ಮದುವೆಯಾಗಲೆಂದು ಶ್ರಾವಣ ಮಾಸ ಪೂರ್ತಿ ಶಿವಲಿಂಗಕ್ಕೆ ಅಭಿಷೇಕ, ಬೇಡಿಕೆ ಈಡೇರದಿದ್ದಾಗ ಲಿಂಗವನ್ನೇ ಕದ್ದ ಭಕ್ತ

ಉತ್ತರ ಪ್ರದೇಶದ ಕೌಶುಂಬಿಯಲ್ಲಿ ವಿಚಿತ್ರ ಘಟನೆಯೊಂದು ಮುನ್ನೆಲೆಗೆ ಬಂದಿದೆ. ಶ್ರಾವಣ ಮಾಸ ಆರಂಭವಾದಾಗಿನಿಂದ ಶಿವನ ಭಕ್ತನೊಬ್ಬ ನಿತ್ಯ ಶಿವಲಿಂಗಕ್ಕೆ ಭಯಕ್ತಿಯಿಂದ ಪೂಜೆ ಮಾಡುತ್ತಿದ್ದ, ತನಗೆ ಮದುವೆಯಾಗುವಂತೆ ಆಶೀರ್ವಾದ ಮಾಡು ಎಂದು ಬೇಡಿಕೊಳ್ಳುತ್ತಿದ್ದ ಶ್ರಾವಣ ಮಾಸ ಮುಗಿದರೂ ಮದುವೆಯಾಗದ ಹಿನ್ನೆಲೆಯಲ್ಲಿ ಶಿವಲಿಂಗವನ್ನೇ ಕದ್ದು ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮದುವೆಯಾಗಲೆಂದು ಶ್ರಾವಣ ಮಾಸ ಪೂರ್ತಿ ಶಿವಲಿಂಗಕ್ಕೆ ಅಭಿಷೇಕ, ಬೇಡಿಕೆ ಈಡೇರದಿದ್ದಾಗ ಲಿಂಗವನ್ನೇ ಕದ್ದ ಭಕ್ತ
ಶಿವಲಿಂಗImage Credit source: India Today
Follow us
|

Updated on: Sep 06, 2023 | 8:45 AM

ಉತ್ತರ ಪ್ರದೇಶದ ಕೌಶುಂಬಿಯಲ್ಲಿ ವಿಚಿತ್ರ ಘಟನೆಯೊಂದು ಮುನ್ನೆಲೆಗೆ ಬಂದಿದೆ. ಶ್ರಾವಣ ಮಾಸ ಆರಂಭವಾದಾಗಿನಿಂದ ಶಿವನ ಭಕ್ತನೊಬ್ಬ ನಿತ್ಯ ಶಿವಲಿಂಗ(Shivling)ಕ್ಕೆ ಭಯಕ್ತಿಯಿಂದ ಪೂಜೆ ಮಾಡುತ್ತಿದ್ದ, ತನಗೆ ಮದುವೆಯಾಗುವಂತೆ ಆಶೀರ್ವಾದ ಮಾಡು ಎಂದು ಬೇಡಿಕೊಳ್ಳುತ್ತಿದ್ದ ಶ್ರಾವಣ ಮಾಸ ಮುಗಿದರೂ ಮದುವೆಯಾಗದ ಹಿನ್ನೆಲೆಯಲ್ಲಿ ಶಿವಲಿಂಗವನ್ನೇ ಕದ್ದು ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಹೇವಾಘಾಟ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ, ಕುಮ್ಹಿಯಾವಾನ್ ಮಾರುಕಟ್ಟೆಯ ನಿವಾಸಿ 27 ವರ್ಷದ ಛೋಟು ಮದುವೆಯಾಗಲು ಬಯಸಿದ್ದ, ಹಾಗೆಯೇ ದೇವರಲ್ಲಿ ಪ್ರತಿಜ್ಞೆಯನ್ನೂ ಮಾಡಿದ್ದ, ಪ್ರತಿದಿನ ದೇವರಿಗೆ ಜಲಾಭಿಷೇಕವನ್ನು ಮಾಡುತ್ತಿದ್ದ, ಶ್ರಾವಣ ತಿಂಗಳು ಮುಗಿದರೂ ಹುಡುಗಿ ಸಿಗದಿದ್ದಾಗ ಶಿವಲಿಂಗವನ್ನೇ ಕದ್ದಿದ್ದಾನೆ.

ಶಿವಲಿಂಗವನ್ನು ದೇವಾಲಯದ ಹೊರಗೆ ಇಟ್ಟು ಬಿದಿರು ಹಾಗೂ ಎಲೆಗಳಿಂದ ಮುಚ್ಚಿದ್ದ, ಗ್ರಾಮದ ಕೆಲವರು ಬೆಳಗ್ಗೆ ದೇವಸ್ಥಾನಕ್ಕೆ ಆಗಮಿಸಿದಾಗ ಶಿವಲಿಂಗ ಕಾಣೆಯಾಗಿದ್ದನ್ನು ಕಂಡು ಬೆಚ್ಚಿಬಿದ್ದಿದ್ದರು. ಅರ್ಚಕರ ಮಾಹಿತಿ ಮೇರೆಗೆ ಪೊಲೀಸರು ತನಿಕೆ ನಡೆಸಿದಾಗ ಶಿವಲಿಂಗ ಕದಿಯುವಲ್ಲಿ ಛೋಟು ಕೈವಾಡವಿದೆ ಎನ್ನುವುದು ತಿಳಿದುಬಂದಿತ್ತು.

ಮತ್ತಷ್ಟು ಓದಿ: 9 ತಿಂಗಳು ಹೆತ್ತು ಹೊತ್ತು ಸಾಕಿದ ತಾಯಿಯ ಮಾಂಗಲ್ಯ ಸರವನ್ನೇ ಕಳ್ಳತನ ಮಾಡಿದ ಮಗಳು: ಬಳಿಕ ಆಗಿದ್ದೇನು?

ಪೊಲೀಸರು ಛೋಟುವನ್ನು ವಿಚಾರಗಳೆಗೊಳಪಡಿಸಿದಾಗ ಶಿವಲಿಂಗವನ್ನು ಕದ್ದು ದೇವಸ್ಥಾನದ ಹೊರಗೆ ಬಚ್ಚಿಟ್ಟಿರುವುದಾಗಿ ಒಪ್ಪಿಕೊಂಡಿದ್ದಾನೆ. ಪೊಲೀಸರು ಶಿವಲಿಂಗವನ್ನು ವಶಪಡಿಸಿಕೊಂಡು ಮತ್ತೆ ಪ್ರತಿಷ್ಠಾಪನೆ ಮಾಡಲಾಯಿತು, ಪೊಲೀಸರು ಆರೋಪಿ ವಿರುದ್ಧ ಸೆಕ್ಷನ್ 379, 411ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ