AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಂಕಿತ ಉಗ್ರರಾದ ಅಕ್ಕಿ ವ್ಯಾಪಾರಿ ಮತ್ತು ಬ್ಯಾಂಕ್ ಉದ್ಯೋಗಿ NIA ಬಲೆಗೆ

ಬೆಂಗಳೂರು: ನಗರದಲ್ಲಿ ಇಬ್ಬರು ಶಂಕಿತ ಉಗ್ರರನ್ನು NIA ಬಂಧಿಸಿದೆ. ಬಂಧಿತರನ್ನು ಅಹ್ಮದ್ ಅಬ್ದುಲ್ ಹಾಗೂ ಇರ್ಫಾನ್ ನಾಸಿರ್ ಎಂದು ಗುರುತಿಸಲಾಗಿದೆ. ಅಹ್ಮದ್ ಅಬ್ದುಲ್ ಖಾದರ್ ಚೆನ್ನೈ ಮೂಲದವನಾಗಿದ್ದು ನಗರದಲ್ಲಿ ಬ್ಯಾಂಕ್​ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಇತ್ತ ಇರ್ಫಾನ್ ನಾಸಿರ್ ಅಕ್ಕಿ ವ್ಯಾಪಾರಿಯಾಗಿ ಕೆಲಸ ಮಾಡುತ್ತಿದ್ದ. NIA ಸಂಸ್ಥೆ ಇಬ್ಬರ ಮೇಲೂ ಸೆಪ್ಟಂಬರ್​ 19ರಂದು ಸುಮೋಟೋ ಕೇಸ್ ದಾಖಲಿಸಿತ್ತು.

ಶಂಕಿತ ಉಗ್ರರಾದ ಅಕ್ಕಿ ವ್ಯಾಪಾರಿ ಮತ್ತು ಬ್ಯಾಂಕ್ ಉದ್ಯೋಗಿ NIA ಬಲೆಗೆ
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on: Oct 08, 2020 | 5:17 PM

Share

ಬೆಂಗಳೂರು: ನಗರದಲ್ಲಿ ಇಬ್ಬರು ಶಂಕಿತ ಉಗ್ರರನ್ನು NIA ಬಂಧಿಸಿದೆ. ಬಂಧಿತರನ್ನು ಅಹ್ಮದ್ ಅಬ್ದುಲ್ ಹಾಗೂ ಇರ್ಫಾನ್ ನಾಸಿರ್ ಎಂದು ಗುರುತಿಸಲಾಗಿದೆ.

ಅಹ್ಮದ್ ಅಬ್ದುಲ್ ಖಾದರ್ ಚೆನ್ನೈ ಮೂಲದವನಾಗಿದ್ದು ನಗರದಲ್ಲಿ ಬ್ಯಾಂಕ್​ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಇತ್ತ ಇರ್ಫಾನ್ ನಾಸಿರ್ ಅಕ್ಕಿ ವ್ಯಾಪಾರಿಯಾಗಿ ಕೆಲಸ ಮಾಡುತ್ತಿದ್ದ. NIA ಸಂಸ್ಥೆ ಇಬ್ಬರ ಮೇಲೂ ಸೆಪ್ಟಂಬರ್​ 19ರಂದು ಸುಮೋಟೋ ಕೇಸ್ ದಾಖಲಿಸಿತ್ತು.

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ