AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲೆ ಮೀರಿದ ನೈಜೀರಿಯ ಪ್ರಜೆಗಳ ಹಾವಳಿ, ATMಗೂ ಕೈಹಾಕಿದ್ದಾರೆ!

ಬೆಂಗಳೂರು: ನಗರದಲ್ಲಿ ನೈಜೀರಿಯ ಪ್ರಜೆಗಳ ಹಾವಳಿ ಮಿತಿಮೀರಿದೆ. ದೇಶ ಬಿಟ್ಟು ದೇಶಕ್ಕೆ ಬಂದಿರುವ ವಿದೇಶಿಗರಿಗೆ ಇಲ್ಲಿ ಹಣದ ಅವಶ್ಯಕತೆ ಇದೆ. ಅದಕ್ಕಾಗಿ ಡ್ರಗ್ಸ್​ ಸೇರಿದಂತೆ ಹಲವು ದಂಧೆಗಳಲ್ಲಿ ತೊಡಗಿದ್ದಾರೆ. ಇದೂ ಸಾಲದು ಅಂತಾ ಖರ್ಚಿಗಾಗಿ ATMಗೂ ಕೈಹಾಕಿದ್ದಾರೆ! ನೈಜೀರಿಯ ಪ್ರಜೆಗಳು ಎಂಟಿಎಂ ಮಷಿನ್​ಗೆ ಸ್ಕಿಮ್ಮರ್ ಡಿವೈಸ್ ಅಳವಡಿಸಿ ಮತ್ತೊಂದು ದಂಧೆಗೆ ಕೈಹಾಕಿರೋದು ಬೆಳಕಿಗೆ ಬಂದಿದೆ. ಕ್ಯಾಮರಾ ಸಹಾಯದಿಂದ ಪಾಸ್​ವರ್ಡ್ ​ಕದಿಯುತ್ತಿದ್ರು: ನ.13ರಂದು ನ್ಯೂ ಬಿಇಎಲ್ ಬಳಿಯ ಎಂಇಎಸ್ ರಸ್ತೆ ಸಮೀಪದ ಎಸ್​ಬಿಐ ಎಟಿಎಂನಲ್ಲಿ ಸ್ಕಿಮ್ಮರ್ ಡಿವೈಸ್ ಅಳವಡಿಸಿದ್ದಾರೆ. […]

ಎಲ್ಲೆ ಮೀರಿದ ನೈಜೀರಿಯ ಪ್ರಜೆಗಳ ಹಾವಳಿ, ATMಗೂ ಕೈಹಾಕಿದ್ದಾರೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 03, 2019 | 1:32 PM

Share

ಬೆಂಗಳೂರು: ನಗರದಲ್ಲಿ ನೈಜೀರಿಯ ಪ್ರಜೆಗಳ ಹಾವಳಿ ಮಿತಿಮೀರಿದೆ. ದೇಶ ಬಿಟ್ಟು ದೇಶಕ್ಕೆ ಬಂದಿರುವ ವಿದೇಶಿಗರಿಗೆ ಇಲ್ಲಿ ಹಣದ ಅವಶ್ಯಕತೆ ಇದೆ. ಅದಕ್ಕಾಗಿ ಡ್ರಗ್ಸ್​ ಸೇರಿದಂತೆ ಹಲವು ದಂಧೆಗಳಲ್ಲಿ ತೊಡಗಿದ್ದಾರೆ. ಇದೂ ಸಾಲದು ಅಂತಾ ಖರ್ಚಿಗಾಗಿ ATMಗೂ ಕೈಹಾಕಿದ್ದಾರೆ! ನೈಜೀರಿಯ ಪ್ರಜೆಗಳು ಎಂಟಿಎಂ ಮಷಿನ್​ಗೆ ಸ್ಕಿಮ್ಮರ್ ಡಿವೈಸ್ ಅಳವಡಿಸಿ ಮತ್ತೊಂದು ದಂಧೆಗೆ ಕೈಹಾಕಿರೋದು ಬೆಳಕಿಗೆ ಬಂದಿದೆ.

ಕ್ಯಾಮರಾ ಸಹಾಯದಿಂದ ಪಾಸ್​ವರ್ಡ್ ​ಕದಿಯುತ್ತಿದ್ರು: ನ.13ರಂದು ನ್ಯೂ ಬಿಇಎಲ್ ಬಳಿಯ ಎಂಇಎಸ್ ರಸ್ತೆ ಸಮೀಪದ ಎಸ್​ಬಿಐ ಎಟಿಎಂನಲ್ಲಿ ಸ್ಕಿಮ್ಮರ್ ಡಿವೈಸ್ ಅಳವಡಿಸಿದ್ದಾರೆ. ATM ಡಾಟಾ ಮತ್ತು ಕ್ಯಾಮರಾ ಸಹಾಯದಿಂದ ಗ್ರಾಹಕರ ಪಾಸ್​ವರ್ಡ್​ ಕಳ್ಳತನ ಮಾಡುತ್ತಿದ್ರು. ಥಾಮಸ್ ಎಂಬುವರು ಎಟಿಎಂನಲ್ಲಿ ಹಣ ಡ್ರಾ ಮಾಡಲು ತೆರಳಿದ್ದಾಗ ಕೃತ್ಯ ಬೆಳಕಿಗೆ ಬಂದಿದೆ. ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಜಾಲಹಳ್ಳಿ ಪೊಲೀಸರು ಸ್ಕಿಮ್ಮರ್ ಮತ್ತು ಕ್ಯಾಮರಾ ವಶಪಡಿಸಿಕೊಂಡಿದ್ದಾರೆ. ನೈಜೀರಿಯನ್ ಪ್ರಜೆಗಳು ಸ್ಕಿಮ್ಮರ್ ಅಳವಡಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಸದ್ಯ ಭದ್ರತೆ ಲೋಪದ ಬಗ್ಗೆ ಬ್ಯಾಂಕ್​ ಸಿಬ್ಬಂದಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ