AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಟ್ ಗುಂಡಿ ವಿಚಾರಕ್ಕೆ ಜಗಳ: ಪಕ್ಕದ ಮನೆಯವನಿಂದ ಯುವಕನಿಗೆ ಚಾಕು ಇರಿತ

ನೆಲಮಂಗಲ: ಪಿಟ್ ಗುಂಡಿ ತೆಗೆಯೋ ವಿಚಾರದಲ್ಲಿ ಗಲಾಟೆಯಾಗಿ, ಯುವಕನಿಗೆ ಪಕ್ಕದ ಮನೆಯಾತ ಚಾಕು ಇರಿದಿರುವ ಘಟನೆ ಹೆಸರಘಟ್ಟ ರಸ್ತೆಯ ಗಣಪತಿ ನಗರದಲ್ಲಿ ನಡೆದಿದೆ. ಪ್ರದೀಪ್​(22) ಚಾಕು ಇರಿತಕ್ಕೊಳಗಾದ ಯುವಕ. ಗಣಪತಿ ನಗರದಲ್ಲಿ ಮನೆ ನಿರ್ಮಾಣ ಮಾಡಿ ಪಿಟ್ ಗುಂಡಿ ತೆಗೆಯೋ ವಿಚಾರಕ್ಕೆ ಗಲಾಟೆಯಾಗಿದೆ. ಜಗಳ ತಾರಕ್ಕಕೇರಿ ನೆರೆಮನೆಯಾತ ಪ್ರದೀಪ್​ಗೆ ಚಾಕು ಇರಿದಿದ್ದಾನೆ. ಜ.26ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ […]

ಪಿಟ್ ಗುಂಡಿ ವಿಚಾರಕ್ಕೆ ಜಗಳ: ಪಕ್ಕದ ಮನೆಯವನಿಂದ ಯುವಕನಿಗೆ ಚಾಕು ಇರಿತ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 30, 2020 | 11:14 AM

Share

ನೆಲಮಂಗಲ: ಪಿಟ್ ಗುಂಡಿ ತೆಗೆಯೋ ವಿಚಾರದಲ್ಲಿ ಗಲಾಟೆಯಾಗಿ, ಯುವಕನಿಗೆ ಪಕ್ಕದ ಮನೆಯಾತ ಚಾಕು ಇರಿದಿರುವ ಘಟನೆ ಹೆಸರಘಟ್ಟ ರಸ್ತೆಯ ಗಣಪತಿ ನಗರದಲ್ಲಿ ನಡೆದಿದೆ. ಪ್ರದೀಪ್​(22) ಚಾಕು ಇರಿತಕ್ಕೊಳಗಾದ ಯುವಕ.

ಗಣಪತಿ ನಗರದಲ್ಲಿ ಮನೆ ನಿರ್ಮಾಣ ಮಾಡಿ ಪಿಟ್ ಗುಂಡಿ ತೆಗೆಯೋ ವಿಚಾರಕ್ಕೆ ಗಲಾಟೆಯಾಗಿದೆ. ಜಗಳ ತಾರಕ್ಕಕೇರಿ ನೆರೆಮನೆಯಾತ ಪ್ರದೀಪ್​ಗೆ ಚಾಕು ಇರಿದಿದ್ದಾನೆ. ಜ.26ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಆರೋಪಿ ನಾರಾಯಣಸ್ವಾಮಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Published On - 11:12 am, Thu, 30 January 20

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ