AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಖ್ಯಾತ ರೌಡಿಶೀಟರ್ ‘ಮಿಂಡ’ಗೆ ಗೂಂಡಾ ಕಾಯ್ದೆ ಗುನ್ನಾ..

ಬೆಂಗಳೂರು: ನಗರದ ಮಹಾಲಕ್ಷ್ಮೀ ಲೇಔಟ್​ನಲ್ಲಿ ಅಪರಾಧ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ರೌಡಿಶೀಟರ್​ನೊಬ್ಬನ್ನು ಪೊಲೀಸರು ಬಂಧಿಸಿದ್ದಾರೆ. ವಿನಯ್ ಕುಮಾರ್ (30) ಅಲಿಯಾಸ್​ ಮಿಂಡ ಬಂಧಿತ ರೌಡಿಶೀಟರ್. ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿಶೀಟರ್ ಬಂಧನವಾಗಿದ್ದು ಮಹಾಲಕ್ಷ್ಮಿ ಲೇಔಟ್ ಪೊಲೀಸರಿಂದ ಈ ಕಾರ್ಯಾಚರಣೆ ನಡೆದಿದೆ. 2010ರಿಂದಲೂ ಅಪರಾಧ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ವಿನಯ್ ಕುಮಾರ್ ವಿರುದ್ಧ ಕೊಲೆ, ಕೊಲೆ ಯತ್ನ, ಸುಲಿಗೆ, ದರೋಡೆಗೆ ಸಂಚು ಸೇರಿದಂತೆ ಮತ್ತಿತರ ಪ್ರಕರಣಗಳು ದಾಖಲಾಗಿದೆ. 2015ರಲ್ಲಿ‌ ಗೂಂಡಾ ಕಾಯ್ದೆಯಡಿ‌ ಬಂಧನವಾಗಿದ್ದ ಆರೋಪಿ 2016ರಲ್ಲಿ‌ ಬಿಡುಗಡೆಯಾಗಿದ್ದ ವೇಳೆ ಮತ್ತೆ ಅಪರಾಧ […]

ಕುಖ್ಯಾತ ರೌಡಿಶೀಟರ್ ‘ಮಿಂಡ’ಗೆ ಗೂಂಡಾ ಕಾಯ್ದೆ ಗುನ್ನಾ..
KUSHAL V
| Edited By: |

Updated on: Sep 03, 2020 | 4:15 PM

Share

ಬೆಂಗಳೂರು: ನಗರದ ಮಹಾಲಕ್ಷ್ಮೀ ಲೇಔಟ್​ನಲ್ಲಿ ಅಪರಾಧ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ರೌಡಿಶೀಟರ್​ನೊಬ್ಬನ್ನು ಪೊಲೀಸರು ಬಂಧಿಸಿದ್ದಾರೆ. ವಿನಯ್ ಕುಮಾರ್ (30) ಅಲಿಯಾಸ್​ ಮಿಂಡ ಬಂಧಿತ ರೌಡಿಶೀಟರ್.

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿಶೀಟರ್ ಬಂಧನವಾಗಿದ್ದು ಮಹಾಲಕ್ಷ್ಮಿ ಲೇಔಟ್ ಪೊಲೀಸರಿಂದ ಈ ಕಾರ್ಯಾಚರಣೆ ನಡೆದಿದೆ. 2010ರಿಂದಲೂ ಅಪರಾಧ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ವಿನಯ್ ಕುಮಾರ್ ವಿರುದ್ಧ ಕೊಲೆ, ಕೊಲೆ ಯತ್ನ, ಸುಲಿಗೆ, ದರೋಡೆಗೆ ಸಂಚು ಸೇರಿದಂತೆ ಮತ್ತಿತರ ಪ್ರಕರಣಗಳು ದಾಖಲಾಗಿದೆ.

2015ರಲ್ಲಿ‌ ಗೂಂಡಾ ಕಾಯ್ದೆಯಡಿ‌ ಬಂಧನವಾಗಿದ್ದ ಆರೋಪಿ 2016ರಲ್ಲಿ‌ ಬಿಡುಗಡೆಯಾಗಿದ್ದ ವೇಳೆ ಮತ್ತೆ ಅಪರಾಧ ಚಟುವಟಿಕೆಗಳನ್ನ ಮುಂದುವರೆಸಿದ್ದ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ