AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಟ್ ಗುಂಡಿ ವಿಚಾರಕ್ಕೆ ಜಗಳ: ಪಕ್ಕದ ಮನೆಯವನಿಂದ ಯುವಕನಿಗೆ ಚಾಕು ಇರಿತ

ನೆಲಮಂಗಲ: ಪಿಟ್ ಗುಂಡಿ ತೆಗೆಯೋ ವಿಚಾರದಲ್ಲಿ ಗಲಾಟೆಯಾಗಿ, ಯುವಕನಿಗೆ ಪಕ್ಕದ ಮನೆಯಾತ ಚಾಕು ಇರಿದಿರುವ ಘಟನೆ ಹೆಸರಘಟ್ಟ ರಸ್ತೆಯ ಗಣಪತಿ ನಗರದಲ್ಲಿ ನಡೆದಿದೆ. ಪ್ರದೀಪ್​(22) ಚಾಕು ಇರಿತಕ್ಕೊಳಗಾದ ಯುವಕ. ಗಣಪತಿ ನಗರದಲ್ಲಿ ಮನೆ ನಿರ್ಮಾಣ ಮಾಡಿ ಪಿಟ್ ಗುಂಡಿ ತೆಗೆಯೋ ವಿಚಾರಕ್ಕೆ ಗಲಾಟೆಯಾಗಿದೆ. ಜಗಳ ತಾರಕ್ಕಕೇರಿ ನೆರೆಮನೆಯಾತ ಪ್ರದೀಪ್​ಗೆ ಚಾಕು ಇರಿದಿದ್ದಾನೆ. ಜ.26ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ […]

ಪಿಟ್ ಗುಂಡಿ ವಿಚಾರಕ್ಕೆ ಜಗಳ: ಪಕ್ಕದ ಮನೆಯವನಿಂದ ಯುವಕನಿಗೆ ಚಾಕು ಇರಿತ
ಸಾಧು ಶ್ರೀನಾಥ್​
|

Updated on:Jan 30, 2020 | 11:14 AM

Share

ನೆಲಮಂಗಲ: ಪಿಟ್ ಗುಂಡಿ ತೆಗೆಯೋ ವಿಚಾರದಲ್ಲಿ ಗಲಾಟೆಯಾಗಿ, ಯುವಕನಿಗೆ ಪಕ್ಕದ ಮನೆಯಾತ ಚಾಕು ಇರಿದಿರುವ ಘಟನೆ ಹೆಸರಘಟ್ಟ ರಸ್ತೆಯ ಗಣಪತಿ ನಗರದಲ್ಲಿ ನಡೆದಿದೆ. ಪ್ರದೀಪ್​(22) ಚಾಕು ಇರಿತಕ್ಕೊಳಗಾದ ಯುವಕ.

ಗಣಪತಿ ನಗರದಲ್ಲಿ ಮನೆ ನಿರ್ಮಾಣ ಮಾಡಿ ಪಿಟ್ ಗುಂಡಿ ತೆಗೆಯೋ ವಿಚಾರಕ್ಕೆ ಗಲಾಟೆಯಾಗಿದೆ. ಜಗಳ ತಾರಕ್ಕಕೇರಿ ನೆರೆಮನೆಯಾತ ಪ್ರದೀಪ್​ಗೆ ಚಾಕು ಇರಿದಿದ್ದಾನೆ. ಜ.26ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಆರೋಪಿ ನಾರಾಯಣಸ್ವಾಮಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Published On - 11:12 am, Thu, 30 January 20

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ