AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪಾರಿ ನೀಡಿ ಹತ್ಯೆ ಮಾಡಿರುವ ಆರೋಪ, ಮೃತದೇಹವಿಟ್ಟು ಪ್ರತಿಭಟನೆ

ಚಿಕ್ಕಮಗಳೂರು: ಸುಪಾರಿ ನೀಡಿ ವ್ಯಕ್ತಿಯನ್ನು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ ಕುಟುಂಬಸ್ಥರು ಮತ್ತು ಸಾರ್ವಜನಿಕರು ಮೃತದೇಹವಿಟ್ಟು ಪ್ರತಿಭಟನೆ ಮಾಡುತ್ತಿರುವ ಘಟನೆ ಬಾಳೆಹೊನ್ನೂರು-ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ರಿಚಾರ್ಡ್ ನರೋನಾ(48) ಮೃತ ದುರ್ದೈವಿ. ರಿಚರ್ಡ್ ಪತ್ನಿ ಜಯಮಾಲ ಈ ಸಾವಿಗೆ ಕಾರಣ ಎಂಬ ಆರೋಪ ಕೇಳಿ ಬರುತ್ತಿದ್ದು, ಸಾರ್ವಜನಿಕರು ಜಯಮಾಲಳನ್ನು ಬಂಧಿಸುವಂತೆ ಪಟ್ಟು ಹಿಡಿದಿದ್ದಾರೆ. ಶಾಂತಿಪುರದಲ್ಲಿ ರಸ್ತೆ ತಡೆದು ಆಕ್ರೋಶ ಹೊರ ಹಾಕಿದ್ದಾರೆ. ಹದಿನೈದು ದಿನಗಳ ಹಿಂದೆ ಮೃತ ರಿಚರ್ಡ್ ಮೇಲೆ ಮೂವರು ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದರು. ಪತ್ನಿ […]

ಸುಪಾರಿ ನೀಡಿ ಹತ್ಯೆ ಮಾಡಿರುವ ಆರೋಪ, ಮೃತದೇಹವಿಟ್ಟು ಪ್ರತಿಭಟನೆ
ಸಾಧು ಶ್ರೀನಾಥ್​
|

Updated on: Feb 24, 2020 | 1:04 PM

Share

ಚಿಕ್ಕಮಗಳೂರು: ಸುಪಾರಿ ನೀಡಿ ವ್ಯಕ್ತಿಯನ್ನು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ ಕುಟುಂಬಸ್ಥರು ಮತ್ತು ಸಾರ್ವಜನಿಕರು ಮೃತದೇಹವಿಟ್ಟು ಪ್ರತಿಭಟನೆ ಮಾಡುತ್ತಿರುವ ಘಟನೆ ಬಾಳೆಹೊನ್ನೂರು-ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ರಿಚಾರ್ಡ್ ನರೋನಾ(48) ಮೃತ ದುರ್ದೈವಿ. ರಿಚರ್ಡ್ ಪತ್ನಿ ಜಯಮಾಲ ಈ ಸಾವಿಗೆ ಕಾರಣ ಎಂಬ ಆರೋಪ ಕೇಳಿ ಬರುತ್ತಿದ್ದು, ಸಾರ್ವಜನಿಕರು ಜಯಮಾಲಳನ್ನು ಬಂಧಿಸುವಂತೆ ಪಟ್ಟು ಹಿಡಿದಿದ್ದಾರೆ. ಶಾಂತಿಪುರದಲ್ಲಿ ರಸ್ತೆ ತಡೆದು ಆಕ್ರೋಶ ಹೊರ ಹಾಕಿದ್ದಾರೆ.

ಹದಿನೈದು ದಿನಗಳ ಹಿಂದೆ ಮೃತ ರಿಚರ್ಡ್ ಮೇಲೆ ಮೂವರು ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದರು. ಪತ್ನಿ ಜಯಮಾಲಾ ದುಷ್ಕರ್ಮಿಗಳನ್ನು ಬಿಟ್ಟು ಕೊಲೆ ಮಾಡಿಸಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು, ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!