ್ಯಾತ ನಿರ್ಮಾಪಕ ಕರಣ್​ ಜೋಹರ್​ಗೆ ಸಮನ್ಸ್​

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ