AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಟ್ ಗುಂಡಿ ವಿಚಾರಕ್ಕೆ ಜಗಳ: ಪಕ್ಕದ ಮನೆಯವನಿಂದ ಯುವಕನಿಗೆ ಚಾಕು ಇರಿತ

ನೆಲಮಂಗಲ: ಪಿಟ್ ಗುಂಡಿ ತೆಗೆಯೋ ವಿಚಾರದಲ್ಲಿ ಗಲಾಟೆಯಾಗಿ, ಯುವಕನಿಗೆ ಪಕ್ಕದ ಮನೆಯಾತ ಚಾಕು ಇರಿದಿರುವ ಘಟನೆ ಹೆಸರಘಟ್ಟ ರಸ್ತೆಯ ಗಣಪತಿ ನಗರದಲ್ಲಿ ನಡೆದಿದೆ. ಪ್ರದೀಪ್​(22) ಚಾಕು ಇರಿತಕ್ಕೊಳಗಾದ ಯುವಕ. ಗಣಪತಿ ನಗರದಲ್ಲಿ ಮನೆ ನಿರ್ಮಾಣ ಮಾಡಿ ಪಿಟ್ ಗುಂಡಿ ತೆಗೆಯೋ ವಿಚಾರಕ್ಕೆ ಗಲಾಟೆಯಾಗಿದೆ. ಜಗಳ ತಾರಕ್ಕಕೇರಿ ನೆರೆಮನೆಯಾತ ಪ್ರದೀಪ್​ಗೆ ಚಾಕು ಇರಿದಿದ್ದಾನೆ. ಜ.26ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ […]

ಪಿಟ್ ಗುಂಡಿ ವಿಚಾರಕ್ಕೆ ಜಗಳ: ಪಕ್ಕದ ಮನೆಯವನಿಂದ ಯುವಕನಿಗೆ ಚಾಕು ಇರಿತ
ಸಾಧು ಶ್ರೀನಾಥ್​
|

Updated on:Jan 30, 2020 | 11:14 AM

Share

ನೆಲಮಂಗಲ: ಪಿಟ್ ಗುಂಡಿ ತೆಗೆಯೋ ವಿಚಾರದಲ್ಲಿ ಗಲಾಟೆಯಾಗಿ, ಯುವಕನಿಗೆ ಪಕ್ಕದ ಮನೆಯಾತ ಚಾಕು ಇರಿದಿರುವ ಘಟನೆ ಹೆಸರಘಟ್ಟ ರಸ್ತೆಯ ಗಣಪತಿ ನಗರದಲ್ಲಿ ನಡೆದಿದೆ. ಪ್ರದೀಪ್​(22) ಚಾಕು ಇರಿತಕ್ಕೊಳಗಾದ ಯುವಕ.

ಗಣಪತಿ ನಗರದಲ್ಲಿ ಮನೆ ನಿರ್ಮಾಣ ಮಾಡಿ ಪಿಟ್ ಗುಂಡಿ ತೆಗೆಯೋ ವಿಚಾರಕ್ಕೆ ಗಲಾಟೆಯಾಗಿದೆ. ಜಗಳ ತಾರಕ್ಕಕೇರಿ ನೆರೆಮನೆಯಾತ ಪ್ರದೀಪ್​ಗೆ ಚಾಕು ಇರಿದಿದ್ದಾನೆ. ಜ.26ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಆರೋಪಿ ನಾರಾಯಣಸ್ವಾಮಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Published On - 11:12 am, Thu, 30 January 20

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?