AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ.. ಹೈವೇಯಲ್ಲಿ ದರೋಡೆ: ಖತರ್ನಾಕ್​ ‘ಶಾಸ್ತ್ರಿ ಗ್ಯಾಂಗ್​’ ಕೊನೆಗೂ ಅಂದರ್​

ಬೆಂಗಳೂರು: ನಗರದ ಈಶಾನ್ಯ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹೆದ್ದರಿಯಲ್ಲಿ ಸಂಚರಿಸುವವರನ್ನ ದರೋಡೆ ಮಾಡುತ್ತಿದ್ದ ಎರಡು ಪ್ರತ್ಯೇಕ ಗ್ಯಾಂಗ್ ಸದಸ್ಯರನ್ನು ಬಂಧಿಸಿದ್ದಾರೆ. ಕೊಡಿಗೆಹಳ್ಳಿ ಠಾಣಾ ಪೊಲೀಸರಿಂದ ಐವರು ಆರೋಪಿಗಳ ಬಂಧನವಾಗಿದ್ದು, ಶೇಖ್ ಅಹಮದ್, ಹಾಗೂ ಅತೀಖ್ ಎಂಬುವವರನ್ನು ಬಂಧಿಸಲಾಗಿದೆ. ಬಸ್ ನಿಲ್ದಾಣಗಳಲ್ಲಿ ನಿಂತ ಪ್ರಯಾಣಿಕರನ್ನ ಹೆದರಿಸಿ ಆರೋಪಿಗಳು ದರೋಡೆ ಮಾಡುತ್ತಿದ್ದರು. ಬಂಧಿತರಿಂದ 8 ಲಕ್ಷ 40 ಸಾವಿರ ಮೌಲ್ಯದ ಚಿನ್ನಾಭರಣ, 2 ಕಾರುಗಳು ಜಫ್ತಿ ಮಾಡಲಾಗಿದೆ. ಬಂಧಿತರ ವಿರುದ್ಧ ಈಶಾನ್ಯ ಹಾಗೂ ಉತ್ತರ ವಿಭಾಗದ ವಿವಿಧ […]

ಕುಡಿದ ಮತ್ತಿನಲ್ಲಿ.. ಹೈವೇಯಲ್ಲಿ ದರೋಡೆ: ಖತರ್ನಾಕ್​ ‘ಶಾಸ್ತ್ರಿ ಗ್ಯಾಂಗ್​’ ಕೊನೆಗೂ ಅಂದರ್​
ಪೃಥ್ವಿಶಂಕರ
|

Updated on: Nov 16, 2020 | 5:51 PM

Share

ಬೆಂಗಳೂರು: ನಗರದ ಈಶಾನ್ಯ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹೆದ್ದರಿಯಲ್ಲಿ ಸಂಚರಿಸುವವರನ್ನ ದರೋಡೆ ಮಾಡುತ್ತಿದ್ದ ಎರಡು ಪ್ರತ್ಯೇಕ ಗ್ಯಾಂಗ್ ಸದಸ್ಯರನ್ನು ಬಂಧಿಸಿದ್ದಾರೆ.

ಕೊಡಿಗೆಹಳ್ಳಿ ಠಾಣಾ ಪೊಲೀಸರಿಂದ ಐವರು ಆರೋಪಿಗಳ ಬಂಧನವಾಗಿದ್ದು, ಶೇಖ್ ಅಹಮದ್, ಹಾಗೂ ಅತೀಖ್ ಎಂಬುವವರನ್ನು ಬಂಧಿಸಲಾಗಿದೆ. ಬಸ್ ನಿಲ್ದಾಣಗಳಲ್ಲಿ ನಿಂತ ಪ್ರಯಾಣಿಕರನ್ನ ಹೆದರಿಸಿ ಆರೋಪಿಗಳು ದರೋಡೆ ಮಾಡುತ್ತಿದ್ದರು. ಬಂಧಿತರಿಂದ 8 ಲಕ್ಷ 40 ಸಾವಿರ ಮೌಲ್ಯದ ಚಿನ್ನಾಭರಣ, 2 ಕಾರುಗಳು ಜಫ್ತಿ ಮಾಡಲಾಗಿದೆ.

ಬಂಧಿತರ ವಿರುದ್ಧ ಈಶಾನ್ಯ ಹಾಗೂ ಉತ್ತರ ವಿಭಾಗದ ವಿವಿಧ ಠಾಣೆಗಳಲ್ಲಿ ಪ್ರಕರಣಗಳಿವೆ‌. ಕುಡಿದ ಮತ್ತಿನಲ್ಲಿ‌ ದರೋಡೆಗಿಳಿಯುತ್ತಿದ್ದ ಕುಖ್ಯಾತ ಶಾಸ್ತ್ರಿ ಗ್ಯಾಂಗ್ ಸಹ ಬಂಧನವಾಗಿದ್ದು, ಗ್ಯಾಂಗ್​ ಸದಸ್ಯರಾದ ಶ್ರೀಪಾದ ಶಾಸ್ತ್ರಿ, ವಿನ್ಸೆಂಟ್ ಬಾಬು, ಆಕಾಶ್ ನಾಯ್ಡು ಎಂಬುವವರನ್ನು ಬಂಧಿಸಲಾಗಿದೆ. ಕುಡಿದ ಅಮಲಿನಲ್ಲಿ ಸಾರ್ವಜನಿಕರನ್ನ ಆರೋಪಿಗಳು ದರೋಡೆ ಮಾಡುತ್ತಿದ್ದರು. ಬಂಧಿತರಿಂದ 1 ಲಕ್ಷದ 50 ಸಾವಿರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

Follow Us
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!