AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗಲೆಂದು ಶ್ರಾವಣ ಮಾಸ ಪೂರ್ತಿ ಶಿವಲಿಂಗಕ್ಕೆ ಅಭಿಷೇಕ, ಬೇಡಿಕೆ ಈಡೇರದಿದ್ದಾಗ ಲಿಂಗವನ್ನೇ ಕದ್ದ ಭಕ್ತ

ಉತ್ತರ ಪ್ರದೇಶದ ಕೌಶುಂಬಿಯಲ್ಲಿ ವಿಚಿತ್ರ ಘಟನೆಯೊಂದು ಮುನ್ನೆಲೆಗೆ ಬಂದಿದೆ. ಶ್ರಾವಣ ಮಾಸ ಆರಂಭವಾದಾಗಿನಿಂದ ಶಿವನ ಭಕ್ತನೊಬ್ಬ ನಿತ್ಯ ಶಿವಲಿಂಗಕ್ಕೆ ಭಯಕ್ತಿಯಿಂದ ಪೂಜೆ ಮಾಡುತ್ತಿದ್ದ, ತನಗೆ ಮದುವೆಯಾಗುವಂತೆ ಆಶೀರ್ವಾದ ಮಾಡು ಎಂದು ಬೇಡಿಕೊಳ್ಳುತ್ತಿದ್ದ ಶ್ರಾವಣ ಮಾಸ ಮುಗಿದರೂ ಮದುವೆಯಾಗದ ಹಿನ್ನೆಲೆಯಲ್ಲಿ ಶಿವಲಿಂಗವನ್ನೇ ಕದ್ದು ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮದುವೆಯಾಗಲೆಂದು ಶ್ರಾವಣ ಮಾಸ ಪೂರ್ತಿ ಶಿವಲಿಂಗಕ್ಕೆ ಅಭಿಷೇಕ, ಬೇಡಿಕೆ ಈಡೇರದಿದ್ದಾಗ ಲಿಂಗವನ್ನೇ ಕದ್ದ ಭಕ್ತ
ಶಿವಲಿಂಗImage Credit source: India Today
Follow us
ನಯನಾ ರಾಜೀವ್
|

Updated on: Sep 06, 2023 | 8:45 AM

ಉತ್ತರ ಪ್ರದೇಶದ ಕೌಶುಂಬಿಯಲ್ಲಿ ವಿಚಿತ್ರ ಘಟನೆಯೊಂದು ಮುನ್ನೆಲೆಗೆ ಬಂದಿದೆ. ಶ್ರಾವಣ ಮಾಸ ಆರಂಭವಾದಾಗಿನಿಂದ ಶಿವನ ಭಕ್ತನೊಬ್ಬ ನಿತ್ಯ ಶಿವಲಿಂಗ(Shivling)ಕ್ಕೆ ಭಯಕ್ತಿಯಿಂದ ಪೂಜೆ ಮಾಡುತ್ತಿದ್ದ, ತನಗೆ ಮದುವೆಯಾಗುವಂತೆ ಆಶೀರ್ವಾದ ಮಾಡು ಎಂದು ಬೇಡಿಕೊಳ್ಳುತ್ತಿದ್ದ ಶ್ರಾವಣ ಮಾಸ ಮುಗಿದರೂ ಮದುವೆಯಾಗದ ಹಿನ್ನೆಲೆಯಲ್ಲಿ ಶಿವಲಿಂಗವನ್ನೇ ಕದ್ದು ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಹೇವಾಘಾಟ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ, ಕುಮ್ಹಿಯಾವಾನ್ ಮಾರುಕಟ್ಟೆಯ ನಿವಾಸಿ 27 ವರ್ಷದ ಛೋಟು ಮದುವೆಯಾಗಲು ಬಯಸಿದ್ದ, ಹಾಗೆಯೇ ದೇವರಲ್ಲಿ ಪ್ರತಿಜ್ಞೆಯನ್ನೂ ಮಾಡಿದ್ದ, ಪ್ರತಿದಿನ ದೇವರಿಗೆ ಜಲಾಭಿಷೇಕವನ್ನು ಮಾಡುತ್ತಿದ್ದ, ಶ್ರಾವಣ ತಿಂಗಳು ಮುಗಿದರೂ ಹುಡುಗಿ ಸಿಗದಿದ್ದಾಗ ಶಿವಲಿಂಗವನ್ನೇ ಕದ್ದಿದ್ದಾನೆ.

ಶಿವಲಿಂಗವನ್ನು ದೇವಾಲಯದ ಹೊರಗೆ ಇಟ್ಟು ಬಿದಿರು ಹಾಗೂ ಎಲೆಗಳಿಂದ ಮುಚ್ಚಿದ್ದ, ಗ್ರಾಮದ ಕೆಲವರು ಬೆಳಗ್ಗೆ ದೇವಸ್ಥಾನಕ್ಕೆ ಆಗಮಿಸಿದಾಗ ಶಿವಲಿಂಗ ಕಾಣೆಯಾಗಿದ್ದನ್ನು ಕಂಡು ಬೆಚ್ಚಿಬಿದ್ದಿದ್ದರು. ಅರ್ಚಕರ ಮಾಹಿತಿ ಮೇರೆಗೆ ಪೊಲೀಸರು ತನಿಕೆ ನಡೆಸಿದಾಗ ಶಿವಲಿಂಗ ಕದಿಯುವಲ್ಲಿ ಛೋಟು ಕೈವಾಡವಿದೆ ಎನ್ನುವುದು ತಿಳಿದುಬಂದಿತ್ತು.

ಮತ್ತಷ್ಟು ಓದಿ: 9 ತಿಂಗಳು ಹೆತ್ತು ಹೊತ್ತು ಸಾಕಿದ ತಾಯಿಯ ಮಾಂಗಲ್ಯ ಸರವನ್ನೇ ಕಳ್ಳತನ ಮಾಡಿದ ಮಗಳು: ಬಳಿಕ ಆಗಿದ್ದೇನು?

ಪೊಲೀಸರು ಛೋಟುವನ್ನು ವಿಚಾರಗಳೆಗೊಳಪಡಿಸಿದಾಗ ಶಿವಲಿಂಗವನ್ನು ಕದ್ದು ದೇವಸ್ಥಾನದ ಹೊರಗೆ ಬಚ್ಚಿಟ್ಟಿರುವುದಾಗಿ ಒಪ್ಪಿಕೊಂಡಿದ್ದಾನೆ. ಪೊಲೀಸರು ಶಿವಲಿಂಗವನ್ನು ವಶಪಡಿಸಿಕೊಂಡು ಮತ್ತೆ ಪ್ರತಿಷ್ಠಾಪನೆ ಮಾಡಲಾಯಿತು, ಪೊಲೀಸರು ಆರೋಪಿ ವಿರುದ್ಧ ಸೆಕ್ಷನ್ 379, 411ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ