AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ.. ಹೈವೇಯಲ್ಲಿ ದರೋಡೆ: ಖತರ್ನಾಕ್​ ‘ಶಾಸ್ತ್ರಿ ಗ್ಯಾಂಗ್​’ ಕೊನೆಗೂ ಅಂದರ್​

ಬೆಂಗಳೂರು: ನಗರದ ಈಶಾನ್ಯ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹೆದ್ದರಿಯಲ್ಲಿ ಸಂಚರಿಸುವವರನ್ನ ದರೋಡೆ ಮಾಡುತ್ತಿದ್ದ ಎರಡು ಪ್ರತ್ಯೇಕ ಗ್ಯಾಂಗ್ ಸದಸ್ಯರನ್ನು ಬಂಧಿಸಿದ್ದಾರೆ. ಕೊಡಿಗೆಹಳ್ಳಿ ಠಾಣಾ ಪೊಲೀಸರಿಂದ ಐವರು ಆರೋಪಿಗಳ ಬಂಧನವಾಗಿದ್ದು, ಶೇಖ್ ಅಹಮದ್, ಹಾಗೂ ಅತೀಖ್ ಎಂಬುವವರನ್ನು ಬಂಧಿಸಲಾಗಿದೆ. ಬಸ್ ನಿಲ್ದಾಣಗಳಲ್ಲಿ ನಿಂತ ಪ್ರಯಾಣಿಕರನ್ನ ಹೆದರಿಸಿ ಆರೋಪಿಗಳು ದರೋಡೆ ಮಾಡುತ್ತಿದ್ದರು. ಬಂಧಿತರಿಂದ 8 ಲಕ್ಷ 40 ಸಾವಿರ ಮೌಲ್ಯದ ಚಿನ್ನಾಭರಣ, 2 ಕಾರುಗಳು ಜಫ್ತಿ ಮಾಡಲಾಗಿದೆ. ಬಂಧಿತರ ವಿರುದ್ಧ ಈಶಾನ್ಯ ಹಾಗೂ ಉತ್ತರ ವಿಭಾಗದ ವಿವಿಧ […]

ಕುಡಿದ ಮತ್ತಿನಲ್ಲಿ.. ಹೈವೇಯಲ್ಲಿ ದರೋಡೆ: ಖತರ್ನಾಕ್​ ‘ಶಾಸ್ತ್ರಿ ಗ್ಯಾಂಗ್​’ ಕೊನೆಗೂ ಅಂದರ್​
ಪೃಥ್ವಿಶಂಕರ
|

Updated on: Nov 16, 2020 | 5:51 PM

Share

ಬೆಂಗಳೂರು: ನಗರದ ಈಶಾನ್ಯ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹೆದ್ದರಿಯಲ್ಲಿ ಸಂಚರಿಸುವವರನ್ನ ದರೋಡೆ ಮಾಡುತ್ತಿದ್ದ ಎರಡು ಪ್ರತ್ಯೇಕ ಗ್ಯಾಂಗ್ ಸದಸ್ಯರನ್ನು ಬಂಧಿಸಿದ್ದಾರೆ.

ಕೊಡಿಗೆಹಳ್ಳಿ ಠಾಣಾ ಪೊಲೀಸರಿಂದ ಐವರು ಆರೋಪಿಗಳ ಬಂಧನವಾಗಿದ್ದು, ಶೇಖ್ ಅಹಮದ್, ಹಾಗೂ ಅತೀಖ್ ಎಂಬುವವರನ್ನು ಬಂಧಿಸಲಾಗಿದೆ. ಬಸ್ ನಿಲ್ದಾಣಗಳಲ್ಲಿ ನಿಂತ ಪ್ರಯಾಣಿಕರನ್ನ ಹೆದರಿಸಿ ಆರೋಪಿಗಳು ದರೋಡೆ ಮಾಡುತ್ತಿದ್ದರು. ಬಂಧಿತರಿಂದ 8 ಲಕ್ಷ 40 ಸಾವಿರ ಮೌಲ್ಯದ ಚಿನ್ನಾಭರಣ, 2 ಕಾರುಗಳು ಜಫ್ತಿ ಮಾಡಲಾಗಿದೆ.

ಬಂಧಿತರ ವಿರುದ್ಧ ಈಶಾನ್ಯ ಹಾಗೂ ಉತ್ತರ ವಿಭಾಗದ ವಿವಿಧ ಠಾಣೆಗಳಲ್ಲಿ ಪ್ರಕರಣಗಳಿವೆ‌. ಕುಡಿದ ಮತ್ತಿನಲ್ಲಿ‌ ದರೋಡೆಗಿಳಿಯುತ್ತಿದ್ದ ಕುಖ್ಯಾತ ಶಾಸ್ತ್ರಿ ಗ್ಯಾಂಗ್ ಸಹ ಬಂಧನವಾಗಿದ್ದು, ಗ್ಯಾಂಗ್​ ಸದಸ್ಯರಾದ ಶ್ರೀಪಾದ ಶಾಸ್ತ್ರಿ, ವಿನ್ಸೆಂಟ್ ಬಾಬು, ಆಕಾಶ್ ನಾಯ್ಡು ಎಂಬುವವರನ್ನು ಬಂಧಿಸಲಾಗಿದೆ. ಕುಡಿದ ಅಮಲಿನಲ್ಲಿ ಸಾರ್ವಜನಿಕರನ್ನ ಆರೋಪಿಗಳು ದರೋಡೆ ಮಾಡುತ್ತಿದ್ದರು. ಬಂಧಿತರಿಂದ 1 ಲಕ್ಷದ 50 ಸಾವಿರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!