AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಂಕಿತ ಉಗ್ರರಾದ ಅಕ್ಕಿ ವ್ಯಾಪಾರಿ ಮತ್ತು ಬ್ಯಾಂಕ್ ಉದ್ಯೋಗಿ NIA ಬಲೆಗೆ

ಬೆಂಗಳೂರು: ನಗರದಲ್ಲಿ ಇಬ್ಬರು ಶಂಕಿತ ಉಗ್ರರನ್ನು NIA ಬಂಧಿಸಿದೆ. ಬಂಧಿತರನ್ನು ಅಹ್ಮದ್ ಅಬ್ದುಲ್ ಹಾಗೂ ಇರ್ಫಾನ್ ನಾಸಿರ್ ಎಂದು ಗುರುತಿಸಲಾಗಿದೆ. ಅಹ್ಮದ್ ಅಬ್ದುಲ್ ಖಾದರ್ ಚೆನ್ನೈ ಮೂಲದವನಾಗಿದ್ದು ನಗರದಲ್ಲಿ ಬ್ಯಾಂಕ್​ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಇತ್ತ ಇರ್ಫಾನ್ ನಾಸಿರ್ ಅಕ್ಕಿ ವ್ಯಾಪಾರಿಯಾಗಿ ಕೆಲಸ ಮಾಡುತ್ತಿದ್ದ. NIA ಸಂಸ್ಥೆ ಇಬ್ಬರ ಮೇಲೂ ಸೆಪ್ಟಂಬರ್​ 19ರಂದು ಸುಮೋಟೋ ಕೇಸ್ ದಾಖಲಿಸಿತ್ತು.

ಶಂಕಿತ ಉಗ್ರರಾದ ಅಕ್ಕಿ ವ್ಯಾಪಾರಿ ಮತ್ತು ಬ್ಯಾಂಕ್ ಉದ್ಯೋಗಿ NIA ಬಲೆಗೆ
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on: Oct 08, 2020 | 5:17 PM

Share

ಬೆಂಗಳೂರು: ನಗರದಲ್ಲಿ ಇಬ್ಬರು ಶಂಕಿತ ಉಗ್ರರನ್ನು NIA ಬಂಧಿಸಿದೆ. ಬಂಧಿತರನ್ನು ಅಹ್ಮದ್ ಅಬ್ದುಲ್ ಹಾಗೂ ಇರ್ಫಾನ್ ನಾಸಿರ್ ಎಂದು ಗುರುತಿಸಲಾಗಿದೆ.

ಅಹ್ಮದ್ ಅಬ್ದುಲ್ ಖಾದರ್ ಚೆನ್ನೈ ಮೂಲದವನಾಗಿದ್ದು ನಗರದಲ್ಲಿ ಬ್ಯಾಂಕ್​ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಇತ್ತ ಇರ್ಫಾನ್ ನಾಸಿರ್ ಅಕ್ಕಿ ವ್ಯಾಪಾರಿಯಾಗಿ ಕೆಲಸ ಮಾಡುತ್ತಿದ್ದ. NIA ಸಂಸ್ಥೆ ಇಬ್ಬರ ಮೇಲೂ ಸೆಪ್ಟಂಬರ್​ 19ರಂದು ಸುಮೋಟೋ ಕೇಸ್ ದಾಖಲಿಸಿತ್ತು.

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?