AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಸಿಮೆಂಟ್ ಇಟ್ಟಿಗೆಯಿಂದ ಹೊಡೆದ ದರೋಡೆಕೋರನ ಕಾಲಿಗೆ ಪೊಲೀಸರ ಗುಂಡೇಟು

ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಾಲೋಬ್ರಿಕ್ಸ್​ನಿಂದ ಪೊಲೀಸರ ಮೇಲೆ ದರೋಡೆ ಆರೋಪಿ ಯೋಗಾನಂದ ಹಲ್ಲೆ ನಡೆಸಿದ್ದ.

ನೆಲಮಂಗಲ: ಸಿಮೆಂಟ್ ಇಟ್ಟಿಗೆಯಿಂದ ಹೊಡೆದ ದರೋಡೆಕೋರನ ಕಾಲಿಗೆ ಪೊಲೀಸರ ಗುಂಡೇಟು
ನೆಲಮಂಗಲದ ಪೊಲೀಸ್ ಇನ್​ಸ್ಪೆಕ್ಟರ್ ಶಶಿಧರ್ ಮತ್ತು ಗುಂಡೇಟು ತಿಂದ ಯೋಗಾನಂದ
TV9 Web
| Edited By: |

Updated on:Nov 23, 2022 | 10:26 AM

Share

ಬೆಂಗಳೂರು: ಪೊಲೀಸರ ಮೇಲೆ ಸಿಮೆಂಟ್ ಇಟ್ಟಿಗೆಯಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ನೆಲಮಂಗಲದ ದರೋಡೆಕೋರ ಯೋಗಾನಂದ ಅಲಿಯಾಸ್ ನೈಟ್​ಶಿಫ್ಟ್​ ಯೋಗಿ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಸ್ಥಳ ಮಹಜರು ವೇಳೆ ಆರೋಪಿಯು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ. ಈ ವೇಳೆ ಗಾಳಿಯಲ್ಲಿ ಗುಂಡುಹಾರಿಸಿ ಪೊಲೀಸರು ಎಚ್ಚರಿಸಿದರು. ರೌಡಿ ಹೆದರದಿದ್ದಾಗ ಕಾಲಿಗೆ ಗುಂಡು ಹಾರಿಸಿದರು ಎಂದು ಮೂಲಗಳು ಹೇಳಿವೆ. ನೆಲಮಂಗಲದ ದಾನೋಜಿಪಾಳ್ಯ ರಸ್ತೆಯಲ್ಲಿ ಘಟನೆ ನಡೆದಿದೆ.

ಈತ ಕುಖ್ಯಾತ ದರೋಡೆಕೋರನಾಗಿದ್ದ. ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಾಲೋಬ್ರಿಕ್ಸ್​ನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿದ. ಕಾನ್ಸ್‌ಟೆಬಲ್ ಹನುಮಂತ ಹಿಪ್ಪರಗಿ ಅವರ ಕೈಗಳಿಗೆ ಗಾಯವಾಯಿತು. ಈ ಸಂದರ್ಭದಲ್ಲಿ ನೆಲಮಂಗಲ ಟೌನ್ ಪೊಲೀಸ್ ಇನ್​ಸ್ಪೆಕ್ಟರ್ ಶಶಿಧರ್‌ರಿಂದ ಗುಂಡು ಹಾರಿಸಿದರು. ಆರೋಪಿಯ ಮೇಲೆ 18 ಪ್ರಕರಣಗಳಿವೆ.

ರೌಡಿಶೀಟರ್​ ಮನೆಗಳ ಮೇಲೆ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ 86 ರೌಡಿಶೀಟರ್​​​ಗಳಿಗೆ ಸಿಸಿಬಿ ಪೊಲೀಸರು ಶಾಕ್ ಕೊಟ್ಟಿದ್ದಾರೆ. ರೌಡಿಸಂನಲ್ಲಿ ಆ್ಯಕ್ಟೀವ್​ ಆಗಿರುವ ​​​​​ರೌಡಿಶೀಟರ್​​​ ಮನೆಗಳ ಮೇಲೆ ತಡರಾತ್ರಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಎಲ್ಲಾ ವಿಭಾಗಗಳ ಠಾಣಾ ವ್ಯಾಪ್ತಿಗಳಲ್ಲಿ ಐವರು ಎಸಿಪಿ, 20 ಇನ್ಸ್​​ಪೆಕ್ಟರ್​​ಗಳ ನೇತೃತ್ವದಲ್ಲಿ ನಗರದ ಪ್ರಮುಖ ರೌಡಿಶೀಟರ್​​ಗಳ ಮನೆಗಳ ಮೇಲೆ ರೇಡ್ ನಡೆಸಿ ಸಿಸಿಬಿ ಪರಿಶೀಲನೆ ನಡೆಸಿದೆ.

ಸೈಕಲ್ ರವಿ, ವಿಲ್ಸನ್​ ಗಾರ್ಡನ್​ ನಾಗನ ಮನೆ ಮೇಲೂ ದಾಳಿ ನಡೆಸಿದ್ದು ಸಿಸಿಬಿ ದಾಳಿ ವೇಳೆ ಇಬ್ಬರು ರೌಡಿಗಳು ಮನೆಗಳಲ್ಲಿ ಇರಲಿಲ್ಲ. ರೇಡ್ ವೇಳೆ ರೌಡಿಶೀಟರ್​ಗಳಾದ ಕೋತಿರಾಮ, ಆರ್​.ಟಿ.ನಗರದ ವೆಂಕಟೇಶ್ ಸೇರಿ 26 ರೌಡಿಶೀಟರ್​ಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗದಂತೆ ವಾರ್ನ್ ಮಾಡಿದ್ದಾರೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಬೆಂಗಳೂರು ರೌಡಿಶೀಟರ್​ಗಳಿಗೆ ಸಿಸಿಬಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Published On - 9:46 am, Wed, 23 November 22

Follow Us
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ