AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ.. ಹೈವೇಯಲ್ಲಿ ದರೋಡೆ: ಖತರ್ನಾಕ್​ ‘ಶಾಸ್ತ್ರಿ ಗ್ಯಾಂಗ್​’ ಕೊನೆಗೂ ಅಂದರ್​

ಬೆಂಗಳೂರು: ನಗರದ ಈಶಾನ್ಯ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹೆದ್ದರಿಯಲ್ಲಿ ಸಂಚರಿಸುವವರನ್ನ ದರೋಡೆ ಮಾಡುತ್ತಿದ್ದ ಎರಡು ಪ್ರತ್ಯೇಕ ಗ್ಯಾಂಗ್ ಸದಸ್ಯರನ್ನು ಬಂಧಿಸಿದ್ದಾರೆ. ಕೊಡಿಗೆಹಳ್ಳಿ ಠಾಣಾ ಪೊಲೀಸರಿಂದ ಐವರು ಆರೋಪಿಗಳ ಬಂಧನವಾಗಿದ್ದು, ಶೇಖ್ ಅಹಮದ್, ಹಾಗೂ ಅತೀಖ್ ಎಂಬುವವರನ್ನು ಬಂಧಿಸಲಾಗಿದೆ. ಬಸ್ ನಿಲ್ದಾಣಗಳಲ್ಲಿ ನಿಂತ ಪ್ರಯಾಣಿಕರನ್ನ ಹೆದರಿಸಿ ಆರೋಪಿಗಳು ದರೋಡೆ ಮಾಡುತ್ತಿದ್ದರು. ಬಂಧಿತರಿಂದ 8 ಲಕ್ಷ 40 ಸಾವಿರ ಮೌಲ್ಯದ ಚಿನ್ನಾಭರಣ, 2 ಕಾರುಗಳು ಜಫ್ತಿ ಮಾಡಲಾಗಿದೆ. ಬಂಧಿತರ ವಿರುದ್ಧ ಈಶಾನ್ಯ ಹಾಗೂ ಉತ್ತರ ವಿಭಾಗದ ವಿವಿಧ […]

ಕುಡಿದ ಮತ್ತಿನಲ್ಲಿ.. ಹೈವೇಯಲ್ಲಿ ದರೋಡೆ: ಖತರ್ನಾಕ್​ ‘ಶಾಸ್ತ್ರಿ ಗ್ಯಾಂಗ್​’ ಕೊನೆಗೂ ಅಂದರ್​
ಪೃಥ್ವಿಶಂಕರ
|

Updated on: Nov 16, 2020 | 5:51 PM

Share

ಬೆಂಗಳೂರು: ನಗರದ ಈಶಾನ್ಯ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹೆದ್ದರಿಯಲ್ಲಿ ಸಂಚರಿಸುವವರನ್ನ ದರೋಡೆ ಮಾಡುತ್ತಿದ್ದ ಎರಡು ಪ್ರತ್ಯೇಕ ಗ್ಯಾಂಗ್ ಸದಸ್ಯರನ್ನು ಬಂಧಿಸಿದ್ದಾರೆ.

ಕೊಡಿಗೆಹಳ್ಳಿ ಠಾಣಾ ಪೊಲೀಸರಿಂದ ಐವರು ಆರೋಪಿಗಳ ಬಂಧನವಾಗಿದ್ದು, ಶೇಖ್ ಅಹಮದ್, ಹಾಗೂ ಅತೀಖ್ ಎಂಬುವವರನ್ನು ಬಂಧಿಸಲಾಗಿದೆ. ಬಸ್ ನಿಲ್ದಾಣಗಳಲ್ಲಿ ನಿಂತ ಪ್ರಯಾಣಿಕರನ್ನ ಹೆದರಿಸಿ ಆರೋಪಿಗಳು ದರೋಡೆ ಮಾಡುತ್ತಿದ್ದರು. ಬಂಧಿತರಿಂದ 8 ಲಕ್ಷ 40 ಸಾವಿರ ಮೌಲ್ಯದ ಚಿನ್ನಾಭರಣ, 2 ಕಾರುಗಳು ಜಫ್ತಿ ಮಾಡಲಾಗಿದೆ.

ಬಂಧಿತರ ವಿರುದ್ಧ ಈಶಾನ್ಯ ಹಾಗೂ ಉತ್ತರ ವಿಭಾಗದ ವಿವಿಧ ಠಾಣೆಗಳಲ್ಲಿ ಪ್ರಕರಣಗಳಿವೆ‌. ಕುಡಿದ ಮತ್ತಿನಲ್ಲಿ‌ ದರೋಡೆಗಿಳಿಯುತ್ತಿದ್ದ ಕುಖ್ಯಾತ ಶಾಸ್ತ್ರಿ ಗ್ಯಾಂಗ್ ಸಹ ಬಂಧನವಾಗಿದ್ದು, ಗ್ಯಾಂಗ್​ ಸದಸ್ಯರಾದ ಶ್ರೀಪಾದ ಶಾಸ್ತ್ರಿ, ವಿನ್ಸೆಂಟ್ ಬಾಬು, ಆಕಾಶ್ ನಾಯ್ಡು ಎಂಬುವವರನ್ನು ಬಂಧಿಸಲಾಗಿದೆ. ಕುಡಿದ ಅಮಲಿನಲ್ಲಿ ಸಾರ್ವಜನಿಕರನ್ನ ಆರೋಪಿಗಳು ದರೋಡೆ ಮಾಡುತ್ತಿದ್ದರು. ಬಂಧಿತರಿಂದ 1 ಲಕ್ಷದ 50 ಸಾವಿರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?