AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಸಿ ವಸ್ತುಗಳನ್ನು ಡೆಲಿವರಿ ಮಾಡಲು ಬಂದಿದ್ದ ವ್ಯಕ್ತಿಯಿಂದ ಮಹಿಳೆಯ ಮೇಲೆ ಅತ್ಯಾಚಾರ

ದಿನಸಿ ವಸ್ತುಗಳನ್ನು ಡೆಲಿವರಿ ಮಾಡಲು ಬಂದಿದ್ದ ವ್ಯಕ್ತಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಗ್ರೇಟರ್ ನೋಯ್ಡಾದ ಬಹುಮಹಡಿ ಅಪಾರ್ಟ್‌ಮೆಂಟ್‌ನಲ್ಲಿ ಇರುವ ಮಹಿಳೆ ಮೊಬೈಲ್ ಆ್ಯಪ್‌ನಿಂದ ದಿನಸಿ ವಸ್ತುಗಳನ್ನು ಆರ್ಡರ್ ಮಾಡಿದ್ದರು.

ದಿನಸಿ ವಸ್ತುಗಳನ್ನು ಡೆಲಿವರಿ ಮಾಡಲು ಬಂದಿದ್ದ ವ್ಯಕ್ತಿಯಿಂದ ಮಹಿಳೆಯ ಮೇಲೆ ಅತ್ಯಾಚಾರ
ಆರೋಪಿImage Credit source: NDTV
ನಯನಾ ರಾಜೀವ್
|

Updated on: Oct 30, 2023 | 8:06 AM

Share

ದಿನಸಿ ವಸ್ತುಗಳನ್ನು ಡೆಲಿವರಿ ಮಾಡಲು ಬಂದಿದ್ದ ವ್ಯಕ್ತಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಗ್ರೇಟರ್ ನೋಯ್ಡಾದ ಬಹುಮಹಡಿ ಅಪಾರ್ಟ್‌ಮೆಂಟ್‌ನಲ್ಲಿ ಇರುವ ಮಹಿಳೆ ಮೊಬೈಲ್ ಆ್ಯಪ್‌ನಿಂದ ದಿನಸಿ ವಸ್ತುಗಳನ್ನು ಆರ್ಡರ್ ಮಾಡಿದ್ದರು.

ಆರೋಪಿ ಸುಮಿತ್ ಸಿಂಗ್ ದಿನಸಿ ವಸ್ತುಗಳನ್ನು ನೀಡಲು ಸ್ಥಳಕ್ಕೆ ತಲುಪಿದಾಗ ಆಕೆ ಒಬ್ಬಳೇ ಇರುವುದು ಗೊತ್ತಾಗಿದೆ, ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರವೆಸಗಿ ಕೂಡಲೇ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಈ ಘಟನೆ ನಡೆದಿದ್ದು, ಅದೇ ದಿನ ಮಹಿಳೆ ಪೊಲೀಸ್ ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ತಂಡಗಳನ್ನು ರಚಿಸಿದ್ದು, ಅಂತಿಮವಾಗಿ ಗ್ರೇಟರ್ ನೋಯ್ಡಾದ ವಸತಿ ಪ್ರದೇಶದಲ್ಲಿ ಪತ್ತೆಯಾಗಿದ್ದಾನೆ. ಆತನನ್ನು ಬಂಧಿಸಲು ಪೊಲೀಸ್ ತಂಡವು ಸ್ಥಳಕ್ಕೆ ಬಂದಾಗ, ಸುಮಿತ್ ಒಬ್ಬ ಕಾನ್‌ಸ್ಟೆಬಲ್‌ನಿಂದ ಪಿಸ್ತೂಲ್ ಕಿತ್ತುಕೊಂಡು ಓಡಿ ಹೋಗಲು ಪ್ರಯತ್ನಪಟ್ಟಿದ್ದ.

ಮತ್ತಷ್ಟು ಓದಿ: ಟಿಶ್ಯೂ ಪೇಪರ್ ವಿಚಾರಕ್ಕೆ ಯುವಕರಿಗೆ ಚಾಕುವಿನಿಂದ ಇರಿದ ಪಾನ್ ಶಾಪ್ ಮಾಲೀಕ

ಪೊಲೀಸರು ಆತನ ಹತ್ತುರ ಬಂದಾಗ ಆತ ಪೊಲೀಸರ ಕಡೆಗೆ ಗುಂಡು ಹಾರಿಸಿದ್ದಾನೆ, ಹಾಗಾಗಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.

ಸುಮಿತ್ ನನ್ನು ಬಂಧಿಸಲಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಹಿಂದೆ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ