AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga News: ಹೊಸ ವರ್ಷಾಚರಣೆ ವೇಳೆ ಮಿಸ್ ಫೈರಿಂಗ್: ಓರ್ವ ಸಾವು

ಶಿವಮೊಗ್ಗದಲ್ಲಿ ಹೊಸ ವರ್ಷಾಚರಣೆ ವೇಳೆ ಮಿಸ್ ಫೈರಿಂಗ್​​ನಿಂದ ಗುಂಡು ತಗುಲಿ ಗಾಯಗೊಂಡಿದ್ದ ವಿನಯ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

Shivamogga News: ಹೊಸ ವರ್ಷಾಚರಣೆ ವೇಳೆ ಮಿಸ್ ಫೈರಿಂಗ್: ಓರ್ವ ಸಾವು
ಮೃತ ವಿನಯ
TV9 Web
| Edited By: |

Updated on: Jan 01, 2023 | 5:04 PM

Share

ಶಿವಮೊಗ್ಗ: ಶಿವಮೊಗ್ಗದಲ್ಲಿ (Shivamogga) ಹೊಸ ವರ್ಷಾಚರಣೆ (New Year) ವೇಳೆ ಮಿಸ್ ಫೈರಿಂಗ್​​ನಿಂದ ಗುಂಡು ತಗುಲಿ ಗಾಯಗೊಂಡಿದ್ದ ವಿನಯ್(34) ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನಿನ್ನೆ (ಡಿ. 31/2022) ಉದ್ಯಮಿ ಮಂಜುನಾಥ್ ಹೊಸ ವರ್ಷಾಚರಣೆ ವೇಳೆ ರಾತ್ರಿ ಗಾಳಿಯಲ್ಲಿ ಗುಂಡು ಹಾರಿಸುವ ವೇಳೆ ಮಿಸ್ ಫೈರಿಂಗ್ ಆಗಿತ್ತು. ಇದೆ ವೇಳೆ ನ್ಯೂ ಇಯರ್ ಪಾರ್ಟಿಗೆ ಬಂದಿದ್ದ ವಿನಯ್​ಗೆ ಗುಂಡು ತಗುಲಿತ್ತು. ಘಟನೆಯ ಬಳಿಕ ಹೃದಯಾಘಾತದಿಂದ ಮಂಜುನಾಥ ಮೃತಪಟ್ಟಿದ್ದನು.

ಇನ್ನೂ ಗಾಯಗೊಂಡಿದ್ದ ವಿನಯ್​​ನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು (ಜ.01) ಚಿಕಿತ್ಸೆ ಫಲಿಸದೆ ವಿನಯ್ ಕೂಡ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಹೊಸ ವರ್ಷದ ಪಾರ್ಟಿ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು

ಕುಡಿದ ಮತ್ತಿನಲ್ಲಿ ಸ್ನೇಹಿತನಿಗೆ ಚಾಕು ಇರಿತ

ಬೆಂಗಳೂರು: ಕುಡಿದ ಮತ್ತಿನಲ್ಲಿ ಸ್ನೇಹಿತನಿಗೆ ಚಾಕು ಇರಿದ ಘಟನೆ ಬೆಂಗಳೂರಿನ (Bengaluru) ಪೀಣ್ಯ (Pinya) ನಾಲ್ಕನೇ ಹಂತದಲ್ಲಿ ತಡರಾತ್ರಿ ನಡೆದಿದೆ. ನಿನ್ನೆ ನಿನ್ನೆ (ಡಿ.31/2022) ರಂದು ರಾತ್ರಿ ಹೊಸ ವರ್ಷದ ಪಾರ್ಟಿ ಮಾಡುವ ವೇಳೆ ಗಲಾಟೆ ನಡೆದಿದೆ. ಗಲಾಟೆ ವೇಳೆ ಪ್ರಶಾಂತ್​​ ಎಂಬುವರಿಗೆ ಆರೋಪಿ ಪ್ರಶಾಂತ್ ಚಾಕು ಇರಿದಿದ್ದಾನೆ. ಪ್ರಶಾಂತ್ ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರೋಪಿ ಪ್ರಶಾಂತ್​​ನನ್ನು ಪೀಣ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು