AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆದರಲ್ಯಾಂಡ್ಸ್​ನಿಂದ ಸಿಲಿಕಾನ್​ ಸಿಟಿಗೆ.. ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ತರಿಸುತ್ತಿದ್ದ ಕಿಲಾಡಿ ಜೋಡಿ ಅರೆಸ್ಟ್​

ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಎನ್​ಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮಾದಕ ವಸ್ತು ಜಾಲದ ಜಾಡು ಹಿಡಿದು ಹೊರಟ ಅಧಿಕಾರಿಗಳು ರಾಮ್ಲಾ ಷಡಾಫಿನ್ನಾಸ್ಸಿ ಹಾಗೂ ಇಮ್ಯಾನ್ಯುವಲ್ ಮೈಕಲ್ ಎಂಬ ಇಬ್ಬರು ಖತರ್​ನಾಕ್​ ಕಿಲಾಡಿಗಳನ್ನು ಬಂಧಿಸಿದ್ದಾರೆ.

ನೆದರಲ್ಯಾಂಡ್ಸ್​ನಿಂದ ಸಿಲಿಕಾನ್​ ಸಿಟಿಗೆ.. ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ತರಿಸುತ್ತಿದ್ದ ಕಿಲಾಡಿ ಜೋಡಿ ಅರೆಸ್ಟ್​
ಕಾರ್ಯಾಚರಣೆ ವೇಳೆ ಸೆರೆಸಿಕ್ಕ ಆರೋಪಿಗಳು ಮತ್ತು ಮಾದಕ ವಸ್ತುಗಳ ಪಾರ್ಸೆಲ್​
Skanda
| Edited By: |

Updated on: Dec 22, 2020 | 4:21 PM

Share

ಬೆಂಗಳೂರು: ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು NCB ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮಾದಕ ವಸ್ತು ಜಾಲದ ಜಾಡು ಹಿಡಿದು ಹೊರಟ ಅಧಿಕಾರಿಗಳು ರಾಮ್ಲಾ ಷಡಾಫಿನ್ನಾಸ್ಸಿ ಹಾಗೂ ಇಮ್ಯಾನ್ಯುವಲ್ ಮೈಕಲ್ ಎಂಬ ಇಬ್ಬರು ಖತರ್​ನಾಕ್​ ಕಿಲಾಡಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ನೆದರಲ್ಯಾಂಡ್ಸ್​ನಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ತರಿಸುತ್ತಿದ್ದರು ಎಂದು ತಿಳಿದುಬಂದಿದೆ. ಪಾರ್ಸೆಲ್​ ಮೂಲಕ ಬಂದ ವಸ್ತುಗಳನ್ನು ಚಾಮರಾಜಪೇಟೆಯ ಫಾರಿನ್ ಪೋಸ್ಟ್ ಆಫೀಸ್​ಗೆ ತರಿಸಿಕೊಂಡು ನಂತರ ತಮಗೆ ಬೇಕಾದೆಡೆಗೆ ಸಾಗಿಸುತ್ತಿದ್ದರು. ಹೀಗೆ ಪಾರ್ಸೆಲ್​ ಪಡೆಯಲು ಬಂದವರು ಈಗ NCB ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

ಬಂಧಿತ ಆರೋಪಿಗಳಿಂದ 3 ಸಾವಿರ MDMA ಮಾತ್ರೆ ಹಾಗೂ 240 ಗ್ರಾಂ ಕೊಕೇನ್ ಜಪ್ತಿ ಮಾಡಲಾಗಿದೆ. ಇಬ್ಬರು ಆರೋಪಿಗಳನ್ನೂ ವಶಕ್ಕೆ ಪಡೆದಿರುವ NCB ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

ಡ್ರಗ್​ ಪ್ರಕರಣ: ಬಾಲಿವುಡ್​ ಖ್ಯಾತ ನಿರ್ಮಾಪಕ ಕರಣ್​ ಜೋಹರ್​ಗೆ ಸಮನ್ಸ್​

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?