AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾ.ಪಂ ಎಲೆಕ್ಷನ್​ ಮೂಡ್‌ನಲ್ಲಿದ್ದ ಕುಖ್ಯಾತ ರೌಡಿಶೀಟರ್‌ ಕುಣಿಗಲ್ ಗಿರಿಗೆ ಶಾಕ್​ ಕೊಟ್ಟ ಖಾಕಿ

ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದ ಕುಖ್ಯಾತ ದರೋಡೆಕೋರ ಹಾಗೂ ರೌಡಿಶೀಟರ್‌ ಕುಣಿಗಲ್ ಗಿರಿ ಬಂಧನವಾಗಿದೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಂದ ಗಿರಿ ಬಂಧನವಾಗಿದೆ. 

ಗ್ರಾ.ಪಂ ಎಲೆಕ್ಷನ್​ ಮೂಡ್‌ನಲ್ಲಿದ್ದ ಕುಖ್ಯಾತ ರೌಡಿಶೀಟರ್‌ ಕುಣಿಗಲ್ ಗಿರಿಗೆ ಶಾಕ್​ ಕೊಟ್ಟ ಖಾಕಿ
ಕುಖ್ಯಾತ ರೌಡಿಶೀಟರ್‌ ಕುಣಿಗಲ್ ಗಿರಿ
Follow us
KUSHAL V
|

Updated on: Dec 07, 2020 | 11:57 AM

ಬೆಂಗಳೂರು: ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದ ಕುಖ್ಯಾತ ದರೋಡೆಕೋರ ಹಾಗೂ ರೌಡಿಶೀಟರ್‌ ಕುಣಿಗಲ್ ಗಿರಿ ಬಂಧನವಾಗಿದೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಂದ ಗಿರಿ ಬಂಧನವಾಗಿದೆ. ಕಳೆದ ತಿಂಗಳು ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಮಂಜುನಾಥ್ ಎಂಬಾತನ ಕೊಲೆ ಕೇಸ್‌ನಲ್ಲಿ ಕುಣಿಗಲ್ ಗಿರಿಯನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಅಂದ ಹಾಗೆ, ಪೊಲೀಸರು ಕುಣಿಗಲ್​ ಗಿರಿ ಬಂಧನಕ್ಕೆ ತೆರಳಿದ್ದಾಗ ರೌಡಿಶೀಟರ್‌ ನಾಮಿನೇಷನ್ ಹಾಕಲು ತಯಾರಿ ನಡೆಸುತ್ತಿದ್ದ ಎಂದು ಹೇಳಲಾಗಿದೆ. ಆದರೆ ಇದೀಗ, ಚುನಾವಣಾ ಮೂಡ್‌ನಲ್ಲಿದ್ದ ರೌಡಿಶೀಟರ್ ಗಿರಿಗೆ ಖಾಕಿ ಪಡೆ ಶಾಕ್‌ ಕೊಟ್ಟಿದೆ. ಅಂದ ಹಾಗೆ, ಎಲೆಕ್ಷನ್​ಗೆ ರೆಡಿಯಾಗ್ತಿದ್ದ ಗಿರಿ ಫುಲ್​ ಬಿಲ್ಡಪ್ ವಿಡಿಯೋಗಳನ್ನು ಮಾಡಿಸಿ ಚುನಾವಣೆ ಪ್ರಚಾರಕ್ಕೆ ಇಳಿದಿದ್ದ ಎಂದು ತಿಳಿದುಬಂದಿದೆ.

ಇದಲ್ಲದೆ, ಮಾಜಿ ಶಾಸಕ ವರ್ತೂರು ಪ್ರಕಾಶ್‌ ಕಿಡ್ನ್ಯಾಪ್ ಪ್ರಕರಣದಲ್ಲಿ ಕುಣಿಗಲ್​ ಗಿರಿಯನ್ನು ಸಹ ವಶಕ್ಕೆ ಪಡೆಯುವ ಸಾಧ್ಯತೆಯಿದೆ. ರೌಡಿಶೀಟರ್‌ ವರ್ತೂರು ಪ್ರಕಾಶ್‌ ಕಿಡ್ನ್ಯಾಪ್ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಯಿದೆ.

ವರ್ತೂರು ಪ್ರಕಾಶ್​ ಕಿಡ್ನ್ಯಾಪ್ ಕೇಸ್​: ಕಾರ್​ನಲ್ಲಿ ಪತ್ತೆಯಾದ ವೇಲ್ ಬಟ್ಟೆ ಬಿಚ್ಚಿಟ್ಟ ರಹಸ್ಯವೇನು?

ವರ್ತೂರು ಪ್ರಕಾಶ್​ ಅಪಹರಣದ ಹಿಂದೆ ಮಹಿಳೆ? ಮಾಜಿ ಸಚಿವರು ಹೇಳಿದ ಕಿಡ್ನಾಪ್​ ಪ್ರಸಂಗದ ಸುತ್ತ ಅನುಮಾನದ ಹುತ್ತ!

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್