ಟಿಪ್ಪರ್ ಡಿಕ್ಕಿ, ಗಣೇಶ ಭವನ್ ಫುಟ್​ಪಾತ್ ಮೇಲಿದ್ದ ವೃದ್ಧ ಸಾವು

ಬೆಂಗಳೂರು: ಹನುಮಂತನಗರದ ಗಣೇಶ ಭವನ್ ಹೋಟೆಲ್ ಬಳಿ ಟಿಪ್ಪರ್ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ಧ ಮೃತಪಟ್ಟಿರುವ ಘಟನೆ ನಡೆದಿದೆ. ರಸ್ತೆಯ ತಿರುವಿನಲ್ಲಿ ಫುಟ್​ ಪಾತ್ ಮೇಲಿದ್ದ 80 ವರ್ಷದ ವೃದ್ಧನಿಗೆ ಟಿಪ್ಪರ್ ಡಿಕ್ಕಿಹೊಡೆದಿದೆ. ಅಪಘಾತವಾಗುತ್ತಿದ್ದಂತೆ ಟಿಪ್ಪರ್ ಬಿಟ್ಟು, ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಚಾಲಕ ಕುಡಿದು ವಾಹನ ಚಾಲನೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಬಸವನಗುಡಿ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

ಟಿಪ್ಪರ್ ಡಿಕ್ಕಿ, ಗಣೇಶ ಭವನ್ ಫುಟ್​ಪಾತ್ ಮೇಲಿದ್ದ ವೃದ್ಧ ಸಾವು
ಸಾಧು ಶ್ರೀನಾಥ್​

Updated on: Nov 25, 2019 | 5:12 PM

ಬೆಂಗಳೂರು: ಹನುಮಂತನಗರದ ಗಣೇಶ ಭವನ್ ಹೋಟೆಲ್ ಬಳಿ ಟಿಪ್ಪರ್ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ಧ ಮೃತಪಟ್ಟಿರುವ ಘಟನೆ ನಡೆದಿದೆ.

ರಸ್ತೆಯ ತಿರುವಿನಲ್ಲಿ ಫುಟ್​ ಪಾತ್ ಮೇಲಿದ್ದ 80 ವರ್ಷದ ವೃದ್ಧನಿಗೆ ಟಿಪ್ಪರ್ ಡಿಕ್ಕಿಹೊಡೆದಿದೆ. ಅಪಘಾತವಾಗುತ್ತಿದ್ದಂತೆ ಟಿಪ್ಪರ್ ಬಿಟ್ಟು, ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಚಾಲಕ ಕುಡಿದು ವಾಹನ ಚಾಲನೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಬಸವನಗುಡಿ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.




Published On - 4:10 pm, Mon, 25 November 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us