AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಕ್ಯಾನ್​ ಸಪ್ಲೈ ಮಾಡ್ತಾ.. ಮಹಿಳೆಯರಿಗೆ ಟಚ್ಚಿಂಗ್​ ಟಚಿಂಗ್, ಕಾಮುಕ ಅಂದರ್

ಬೆಂಗಳೂರು: ರಸ್ತೆಯಲ್ಲಿ ಓಡಾಡುತ್ತಿದ್ದ ಒಂಟಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನನ್ನು ಬಂಧಿಸುವಲ್ಲಿ ಆರ್.ಟಿ. ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೃತ್ಯ ಎಸಗುತ್ತಿದ್ದ ಪುಂಡನನ್ನು ಸಂತೋಷ್‌ ಎಂದು ಗುರುತಿಸಲಾಗಿದೆ. ಆರ್.ಟಿ.ನಗರದಲ್ಲಿ ಕುಡಿಯುವ ನೀರಿನ ಕ್ಯಾನ್​ಗಳ ಸಪ್ಲೈಯರ್​ ಆಗಿದ್ದ ಸಂತೋಷ್​ ರಸ್ತೆಯಲ್ಲಿ ಕಾಣುವ ಒಂಟಿ ಮಹಿಳೆಯರನ್ನ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ಆಕೆಗೆ ಕಿರುಕುಳ ನೀಡುತ್ತಿದ್ದನು ಎಂದು ತಿಳಿದುಬಂದಿದೆ.  ಸಂತ್ರಸ್ತೆಯೊಬ್ಬರು ನೀಡಿದ ದೂರಿನನ್ವಯ ಸಿಸಿಟಿವಿ ದೃಶ್ಯಾವಳಿಯನ್ನ ಆಧರಿಸಿ ಸಂತೋಷ್​ನನ್ನ ಅರೆಸ್ಟ್​ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ನೀರಿನ ಕ್ಯಾನ್​ ಸಪ್ಲೈ ಮಾಡ್ತಾ.. ಮಹಿಳೆಯರಿಗೆ  ಟಚ್ಚಿಂಗ್​ ಟಚಿಂಗ್, ಕಾಮುಕ ಅಂದರ್
KUSHAL V
|

Updated on: Jun 22, 2020 | 2:01 PM

Share

ಬೆಂಗಳೂರು: ರಸ್ತೆಯಲ್ಲಿ ಓಡಾಡುತ್ತಿದ್ದ ಒಂಟಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನನ್ನು ಬಂಧಿಸುವಲ್ಲಿ ಆರ್.ಟಿ. ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೃತ್ಯ ಎಸಗುತ್ತಿದ್ದ ಪುಂಡನನ್ನು ಸಂತೋಷ್‌ ಎಂದು ಗುರುತಿಸಲಾಗಿದೆ.

ಆರ್.ಟಿ.ನಗರದಲ್ಲಿ ಕುಡಿಯುವ ನೀರಿನ ಕ್ಯಾನ್​ಗಳ ಸಪ್ಲೈಯರ್​ ಆಗಿದ್ದ ಸಂತೋಷ್​ ರಸ್ತೆಯಲ್ಲಿ ಕಾಣುವ ಒಂಟಿ ಮಹಿಳೆಯರನ್ನ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ಆಕೆಗೆ ಕಿರುಕುಳ ನೀಡುತ್ತಿದ್ದನು ಎಂದು ತಿಳಿದುಬಂದಿದೆ.  ಸಂತ್ರಸ್ತೆಯೊಬ್ಬರು ನೀಡಿದ ದೂರಿನನ್ವಯ ಸಿಸಿಟಿವಿ ದೃಶ್ಯಾವಳಿಯನ್ನ ಆಧರಿಸಿ ಸಂತೋಷ್​ನನ್ನ ಅರೆಸ್ಟ್​ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್