AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಖ್ಯಾತ ರೌಡಿಶೀಟರ್ ‘ಮಿಂಡ’ಗೆ ಗೂಂಡಾ ಕಾಯ್ದೆ ಗುನ್ನಾ..

ಬೆಂಗಳೂರು: ನಗರದ ಮಹಾಲಕ್ಷ್ಮೀ ಲೇಔಟ್​ನಲ್ಲಿ ಅಪರಾಧ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ರೌಡಿಶೀಟರ್​ನೊಬ್ಬನ್ನು ಪೊಲೀಸರು ಬಂಧಿಸಿದ್ದಾರೆ. ವಿನಯ್ ಕುಮಾರ್ (30) ಅಲಿಯಾಸ್​ ಮಿಂಡ ಬಂಧಿತ ರೌಡಿಶೀಟರ್. ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿಶೀಟರ್ ಬಂಧನವಾಗಿದ್ದು ಮಹಾಲಕ್ಷ್ಮಿ ಲೇಔಟ್ ಪೊಲೀಸರಿಂದ ಈ ಕಾರ್ಯಾಚರಣೆ ನಡೆದಿದೆ. 2010ರಿಂದಲೂ ಅಪರಾಧ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ವಿನಯ್ ಕುಮಾರ್ ವಿರುದ್ಧ ಕೊಲೆ, ಕೊಲೆ ಯತ್ನ, ಸುಲಿಗೆ, ದರೋಡೆಗೆ ಸಂಚು ಸೇರಿದಂತೆ ಮತ್ತಿತರ ಪ್ರಕರಣಗಳು ದಾಖಲಾಗಿದೆ. 2015ರಲ್ಲಿ‌ ಗೂಂಡಾ ಕಾಯ್ದೆಯಡಿ‌ ಬಂಧನವಾಗಿದ್ದ ಆರೋಪಿ 2016ರಲ್ಲಿ‌ ಬಿಡುಗಡೆಯಾಗಿದ್ದ ವೇಳೆ ಮತ್ತೆ ಅಪರಾಧ […]

ಕುಖ್ಯಾತ ರೌಡಿಶೀಟರ್ ‘ಮಿಂಡ’ಗೆ ಗೂಂಡಾ ಕಾಯ್ದೆ ಗುನ್ನಾ..
KUSHAL V
| Edited By: ಸಾಧು ಶ್ರೀನಾಥ್​|

Updated on: Sep 03, 2020 | 4:15 PM

Share

ಬೆಂಗಳೂರು: ನಗರದ ಮಹಾಲಕ್ಷ್ಮೀ ಲೇಔಟ್​ನಲ್ಲಿ ಅಪರಾಧ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ರೌಡಿಶೀಟರ್​ನೊಬ್ಬನ್ನು ಪೊಲೀಸರು ಬಂಧಿಸಿದ್ದಾರೆ. ವಿನಯ್ ಕುಮಾರ್ (30) ಅಲಿಯಾಸ್​ ಮಿಂಡ ಬಂಧಿತ ರೌಡಿಶೀಟರ್.

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿಶೀಟರ್ ಬಂಧನವಾಗಿದ್ದು ಮಹಾಲಕ್ಷ್ಮಿ ಲೇಔಟ್ ಪೊಲೀಸರಿಂದ ಈ ಕಾರ್ಯಾಚರಣೆ ನಡೆದಿದೆ. 2010ರಿಂದಲೂ ಅಪರಾಧ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ವಿನಯ್ ಕುಮಾರ್ ವಿರುದ್ಧ ಕೊಲೆ, ಕೊಲೆ ಯತ್ನ, ಸುಲಿಗೆ, ದರೋಡೆಗೆ ಸಂಚು ಸೇರಿದಂತೆ ಮತ್ತಿತರ ಪ್ರಕರಣಗಳು ದಾಖಲಾಗಿದೆ.

2015ರಲ್ಲಿ‌ ಗೂಂಡಾ ಕಾಯ್ದೆಯಡಿ‌ ಬಂಧನವಾಗಿದ್ದ ಆರೋಪಿ 2016ರಲ್ಲಿ‌ ಬಿಡುಗಡೆಯಾಗಿದ್ದ ವೇಳೆ ಮತ್ತೆ ಅಪರಾಧ ಚಟುವಟಿಕೆಗಳನ್ನ ಮುಂದುವರೆಸಿದ್ದ ಎಂದು ತಿಳಿದುಬಂದಿದೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ