AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಟ್ ಗುಂಡಿ ವಿಚಾರಕ್ಕೆ ಜಗಳ: ಪಕ್ಕದ ಮನೆಯವನಿಂದ ಯುವಕನಿಗೆ ಚಾಕು ಇರಿತ

ನೆಲಮಂಗಲ: ಪಿಟ್ ಗುಂಡಿ ತೆಗೆಯೋ ವಿಚಾರದಲ್ಲಿ ಗಲಾಟೆಯಾಗಿ, ಯುವಕನಿಗೆ ಪಕ್ಕದ ಮನೆಯಾತ ಚಾಕು ಇರಿದಿರುವ ಘಟನೆ ಹೆಸರಘಟ್ಟ ರಸ್ತೆಯ ಗಣಪತಿ ನಗರದಲ್ಲಿ ನಡೆದಿದೆ. ಪ್ರದೀಪ್​(22) ಚಾಕು ಇರಿತಕ್ಕೊಳಗಾದ ಯುವಕ. ಗಣಪತಿ ನಗರದಲ್ಲಿ ಮನೆ ನಿರ್ಮಾಣ ಮಾಡಿ ಪಿಟ್ ಗುಂಡಿ ತೆಗೆಯೋ ವಿಚಾರಕ್ಕೆ ಗಲಾಟೆಯಾಗಿದೆ. ಜಗಳ ತಾರಕ್ಕಕೇರಿ ನೆರೆಮನೆಯಾತ ಪ್ರದೀಪ್​ಗೆ ಚಾಕು ಇರಿದಿದ್ದಾನೆ. ಜ.26ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ […]

ಪಿಟ್ ಗುಂಡಿ ವಿಚಾರಕ್ಕೆ ಜಗಳ: ಪಕ್ಕದ ಮನೆಯವನಿಂದ ಯುವಕನಿಗೆ ಚಾಕು ಇರಿತ
ಸಾಧು ಶ್ರೀನಾಥ್​
|

Updated on:Jan 30, 2020 | 11:14 AM

Share

ನೆಲಮಂಗಲ: ಪಿಟ್ ಗುಂಡಿ ತೆಗೆಯೋ ವಿಚಾರದಲ್ಲಿ ಗಲಾಟೆಯಾಗಿ, ಯುವಕನಿಗೆ ಪಕ್ಕದ ಮನೆಯಾತ ಚಾಕು ಇರಿದಿರುವ ಘಟನೆ ಹೆಸರಘಟ್ಟ ರಸ್ತೆಯ ಗಣಪತಿ ನಗರದಲ್ಲಿ ನಡೆದಿದೆ. ಪ್ರದೀಪ್​(22) ಚಾಕು ಇರಿತಕ್ಕೊಳಗಾದ ಯುವಕ.

ಗಣಪತಿ ನಗರದಲ್ಲಿ ಮನೆ ನಿರ್ಮಾಣ ಮಾಡಿ ಪಿಟ್ ಗುಂಡಿ ತೆಗೆಯೋ ವಿಚಾರಕ್ಕೆ ಗಲಾಟೆಯಾಗಿದೆ. ಜಗಳ ತಾರಕ್ಕಕೇರಿ ನೆರೆಮನೆಯಾತ ಪ್ರದೀಪ್​ಗೆ ಚಾಕು ಇರಿದಿದ್ದಾನೆ. ಜ.26ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಆರೋಪಿ ನಾರಾಯಣಸ್ವಾಮಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Published On - 11:12 am, Thu, 30 January 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್