AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಕ್ಯಾನ್​ ಸಪ್ಲೈ ಮಾಡ್ತಾ.. ಮಹಿಳೆಯರಿಗೆ ಟಚ್ಚಿಂಗ್​ ಟಚಿಂಗ್, ಕಾಮುಕ ಅಂದರ್

ಬೆಂಗಳೂರು: ರಸ್ತೆಯಲ್ಲಿ ಓಡಾಡುತ್ತಿದ್ದ ಒಂಟಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನನ್ನು ಬಂಧಿಸುವಲ್ಲಿ ಆರ್.ಟಿ. ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೃತ್ಯ ಎಸಗುತ್ತಿದ್ದ ಪುಂಡನನ್ನು ಸಂತೋಷ್‌ ಎಂದು ಗುರುತಿಸಲಾಗಿದೆ. ಆರ್.ಟಿ.ನಗರದಲ್ಲಿ ಕುಡಿಯುವ ನೀರಿನ ಕ್ಯಾನ್​ಗಳ ಸಪ್ಲೈಯರ್​ ಆಗಿದ್ದ ಸಂತೋಷ್​ ರಸ್ತೆಯಲ್ಲಿ ಕಾಣುವ ಒಂಟಿ ಮಹಿಳೆಯರನ್ನ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ಆಕೆಗೆ ಕಿರುಕುಳ ನೀಡುತ್ತಿದ್ದನು ಎಂದು ತಿಳಿದುಬಂದಿದೆ.  ಸಂತ್ರಸ್ತೆಯೊಬ್ಬರು ನೀಡಿದ ದೂರಿನನ್ವಯ ಸಿಸಿಟಿವಿ ದೃಶ್ಯಾವಳಿಯನ್ನ ಆಧರಿಸಿ ಸಂತೋಷ್​ನನ್ನ ಅರೆಸ್ಟ್​ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ನೀರಿನ ಕ್ಯಾನ್​ ಸಪ್ಲೈ ಮಾಡ್ತಾ.. ಮಹಿಳೆಯರಿಗೆ  ಟಚ್ಚಿಂಗ್​ ಟಚಿಂಗ್, ಕಾಮುಕ ಅಂದರ್
KUSHAL V
|

Updated on: Jun 22, 2020 | 2:01 PM

Share

ಬೆಂಗಳೂರು: ರಸ್ತೆಯಲ್ಲಿ ಓಡಾಡುತ್ತಿದ್ದ ಒಂಟಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನನ್ನು ಬಂಧಿಸುವಲ್ಲಿ ಆರ್.ಟಿ. ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೃತ್ಯ ಎಸಗುತ್ತಿದ್ದ ಪುಂಡನನ್ನು ಸಂತೋಷ್‌ ಎಂದು ಗುರುತಿಸಲಾಗಿದೆ.

ಆರ್.ಟಿ.ನಗರದಲ್ಲಿ ಕುಡಿಯುವ ನೀರಿನ ಕ್ಯಾನ್​ಗಳ ಸಪ್ಲೈಯರ್​ ಆಗಿದ್ದ ಸಂತೋಷ್​ ರಸ್ತೆಯಲ್ಲಿ ಕಾಣುವ ಒಂಟಿ ಮಹಿಳೆಯರನ್ನ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ಆಕೆಗೆ ಕಿರುಕುಳ ನೀಡುತ್ತಿದ್ದನು ಎಂದು ತಿಳಿದುಬಂದಿದೆ.  ಸಂತ್ರಸ್ತೆಯೊಬ್ಬರು ನೀಡಿದ ದೂರಿನನ್ವಯ ಸಿಸಿಟಿವಿ ದೃಶ್ಯಾವಳಿಯನ್ನ ಆಧರಿಸಿ ಸಂತೋಷ್​ನನ್ನ ಅರೆಸ್ಟ್​ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Follow Us
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ