AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ.. ಹೈವೇಯಲ್ಲಿ ದರೋಡೆ: ಖತರ್ನಾಕ್​ ‘ಶಾಸ್ತ್ರಿ ಗ್ಯಾಂಗ್​’ ಕೊನೆಗೂ ಅಂದರ್​

ಬೆಂಗಳೂರು: ನಗರದ ಈಶಾನ್ಯ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹೆದ್ದರಿಯಲ್ಲಿ ಸಂಚರಿಸುವವರನ್ನ ದರೋಡೆ ಮಾಡುತ್ತಿದ್ದ ಎರಡು ಪ್ರತ್ಯೇಕ ಗ್ಯಾಂಗ್ ಸದಸ್ಯರನ್ನು ಬಂಧಿಸಿದ್ದಾರೆ. ಕೊಡಿಗೆಹಳ್ಳಿ ಠಾಣಾ ಪೊಲೀಸರಿಂದ ಐವರು ಆರೋಪಿಗಳ ಬಂಧನವಾಗಿದ್ದು, ಶೇಖ್ ಅಹಮದ್, ಹಾಗೂ ಅತೀಖ್ ಎಂಬುವವರನ್ನು ಬಂಧಿಸಲಾಗಿದೆ. ಬಸ್ ನಿಲ್ದಾಣಗಳಲ್ಲಿ ನಿಂತ ಪ್ರಯಾಣಿಕರನ್ನ ಹೆದರಿಸಿ ಆರೋಪಿಗಳು ದರೋಡೆ ಮಾಡುತ್ತಿದ್ದರು. ಬಂಧಿತರಿಂದ 8 ಲಕ್ಷ 40 ಸಾವಿರ ಮೌಲ್ಯದ ಚಿನ್ನಾಭರಣ, 2 ಕಾರುಗಳು ಜಫ್ತಿ ಮಾಡಲಾಗಿದೆ. ಬಂಧಿತರ ವಿರುದ್ಧ ಈಶಾನ್ಯ ಹಾಗೂ ಉತ್ತರ ವಿಭಾಗದ ವಿವಿಧ […]

ಕುಡಿದ ಮತ್ತಿನಲ್ಲಿ.. ಹೈವೇಯಲ್ಲಿ ದರೋಡೆ: ಖತರ್ನಾಕ್​ ‘ಶಾಸ್ತ್ರಿ ಗ್ಯಾಂಗ್​’ ಕೊನೆಗೂ ಅಂದರ್​
ಪೃಥ್ವಿಶಂಕರ
|

Updated on: Nov 16, 2020 | 5:51 PM

Share

ಬೆಂಗಳೂರು: ನಗರದ ಈಶಾನ್ಯ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹೆದ್ದರಿಯಲ್ಲಿ ಸಂಚರಿಸುವವರನ್ನ ದರೋಡೆ ಮಾಡುತ್ತಿದ್ದ ಎರಡು ಪ್ರತ್ಯೇಕ ಗ್ಯಾಂಗ್ ಸದಸ್ಯರನ್ನು ಬಂಧಿಸಿದ್ದಾರೆ.

ಕೊಡಿಗೆಹಳ್ಳಿ ಠಾಣಾ ಪೊಲೀಸರಿಂದ ಐವರು ಆರೋಪಿಗಳ ಬಂಧನವಾಗಿದ್ದು, ಶೇಖ್ ಅಹಮದ್, ಹಾಗೂ ಅತೀಖ್ ಎಂಬುವವರನ್ನು ಬಂಧಿಸಲಾಗಿದೆ. ಬಸ್ ನಿಲ್ದಾಣಗಳಲ್ಲಿ ನಿಂತ ಪ್ರಯಾಣಿಕರನ್ನ ಹೆದರಿಸಿ ಆರೋಪಿಗಳು ದರೋಡೆ ಮಾಡುತ್ತಿದ್ದರು. ಬಂಧಿತರಿಂದ 8 ಲಕ್ಷ 40 ಸಾವಿರ ಮೌಲ್ಯದ ಚಿನ್ನಾಭರಣ, 2 ಕಾರುಗಳು ಜಫ್ತಿ ಮಾಡಲಾಗಿದೆ.

ಬಂಧಿತರ ವಿರುದ್ಧ ಈಶಾನ್ಯ ಹಾಗೂ ಉತ್ತರ ವಿಭಾಗದ ವಿವಿಧ ಠಾಣೆಗಳಲ್ಲಿ ಪ್ರಕರಣಗಳಿವೆ‌. ಕುಡಿದ ಮತ್ತಿನಲ್ಲಿ‌ ದರೋಡೆಗಿಳಿಯುತ್ತಿದ್ದ ಕುಖ್ಯಾತ ಶಾಸ್ತ್ರಿ ಗ್ಯಾಂಗ್ ಸಹ ಬಂಧನವಾಗಿದ್ದು, ಗ್ಯಾಂಗ್​ ಸದಸ್ಯರಾದ ಶ್ರೀಪಾದ ಶಾಸ್ತ್ರಿ, ವಿನ್ಸೆಂಟ್ ಬಾಬು, ಆಕಾಶ್ ನಾಯ್ಡು ಎಂಬುವವರನ್ನು ಬಂಧಿಸಲಾಗಿದೆ. ಕುಡಿದ ಅಮಲಿನಲ್ಲಿ ಸಾರ್ವಜನಿಕರನ್ನ ಆರೋಪಿಗಳು ದರೋಡೆ ಮಾಡುತ್ತಿದ್ದರು. ಬಂಧಿತರಿಂದ 1 ಲಕ್ಷದ 50 ಸಾವಿರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?