AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೈರ್ ಸ್ಫೋಟಗೊಂಡು ಟಾಟಾ ಸುಮೋ ಪಲ್ಟಿ; ಅಜ್ಜ ಮೊಮ್ಮಗ ಸಾವು

ಮೊಹಮ್ಮದ್ ಸಾಬ್ (65), ಯೂಸುಫ್ (7) ಮೃತಪಟ್ಟ ದುರ್ದೈವಿಗಳು.

ಟೈರ್ ಸ್ಫೋಟಗೊಂಡು ಟಾಟಾ ಸುಮೋ ಪಲ್ಟಿ; ಅಜ್ಜ ಮೊಮ್ಮಗ ಸಾವು
ಅಪಘಾತದ ದೃಶ್ಯಗಳು
TV9 Web
| Edited By: |

Updated on: Sep 26, 2021 | 4:08 PM

Share

ನೆಲಮಂಗಲ: ಟೈರ್ ಸ್ಫೋಟಗೊಂಡು ಟಾಟಾ ಸುಮೊ ಪಲ್ಟಿಯಾಗಿ ತಾತ ಮತ್ತು ಮೊಮ್ಮಗ ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್​ಪೇಟೆ ಫ್ಲೈಓವರ್​ನಲ್ಲಿ ನಡೆದಿದೆ. ಮೊಹಮ್ಮದ್ ಸಾಬ್ (65), ಯೂಸುಫ್ (7) ಮೃತಪಟ್ಟ ದುರ್ದೈವಿಗಳು. ದುರ್ಘಟನೆಯಲ್ಲಿ 13 ಜನರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಟಾಟಾ ಸುಮೋ ಬೆಂಗಳೂರಿನಿಂದ ಕೊಪ್ಪಳಕ್ಕೆ ತೆರಳುತ್ತಿತ್ತು. ಈವೇಳೆ ಅಪಘಾತ ಸಂಭವಿಸಿದೆ. ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

ಇದನ್ನೂ ಓದಿ: 

Sneha Dubey: ಕಾಶ್ಮೀರದ ಪ್ರಸ್ತಾಪವೆತ್ತಿದ ಪಾಕ್​ ಪ್ರಧಾನಿಗೆ ಕಟು ಉತ್ತರ ಕೊಟ್ಟ ಸ್ನೇಹಾ ದುಬೆ ಯಾರು? ಚಿಕ್ಕವಯಸ್ಸಿನ ಅಧಿಕಾರಿ ಬಗ್ಗೆ ಇಲ್ಲಿದೆ ಮಾಹಿತಿ

ನಿಮ್ಮ ದುಃಖಕ್ಕೆ ಆರು ಕಾರಣಗಳು ಯಾವುವು ಗೊತ್ತಾ? ಗರುಡ ಪುರಾಣದಲ್ಲಿ ಅದರ ವಿವರಣೆ ಹೀಗಿದೆ

(Nelamangala Tyre burst of Tata Sumo grandson and grandfather died)

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!