AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆ ಕಡೆ ಹತ್ಯೆ ಮಾಡಿ ಚೀಲದಲ್ಲಿ ಶವ ತಂದು ಎಸೆದು ಹೋದ ಹಂತಕರು

ಬೆಂಗಳೂರು: ಬೇರೆ ಕಡೆ ಬರ್ಬರ ಹತ್ಯೆ ಮಾಡಿ ನಗರದ ಲಗ್ಗೆರೆ ಬ್ರಿಡ್ಜ್ ಬಳಿ ವ್ಯಕ್ತಿಯ ಮೃತದೇಹವನ್ನು ಬಿಸಾಡಿ ಹೋಗಿರುವ ಘಟನೆ ತಡರಾತ್ರಿ ನಡೆದಿದೆ. ಜೆಡಿಎಸ್​ನಲ್ಲಿ ಗುರುತಿಸಿಕೊಂಡಿದ್ದ ಸಂತೋಷ್(35)ನನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಮೃತ ಸಂತೋಷ್ ಒಂದು ವರ್ಷದ ಹಿಂದೆ ಮದುವೆಯಾಗಿದ್ದ.  ಪತ್ನಿ ಯಮುನಾ ಹಾಗೂ ಸಂತೋಷ್ ನಡುವೆ ಗಲಾಟೆಯಾಗುತ್ತಿತ್ತು. ನಿನ್ನೆ ಅಷ್ಟೇ ಗಂಡನ ಮೇಲೆ ಪತ್ನಿ ಯಮುನಾ ದೂರುಕೊಟ್ಟಿದ್ದಳು. ಹೀಗಾಗಿ ಪತ್ನಿಯೇ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಶಂಕೆ ವ್ಯಕ್ತವಾಗಿದೆ. ಸುಮಾರು ಐದಾರು ದುಷ್ಕರ್ಮಿಗಳು ಕೊಲೆ ಮಾಡಿ […]

ಬೇರೆ ಕಡೆ ಹತ್ಯೆ ಮಾಡಿ ಚೀಲದಲ್ಲಿ ಶವ ತಂದು ಎಸೆದು ಹೋದ ಹಂತಕರು
ಸಾಧು ಶ್ರೀನಾಥ್​
|

Updated on:Nov 15, 2019 | 9:18 PM

Share

ಬೆಂಗಳೂರು: ಬೇರೆ ಕಡೆ ಬರ್ಬರ ಹತ್ಯೆ ಮಾಡಿ ನಗರದ ಲಗ್ಗೆರೆ ಬ್ರಿಡ್ಜ್ ಬಳಿ ವ್ಯಕ್ತಿಯ ಮೃತದೇಹವನ್ನು ಬಿಸಾಡಿ ಹೋಗಿರುವ ಘಟನೆ ತಡರಾತ್ರಿ ನಡೆದಿದೆ.

ಜೆಡಿಎಸ್​ನಲ್ಲಿ ಗುರುತಿಸಿಕೊಂಡಿದ್ದ ಸಂತೋಷ್(35)ನನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಮೃತ ಸಂತೋಷ್ ಒಂದು ವರ್ಷದ ಹಿಂದೆ ಮದುವೆಯಾಗಿದ್ದ.  ಪತ್ನಿ ಯಮುನಾ ಹಾಗೂ ಸಂತೋಷ್ ನಡುವೆ ಗಲಾಟೆಯಾಗುತ್ತಿತ್ತು. ನಿನ್ನೆ ಅಷ್ಟೇ ಗಂಡನ ಮೇಲೆ ಪತ್ನಿ ಯಮುನಾ ದೂರುಕೊಟ್ಟಿದ್ದಳು. ಹೀಗಾಗಿ ಪತ್ನಿಯೇ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಶಂಕೆ ವ್ಯಕ್ತವಾಗಿದೆ.

ಸುಮಾರು ಐದಾರು ದುಷ್ಕರ್ಮಿಗಳು ಕೊಲೆ ಮಾಡಿ ಮೂಟೆ ಕೊಟ್ಟಿ ಎಸೆದು ಹೋಗಿದ್ದಾರೆ. ಅರ್ಧ ತೆರೆದ ಸ್ಥಿತಿಯಲ್ಲಿ ಮೃತದೇಹವಿದ್ದು, ರಕ್ತದ ಕಲೆಗಳ ಕಂಡು ಹೆದರಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ನಂದಿನಿ ಲೇಔಟ್ ಪೊಲೀಸರು ಭೇಟಿ ನೀಡಿದ್ದಾರೆ. ಮೃತದೇಹ ತಗೆಯಲು ಸಂತೋಷ್ ಮನೆಯವರು ಬಿಡದ ಕಾರಣ ಕೊಲೆ ನಡೆದ ಸ್ಥಳದಲ್ಲಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.

Published On - 9:30 am, Fri, 15 November 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ