AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲೆ ಮೀರಿದ ನೈಜೀರಿಯ ಪ್ರಜೆಗಳ ಹಾವಳಿ, ATMಗೂ ಕೈಹಾಕಿದ್ದಾರೆ!

ಬೆಂಗಳೂರು: ನಗರದಲ್ಲಿ ನೈಜೀರಿಯ ಪ್ರಜೆಗಳ ಹಾವಳಿ ಮಿತಿಮೀರಿದೆ. ದೇಶ ಬಿಟ್ಟು ದೇಶಕ್ಕೆ ಬಂದಿರುವ ವಿದೇಶಿಗರಿಗೆ ಇಲ್ಲಿ ಹಣದ ಅವಶ್ಯಕತೆ ಇದೆ. ಅದಕ್ಕಾಗಿ ಡ್ರಗ್ಸ್​ ಸೇರಿದಂತೆ ಹಲವು ದಂಧೆಗಳಲ್ಲಿ ತೊಡಗಿದ್ದಾರೆ. ಇದೂ ಸಾಲದು ಅಂತಾ ಖರ್ಚಿಗಾಗಿ ATMಗೂ ಕೈಹಾಕಿದ್ದಾರೆ! ನೈಜೀರಿಯ ಪ್ರಜೆಗಳು ಎಂಟಿಎಂ ಮಷಿನ್​ಗೆ ಸ್ಕಿಮ್ಮರ್ ಡಿವೈಸ್ ಅಳವಡಿಸಿ ಮತ್ತೊಂದು ದಂಧೆಗೆ ಕೈಹಾಕಿರೋದು ಬೆಳಕಿಗೆ ಬಂದಿದೆ. ಕ್ಯಾಮರಾ ಸಹಾಯದಿಂದ ಪಾಸ್​ವರ್ಡ್ ​ಕದಿಯುತ್ತಿದ್ರು: ನ.13ರಂದು ನ್ಯೂ ಬಿಇಎಲ್ ಬಳಿಯ ಎಂಇಎಸ್ ರಸ್ತೆ ಸಮೀಪದ ಎಸ್​ಬಿಐ ಎಟಿಎಂನಲ್ಲಿ ಸ್ಕಿಮ್ಮರ್ ಡಿವೈಸ್ ಅಳವಡಿಸಿದ್ದಾರೆ. […]

ಎಲ್ಲೆ ಮೀರಿದ ನೈಜೀರಿಯ ಪ್ರಜೆಗಳ ಹಾವಳಿ, ATMಗೂ ಕೈಹಾಕಿದ್ದಾರೆ!
ಸಾಧು ಶ್ರೀನಾಥ್​
|

Updated on: Dec 03, 2019 | 1:32 PM

Share

ಬೆಂಗಳೂರು: ನಗರದಲ್ಲಿ ನೈಜೀರಿಯ ಪ್ರಜೆಗಳ ಹಾವಳಿ ಮಿತಿಮೀರಿದೆ. ದೇಶ ಬಿಟ್ಟು ದೇಶಕ್ಕೆ ಬಂದಿರುವ ವಿದೇಶಿಗರಿಗೆ ಇಲ್ಲಿ ಹಣದ ಅವಶ್ಯಕತೆ ಇದೆ. ಅದಕ್ಕಾಗಿ ಡ್ರಗ್ಸ್​ ಸೇರಿದಂತೆ ಹಲವು ದಂಧೆಗಳಲ್ಲಿ ತೊಡಗಿದ್ದಾರೆ. ಇದೂ ಸಾಲದು ಅಂತಾ ಖರ್ಚಿಗಾಗಿ ATMಗೂ ಕೈಹಾಕಿದ್ದಾರೆ! ನೈಜೀರಿಯ ಪ್ರಜೆಗಳು ಎಂಟಿಎಂ ಮಷಿನ್​ಗೆ ಸ್ಕಿಮ್ಮರ್ ಡಿವೈಸ್ ಅಳವಡಿಸಿ ಮತ್ತೊಂದು ದಂಧೆಗೆ ಕೈಹಾಕಿರೋದು ಬೆಳಕಿಗೆ ಬಂದಿದೆ.

ಕ್ಯಾಮರಾ ಸಹಾಯದಿಂದ ಪಾಸ್​ವರ್ಡ್ ​ಕದಿಯುತ್ತಿದ್ರು: ನ.13ರಂದು ನ್ಯೂ ಬಿಇಎಲ್ ಬಳಿಯ ಎಂಇಎಸ್ ರಸ್ತೆ ಸಮೀಪದ ಎಸ್​ಬಿಐ ಎಟಿಎಂನಲ್ಲಿ ಸ್ಕಿಮ್ಮರ್ ಡಿವೈಸ್ ಅಳವಡಿಸಿದ್ದಾರೆ. ATM ಡಾಟಾ ಮತ್ತು ಕ್ಯಾಮರಾ ಸಹಾಯದಿಂದ ಗ್ರಾಹಕರ ಪಾಸ್​ವರ್ಡ್​ ಕಳ್ಳತನ ಮಾಡುತ್ತಿದ್ರು. ಥಾಮಸ್ ಎಂಬುವರು ಎಟಿಎಂನಲ್ಲಿ ಹಣ ಡ್ರಾ ಮಾಡಲು ತೆರಳಿದ್ದಾಗ ಕೃತ್ಯ ಬೆಳಕಿಗೆ ಬಂದಿದೆ. ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಜಾಲಹಳ್ಳಿ ಪೊಲೀಸರು ಸ್ಕಿಮ್ಮರ್ ಮತ್ತು ಕ್ಯಾಮರಾ ವಶಪಡಿಸಿಕೊಂಡಿದ್ದಾರೆ. ನೈಜೀರಿಯನ್ ಪ್ರಜೆಗಳು ಸ್ಕಿಮ್ಮರ್ ಅಳವಡಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಸದ್ಯ ಭದ್ರತೆ ಲೋಪದ ಬಗ್ಗೆ ಬ್ಯಾಂಕ್​ ಸಿಬ್ಬಂದಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್