AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga News: ಹೊಸ ವರ್ಷಾಚರಣೆ ವೇಳೆ ಮಿಸ್ ಫೈರಿಂಗ್: ಓರ್ವ ಸಾವು

ಶಿವಮೊಗ್ಗದಲ್ಲಿ ಹೊಸ ವರ್ಷಾಚರಣೆ ವೇಳೆ ಮಿಸ್ ಫೈರಿಂಗ್​​ನಿಂದ ಗುಂಡು ತಗುಲಿ ಗಾಯಗೊಂಡಿದ್ದ ವಿನಯ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

Shivamogga News: ಹೊಸ ವರ್ಷಾಚರಣೆ ವೇಳೆ ಮಿಸ್ ಫೈರಿಂಗ್: ಓರ್ವ ಸಾವು
ಮೃತ ವಿನಯ
TV9 Web
| Edited By: ವಿವೇಕ ಬಿರಾದಾರ|

Updated on: Jan 01, 2023 | 5:04 PM

Share

ಶಿವಮೊಗ್ಗ: ಶಿವಮೊಗ್ಗದಲ್ಲಿ (Shivamogga) ಹೊಸ ವರ್ಷಾಚರಣೆ (New Year) ವೇಳೆ ಮಿಸ್ ಫೈರಿಂಗ್​​ನಿಂದ ಗುಂಡು ತಗುಲಿ ಗಾಯಗೊಂಡಿದ್ದ ವಿನಯ್(34) ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನಿನ್ನೆ (ಡಿ. 31/2022) ಉದ್ಯಮಿ ಮಂಜುನಾಥ್ ಹೊಸ ವರ್ಷಾಚರಣೆ ವೇಳೆ ರಾತ್ರಿ ಗಾಳಿಯಲ್ಲಿ ಗುಂಡು ಹಾರಿಸುವ ವೇಳೆ ಮಿಸ್ ಫೈರಿಂಗ್ ಆಗಿತ್ತು. ಇದೆ ವೇಳೆ ನ್ಯೂ ಇಯರ್ ಪಾರ್ಟಿಗೆ ಬಂದಿದ್ದ ವಿನಯ್​ಗೆ ಗುಂಡು ತಗುಲಿತ್ತು. ಘಟನೆಯ ಬಳಿಕ ಹೃದಯಾಘಾತದಿಂದ ಮಂಜುನಾಥ ಮೃತಪಟ್ಟಿದ್ದನು.

ಇನ್ನೂ ಗಾಯಗೊಂಡಿದ್ದ ವಿನಯ್​​ನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು (ಜ.01) ಚಿಕಿತ್ಸೆ ಫಲಿಸದೆ ವಿನಯ್ ಕೂಡ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಹೊಸ ವರ್ಷದ ಪಾರ್ಟಿ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು

ಕುಡಿದ ಮತ್ತಿನಲ್ಲಿ ಸ್ನೇಹಿತನಿಗೆ ಚಾಕು ಇರಿತ

ಬೆಂಗಳೂರು: ಕುಡಿದ ಮತ್ತಿನಲ್ಲಿ ಸ್ನೇಹಿತನಿಗೆ ಚಾಕು ಇರಿದ ಘಟನೆ ಬೆಂಗಳೂರಿನ (Bengaluru) ಪೀಣ್ಯ (Pinya) ನಾಲ್ಕನೇ ಹಂತದಲ್ಲಿ ತಡರಾತ್ರಿ ನಡೆದಿದೆ. ನಿನ್ನೆ ನಿನ್ನೆ (ಡಿ.31/2022) ರಂದು ರಾತ್ರಿ ಹೊಸ ವರ್ಷದ ಪಾರ್ಟಿ ಮಾಡುವ ವೇಳೆ ಗಲಾಟೆ ನಡೆದಿದೆ. ಗಲಾಟೆ ವೇಳೆ ಪ್ರಶಾಂತ್​​ ಎಂಬುವರಿಗೆ ಆರೋಪಿ ಪ್ರಶಾಂತ್ ಚಾಕು ಇರಿದಿದ್ದಾನೆ. ಪ್ರಶಾಂತ್ ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರೋಪಿ ಪ್ರಶಾಂತ್​​ನನ್ನು ಪೀಣ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ