AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಕ್ಯಾನ್​ ಸಪ್ಲೈ ಮಾಡ್ತಾ.. ಮಹಿಳೆಯರಿಗೆ ಟಚ್ಚಿಂಗ್​ ಟಚಿಂಗ್, ಕಾಮುಕ ಅಂದರ್

ಬೆಂಗಳೂರು: ರಸ್ತೆಯಲ್ಲಿ ಓಡಾಡುತ್ತಿದ್ದ ಒಂಟಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನನ್ನು ಬಂಧಿಸುವಲ್ಲಿ ಆರ್.ಟಿ. ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೃತ್ಯ ಎಸಗುತ್ತಿದ್ದ ಪುಂಡನನ್ನು ಸಂತೋಷ್‌ ಎಂದು ಗುರುತಿಸಲಾಗಿದೆ. ಆರ್.ಟಿ.ನಗರದಲ್ಲಿ ಕುಡಿಯುವ ನೀರಿನ ಕ್ಯಾನ್​ಗಳ ಸಪ್ಲೈಯರ್​ ಆಗಿದ್ದ ಸಂತೋಷ್​ ರಸ್ತೆಯಲ್ಲಿ ಕಾಣುವ ಒಂಟಿ ಮಹಿಳೆಯರನ್ನ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ಆಕೆಗೆ ಕಿರುಕುಳ ನೀಡುತ್ತಿದ್ದನು ಎಂದು ತಿಳಿದುಬಂದಿದೆ.  ಸಂತ್ರಸ್ತೆಯೊಬ್ಬರು ನೀಡಿದ ದೂರಿನನ್ವಯ ಸಿಸಿಟಿವಿ ದೃಶ್ಯಾವಳಿಯನ್ನ ಆಧರಿಸಿ ಸಂತೋಷ್​ನನ್ನ ಅರೆಸ್ಟ್​ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ನೀರಿನ ಕ್ಯಾನ್​ ಸಪ್ಲೈ ಮಾಡ್ತಾ.. ಮಹಿಳೆಯರಿಗೆ  ಟಚ್ಚಿಂಗ್​ ಟಚಿಂಗ್, ಕಾಮುಕ ಅಂದರ್
KUSHAL V
|

Updated on: Jun 22, 2020 | 2:01 PM

Share

ಬೆಂಗಳೂರು: ರಸ್ತೆಯಲ್ಲಿ ಓಡಾಡುತ್ತಿದ್ದ ಒಂಟಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನನ್ನು ಬಂಧಿಸುವಲ್ಲಿ ಆರ್.ಟಿ. ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೃತ್ಯ ಎಸಗುತ್ತಿದ್ದ ಪುಂಡನನ್ನು ಸಂತೋಷ್‌ ಎಂದು ಗುರುತಿಸಲಾಗಿದೆ.

ಆರ್.ಟಿ.ನಗರದಲ್ಲಿ ಕುಡಿಯುವ ನೀರಿನ ಕ್ಯಾನ್​ಗಳ ಸಪ್ಲೈಯರ್​ ಆಗಿದ್ದ ಸಂತೋಷ್​ ರಸ್ತೆಯಲ್ಲಿ ಕಾಣುವ ಒಂಟಿ ಮಹಿಳೆಯರನ್ನ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ಆಕೆಗೆ ಕಿರುಕುಳ ನೀಡುತ್ತಿದ್ದನು ಎಂದು ತಿಳಿದುಬಂದಿದೆ.  ಸಂತ್ರಸ್ತೆಯೊಬ್ಬರು ನೀಡಿದ ದೂರಿನನ್ವಯ ಸಿಸಿಟಿವಿ ದೃಶ್ಯಾವಳಿಯನ್ನ ಆಧರಿಸಿ ಸಂತೋಷ್​ನನ್ನ ಅರೆಸ್ಟ್​ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ