AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಟೆಕ್ಕಿ ಪತ್ನಿ ಶವ ಪತ್ತೆ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆಯ ಮೃತದೇಹ ಪತ್ತೆಯಾಗಿದೆ. ಬ್ಯಾಡರಹಳ್ಳಿಯ ಭಾರತ್ ನಗರದ ಮನೆಯ ರೂಮ್​ನಲ್ಲಿ ಟೆಕ್ಕಿ ಪತ್ನಿ ವಿನುತಾ (25) ಶವ ಪತ್ತೆಯಾಗಿದೆ. 7 ತಿಂಗಳ ಹಿಂದಷ್ಟೇ ವಿವಾಹ: 7 ತಿಂಗಳ ಹಿಂದಷ್ಟೇ ನಾಗಮಂಗಲ ಮೂಲದ ವಿನುತಾರನ್ನು ಟೆಕ್ಕಿ ಕಿರಣ್ ಕುಮಾರ್ ವಿವಾಹವಾಗಿದ್ದ. ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿರುವ ಕಿರಣ್, ಮದುವೆಯಾದ ದಿನದಿಂದ ಪತ್ನಿಗೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಅಲ್ಲದೆ, ವಿನುತಾಗೆ ಪತಿ ಕಿರಣ್, ಅತ್ತೆ […]

ಬೆಂಗಳೂರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಟೆಕ್ಕಿ ಪತ್ನಿ ಶವ ಪತ್ತೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 14, 2020 | 6:07 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆಯ ಮೃತದೇಹ ಪತ್ತೆಯಾಗಿದೆ. ಬ್ಯಾಡರಹಳ್ಳಿಯ ಭಾರತ್ ನಗರದ ಮನೆಯ ರೂಮ್​ನಲ್ಲಿ ಟೆಕ್ಕಿ ಪತ್ನಿ ವಿನುತಾ (25) ಶವ ಪತ್ತೆಯಾಗಿದೆ.

7 ತಿಂಗಳ ಹಿಂದಷ್ಟೇ ವಿವಾಹ: 7 ತಿಂಗಳ ಹಿಂದಷ್ಟೇ ನಾಗಮಂಗಲ ಮೂಲದ ವಿನುತಾರನ್ನು ಟೆಕ್ಕಿ ಕಿರಣ್ ಕುಮಾರ್ ವಿವಾಹವಾಗಿದ್ದ. ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿರುವ ಕಿರಣ್, ಮದುವೆಯಾದ ದಿನದಿಂದ ಪತ್ನಿಗೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.

ಅಲ್ಲದೆ, ವಿನುತಾಗೆ ಪತಿ ಕಿರಣ್, ಅತ್ತೆ ಮಂಜುಳಾ ಹಾಗೂ ಮಾವ ಶ್ರೀನಿವಾಸ್​ ಸಹ ಕಿರುಕುಳ ನೀಡುತ್ತಿದ್ದರು. ಈ ಬಗ್ಗೆ ಮೂರು ಬಾರಿ ವನಿತಾ ಸಹಾಯವಾಣಿಯಲ್ಲಿ ಕೌನ್ಸೆಲಿಂಗ್ ಮಾಡಿದ್ರೂ, ಕಿರುಕುಳವನ್ನು ಟೆಕ್ಕಿ ನಿಲ್ಲಿಸಿರಲಿಲ್ಲ. ವರದಕ್ಷಿಣೆಗಾಗಿ ಪ್ರತಿದಿನ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು. ಈಗ ವಿನುತಾರನ್ನು ಹೊಡೆದು ಅವರೇ ನೇಣುಹಾಕಿದ್ದಾರೆಂದು ಮೃತ ವಿನುತಾ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ, ವರದಕ್ಷಿಣೆ ಕಿರುಕುಳ ಆರೋಪದಡಿ ಪ್ರಕರಣ ದಾಖಲಾಗಿದೆ.

https://www.facebook.com/Tv9Kannada/videos/2453997918248985/

Published On - 6:00 pm, Fri, 14 February 20

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ