AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಂಕಿತ ಉಗ್ರರಾದ ಅಕ್ಕಿ ವ್ಯಾಪಾರಿ ಮತ್ತು ಬ್ಯಾಂಕ್ ಉದ್ಯೋಗಿ NIA ಬಲೆಗೆ

ಬೆಂಗಳೂರು: ನಗರದಲ್ಲಿ ಇಬ್ಬರು ಶಂಕಿತ ಉಗ್ರರನ್ನು NIA ಬಂಧಿಸಿದೆ. ಬಂಧಿತರನ್ನು ಅಹ್ಮದ್ ಅಬ್ದುಲ್ ಹಾಗೂ ಇರ್ಫಾನ್ ನಾಸಿರ್ ಎಂದು ಗುರುತಿಸಲಾಗಿದೆ. ಅಹ್ಮದ್ ಅಬ್ದುಲ್ ಖಾದರ್ ಚೆನ್ನೈ ಮೂಲದವನಾಗಿದ್ದು ನಗರದಲ್ಲಿ ಬ್ಯಾಂಕ್​ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಇತ್ತ ಇರ್ಫಾನ್ ನಾಸಿರ್ ಅಕ್ಕಿ ವ್ಯಾಪಾರಿಯಾಗಿ ಕೆಲಸ ಮಾಡುತ್ತಿದ್ದ. NIA ಸಂಸ್ಥೆ ಇಬ್ಬರ ಮೇಲೂ ಸೆಪ್ಟಂಬರ್​ 19ರಂದು ಸುಮೋಟೋ ಕೇಸ್ ದಾಖಲಿಸಿತ್ತು.

ಶಂಕಿತ ಉಗ್ರರಾದ ಅಕ್ಕಿ ವ್ಯಾಪಾರಿ ಮತ್ತು ಬ್ಯಾಂಕ್ ಉದ್ಯೋಗಿ NIA ಬಲೆಗೆ
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on: Oct 08, 2020 | 5:17 PM

Share

ಬೆಂಗಳೂರು: ನಗರದಲ್ಲಿ ಇಬ್ಬರು ಶಂಕಿತ ಉಗ್ರರನ್ನು NIA ಬಂಧಿಸಿದೆ. ಬಂಧಿತರನ್ನು ಅಹ್ಮದ್ ಅಬ್ದುಲ್ ಹಾಗೂ ಇರ್ಫಾನ್ ನಾಸಿರ್ ಎಂದು ಗುರುತಿಸಲಾಗಿದೆ.

ಅಹ್ಮದ್ ಅಬ್ದುಲ್ ಖಾದರ್ ಚೆನ್ನೈ ಮೂಲದವನಾಗಿದ್ದು ನಗರದಲ್ಲಿ ಬ್ಯಾಂಕ್​ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಇತ್ತ ಇರ್ಫಾನ್ ನಾಸಿರ್ ಅಕ್ಕಿ ವ್ಯಾಪಾರಿಯಾಗಿ ಕೆಲಸ ಮಾಡುತ್ತಿದ್ದ. NIA ಸಂಸ್ಥೆ ಇಬ್ಬರ ಮೇಲೂ ಸೆಪ್ಟಂಬರ್​ 19ರಂದು ಸುಮೋಟೋ ಕೇಸ್ ದಾಖಲಿಸಿತ್ತು.

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ