AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೈರ್ ಸ್ಫೋಟಗೊಂಡು ಟಾಟಾ ಸುಮೋ ಪಲ್ಟಿ; ಅಜ್ಜ ಮೊಮ್ಮಗ ಸಾವು

ಮೊಹಮ್ಮದ್ ಸಾಬ್ (65), ಯೂಸುಫ್ (7) ಮೃತಪಟ್ಟ ದುರ್ದೈವಿಗಳು.

ಟೈರ್ ಸ್ಫೋಟಗೊಂಡು ಟಾಟಾ ಸುಮೋ ಪಲ್ಟಿ; ಅಜ್ಜ ಮೊಮ್ಮಗ ಸಾವು
ಅಪಘಾತದ ದೃಶ್ಯಗಳು
Follow us
TV9 Web
| Updated By: guruganesh bhat

Updated on: Sep 26, 2021 | 4:08 PM

ನೆಲಮಂಗಲ: ಟೈರ್ ಸ್ಫೋಟಗೊಂಡು ಟಾಟಾ ಸುಮೊ ಪಲ್ಟಿಯಾಗಿ ತಾತ ಮತ್ತು ಮೊಮ್ಮಗ ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್​ಪೇಟೆ ಫ್ಲೈಓವರ್​ನಲ್ಲಿ ನಡೆದಿದೆ. ಮೊಹಮ್ಮದ್ ಸಾಬ್ (65), ಯೂಸುಫ್ (7) ಮೃತಪಟ್ಟ ದುರ್ದೈವಿಗಳು. ದುರ್ಘಟನೆಯಲ್ಲಿ 13 ಜನರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಟಾಟಾ ಸುಮೋ ಬೆಂಗಳೂರಿನಿಂದ ಕೊಪ್ಪಳಕ್ಕೆ ತೆರಳುತ್ತಿತ್ತು. ಈವೇಳೆ ಅಪಘಾತ ಸಂಭವಿಸಿದೆ. ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

ಇದನ್ನೂ ಓದಿ: 

Sneha Dubey: ಕಾಶ್ಮೀರದ ಪ್ರಸ್ತಾಪವೆತ್ತಿದ ಪಾಕ್​ ಪ್ರಧಾನಿಗೆ ಕಟು ಉತ್ತರ ಕೊಟ್ಟ ಸ್ನೇಹಾ ದುಬೆ ಯಾರು? ಚಿಕ್ಕವಯಸ್ಸಿನ ಅಧಿಕಾರಿ ಬಗ್ಗೆ ಇಲ್ಲಿದೆ ಮಾಹಿತಿ

ನಿಮ್ಮ ದುಃಖಕ್ಕೆ ಆರು ಕಾರಣಗಳು ಯಾವುವು ಗೊತ್ತಾ? ಗರುಡ ಪುರಾಣದಲ್ಲಿ ಅದರ ವಿವರಣೆ ಹೀಗಿದೆ

(Nelamangala Tyre burst of Tata Sumo grandson and grandfather died)

ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು