AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವನ ಮೇಲಿನ ಹಲ್ಲೆ ಪ್ರಶ್ನಿಸಿದ್ದಕ್ಕೆ ಸೋದರರ ಮೇಲೆ ಅಟ್ಯಾಕ್, ಓರ್ವ ಸಾವು

ಮೈಸೂರು: ಭಾವನ ಮೇಲೆ ಹಲ್ಲೆ ಮಾಡಿದನ್ನು ಪ್ರಶ್ನಿಸಿದ್ದಕ್ಕೆ ಸಹೋದರರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರ ಗ್ರಾಮದಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಒಬ್ಬ ಸಹೋದರ ಸಾವಿಗೀಡಾಗಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಕೆಲ ದಿನಗಳ ಹಿಂದೆ ಧರ್ಮಪಾಲ ಎಂಬುವರ ಮೇಲೆ ಹಲ್ಲೆ ರಾಜು ಎಂಬುವರು ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿರುವ ಬಗ್ಗೆ ಕಾಂತರಾಜು ಮತ್ತು ನಾರಾಯಣ್ ಎಂಬುವರು ರಾಜು ಬಳಿ ಕೇಳಿದ್ದಾರೆ. ಹಲ್ಲೆ ವಿಚಾರವಾಗಿ ಗಲಾಟೆಯಾಗಿ ರಾಜು ಮತ್ತು ಆತನ ಸಹೋದರ ಸಂತೋಷ್ ಇಬ್ಬರೂ […]

ಭಾವನ ಮೇಲಿನ ಹಲ್ಲೆ ಪ್ರಶ್ನಿಸಿದ್ದಕ್ಕೆ ಸೋದರರ ಮೇಲೆ ಅಟ್ಯಾಕ್, ಓರ್ವ ಸಾವು
ಸಾಧು ಶ್ರೀನಾಥ್​
|

Updated on:Feb 12, 2020 | 1:24 PM

Share

ಮೈಸೂರು: ಭಾವನ ಮೇಲೆ ಹಲ್ಲೆ ಮಾಡಿದನ್ನು ಪ್ರಶ್ನಿಸಿದ್ದಕ್ಕೆ ಸಹೋದರರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರ ಗ್ರಾಮದಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಒಬ್ಬ ಸಹೋದರ ಸಾವಿಗೀಡಾಗಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.

ಕೆಲ ದಿನಗಳ ಹಿಂದೆ ಧರ್ಮಪಾಲ ಎಂಬುವರ ಮೇಲೆ ಹಲ್ಲೆ ರಾಜು ಎಂಬುವರು ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿರುವ ಬಗ್ಗೆ ಕಾಂತರಾಜು ಮತ್ತು ನಾರಾಯಣ್ ಎಂಬುವರು ರಾಜು ಬಳಿ ಕೇಳಿದ್ದಾರೆ. ಹಲ್ಲೆ ವಿಚಾರವಾಗಿ ಗಲಾಟೆಯಾಗಿ ರಾಜು ಮತ್ತು ಆತನ ಸಹೋದರ ಸಂತೋಷ್ ಇಬ್ಬರೂ ಸೇರಿಕೊಂಡು ಕಾಂತರಾಜು ಮತ್ತು ನಾರಾಯಣ್ ಮೇಲೆ ಕಬ್ಬಿಣದ ರಾಡುಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಕಾಂತರಾಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಾಯಾಳು ನಾರಾಯಣ್ ತಲೆಗೆ ಗಂಭೀರವಾದ ಪೆಟ್ಟು ಬಿದ್ದಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಾದ ಸಂತೋಷ್ ಮತ್ತು ರಾಜುರನ್ನು ಬಂಧಿಸಿದ್ದಾರೆ.

Published On - 11:14 am, Wed, 12 February 20

Follow Us
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ