AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲೆ ಮೀರಿದ ನೈಜೀರಿಯ ಪ್ರಜೆಗಳ ಹಾವಳಿ, ATMಗೂ ಕೈಹಾಕಿದ್ದಾರೆ!

ಬೆಂಗಳೂರು: ನಗರದಲ್ಲಿ ನೈಜೀರಿಯ ಪ್ರಜೆಗಳ ಹಾವಳಿ ಮಿತಿಮೀರಿದೆ. ದೇಶ ಬಿಟ್ಟು ದೇಶಕ್ಕೆ ಬಂದಿರುವ ವಿದೇಶಿಗರಿಗೆ ಇಲ್ಲಿ ಹಣದ ಅವಶ್ಯಕತೆ ಇದೆ. ಅದಕ್ಕಾಗಿ ಡ್ರಗ್ಸ್​ ಸೇರಿದಂತೆ ಹಲವು ದಂಧೆಗಳಲ್ಲಿ ತೊಡಗಿದ್ದಾರೆ. ಇದೂ ಸಾಲದು ಅಂತಾ ಖರ್ಚಿಗಾಗಿ ATMಗೂ ಕೈಹಾಕಿದ್ದಾರೆ! ನೈಜೀರಿಯ ಪ್ರಜೆಗಳು ಎಂಟಿಎಂ ಮಷಿನ್​ಗೆ ಸ್ಕಿಮ್ಮರ್ ಡಿವೈಸ್ ಅಳವಡಿಸಿ ಮತ್ತೊಂದು ದಂಧೆಗೆ ಕೈಹಾಕಿರೋದು ಬೆಳಕಿಗೆ ಬಂದಿದೆ. ಕ್ಯಾಮರಾ ಸಹಾಯದಿಂದ ಪಾಸ್​ವರ್ಡ್ ​ಕದಿಯುತ್ತಿದ್ರು: ನ.13ರಂದು ನ್ಯೂ ಬಿಇಎಲ್ ಬಳಿಯ ಎಂಇಎಸ್ ರಸ್ತೆ ಸಮೀಪದ ಎಸ್​ಬಿಐ ಎಟಿಎಂನಲ್ಲಿ ಸ್ಕಿಮ್ಮರ್ ಡಿವೈಸ್ ಅಳವಡಿಸಿದ್ದಾರೆ. […]

ಎಲ್ಲೆ ಮೀರಿದ ನೈಜೀರಿಯ ಪ್ರಜೆಗಳ ಹಾವಳಿ, ATMಗೂ ಕೈಹಾಕಿದ್ದಾರೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 03, 2019 | 1:32 PM

Share

ಬೆಂಗಳೂರು: ನಗರದಲ್ಲಿ ನೈಜೀರಿಯ ಪ್ರಜೆಗಳ ಹಾವಳಿ ಮಿತಿಮೀರಿದೆ. ದೇಶ ಬಿಟ್ಟು ದೇಶಕ್ಕೆ ಬಂದಿರುವ ವಿದೇಶಿಗರಿಗೆ ಇಲ್ಲಿ ಹಣದ ಅವಶ್ಯಕತೆ ಇದೆ. ಅದಕ್ಕಾಗಿ ಡ್ರಗ್ಸ್​ ಸೇರಿದಂತೆ ಹಲವು ದಂಧೆಗಳಲ್ಲಿ ತೊಡಗಿದ್ದಾರೆ. ಇದೂ ಸಾಲದು ಅಂತಾ ಖರ್ಚಿಗಾಗಿ ATMಗೂ ಕೈಹಾಕಿದ್ದಾರೆ! ನೈಜೀರಿಯ ಪ್ರಜೆಗಳು ಎಂಟಿಎಂ ಮಷಿನ್​ಗೆ ಸ್ಕಿಮ್ಮರ್ ಡಿವೈಸ್ ಅಳವಡಿಸಿ ಮತ್ತೊಂದು ದಂಧೆಗೆ ಕೈಹಾಕಿರೋದು ಬೆಳಕಿಗೆ ಬಂದಿದೆ.

ಕ್ಯಾಮರಾ ಸಹಾಯದಿಂದ ಪಾಸ್​ವರ್ಡ್ ​ಕದಿಯುತ್ತಿದ್ರು: ನ.13ರಂದು ನ್ಯೂ ಬಿಇಎಲ್ ಬಳಿಯ ಎಂಇಎಸ್ ರಸ್ತೆ ಸಮೀಪದ ಎಸ್​ಬಿಐ ಎಟಿಎಂನಲ್ಲಿ ಸ್ಕಿಮ್ಮರ್ ಡಿವೈಸ್ ಅಳವಡಿಸಿದ್ದಾರೆ. ATM ಡಾಟಾ ಮತ್ತು ಕ್ಯಾಮರಾ ಸಹಾಯದಿಂದ ಗ್ರಾಹಕರ ಪಾಸ್​ವರ್ಡ್​ ಕಳ್ಳತನ ಮಾಡುತ್ತಿದ್ರು. ಥಾಮಸ್ ಎಂಬುವರು ಎಟಿಎಂನಲ್ಲಿ ಹಣ ಡ್ರಾ ಮಾಡಲು ತೆರಳಿದ್ದಾಗ ಕೃತ್ಯ ಬೆಳಕಿಗೆ ಬಂದಿದೆ. ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಜಾಲಹಳ್ಳಿ ಪೊಲೀಸರು ಸ್ಕಿಮ್ಮರ್ ಮತ್ತು ಕ್ಯಾಮರಾ ವಶಪಡಿಸಿಕೊಂಡಿದ್ದಾರೆ. ನೈಜೀರಿಯನ್ ಪ್ರಜೆಗಳು ಸ್ಕಿಮ್ಮರ್ ಅಳವಡಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಸದ್ಯ ಭದ್ರತೆ ಲೋಪದ ಬಗ್ಗೆ ಬ್ಯಾಂಕ್​ ಸಿಬ್ಬಂದಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್